ರೈಲ್ವೆಗೆ ಸಂಬಂಧಿಸಿದಂತೆ ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 835 ಕೋಟಿ ರುಪಾಯಿ ಹಣ ಬಿಡುಗಡೆಯಾದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅವಧಿಯಲ್ಲಿ 7,564 ಕೋಟಿ ರುಪಾಯಿ ಬಿಡುಗಡೆಯಾಗಿದ್ದು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಈ ವರ್ಷ ಯಥೇಚ್ಚವಾಗಿ ಮಾವಿನ ಗಿಡದಲ್ಲಿ ಹೂವಿನ ಪ್ರಮಾಣ ಅಧಿಕವಾಗಿದ್ದು, ಮಾವಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಪ್ರಮುಖವಾಗಿ ಬೂದಿ ರೋಗ, ಚಿಬ್ಬು ರೋಗ, ಅಂಗಮಾರಿ ರೋಗ, ಹೂವು ಗೊಂಚಲಿನ ರೋಗ ಬರುವುದುಂಟು. ಈ ರೋಗಗಳನ್ನು ತಡೆಗಟ್ಟಬೇಕಾದರೆ ಪ್ರಾರಂಭಿಕ ಹಂತದಲ್ಲಿ ಔಷಧಗಳನ್ನು ಸಿಂಪಡಿಸಿದರೆ ಉತ್ತಮ