• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಡಾ.ಮಂಜುನಾಥರಿಂದ ರೈಲ್ವೆ ಕಾಮಗಾರಿ ಪರೀಶೀಲನೆ
ರೈಲ್ವೆ ನಿಲ್ದಾಣ ಕಾಮಗಾರಿ ಪರಿಶೀಲನೆ ಬಳಿಕ ಎಲೇಕೇರಿ ಬಳಿಯ ರೈಲ್ವೆ ಮೇಲ್ಸೆತುವೆ ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಅವರು, ಕಾಮಗಾರಿ ವಿಳಂಭಕ್ಕೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಆದಷ್ಟು ಬೇಗ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ತಕ್ಷಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಬಿ- ಖಾತೆಗಾಗಿ ಯಾರಾದರೂ ಹಣ ಕೇಳಿದರೆ ನನ್ನ ಗಮನಕ್ಕೆ ತನ್ನಿ : ಶಾಸಕ ಎನ್. ಶ್ರೀನಿವಾಸ್
ಯಾರೂ ಸಹ ಮಧ್ಯವರ್ತಿಗಳು, ಅಧಿಕಾರಿಗಳಿಗೆ ಹಣ ನೀಡಬೇಡಿ, ಉಚಿತವಾಗಿ ಖಾತೆ ಮಾಡಿಸುವ ಕೆಲಸವನ್ನು ಮಾಡಲಾಗುತ್ತದೆ, ಹಣ ಕೇಳಿದರೆ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ತಿಳಿಸಿದರು.
ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಎಂ.ವಿ.ರಂಗನಾಥ್ ಸಲಹೆ
ಕಾಯಿಲೆಯ ಆರಂಭದಲ್ಲೇ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ರೋಗವನ್ನು ನಿಯಂತ್ರಣಕ್ಕೆ ತರಬಹುದು. ಇಲ್ಲವಾದರೆ ದೊಡ್ಡದಾದ ಮೇಲೆ ಅದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಿಲ್ಲ. ಬಿಪಿ, ಷುಗರ್ ಸೇರಿ ಸಣ್ಣಪುಟ್ಟ ಆರೋಗ್ಯದಲ್ಲಿ ಸಮಸ್ಯೆ ಬಂದರೆ ವೈದ್ಯರ ಸಲಹೆ ಪಡೆಯುವುದು ಸೂಕ್ತ.
ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಯಶಸ್ವಿ
ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು, ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.
ಹೆಮ್ಮೆಯ ಸಂಸ್ಥೆಯಾಗಿ ಹೊರ ಹೊಮ್ಮಿದ ರಾಮನಗರ ರೋಟರಿ: ಸತೀಶ್ ಮಾಧವನ್ ಶ್ಲಾಘನೆ
ರೋಟರಿ ಸದಸ್ಯರು ತ್ಯಾಗ ಮನೋಭಾವನೆ ಮೂಲಕ ಕಾರ್ಯಯೋಜನೆ ರೂಪಿಸಿ, ಇತರರಿಗೆ ಸಹಾಯ ನೀಡುವ ಉದ್ದೇಶದೊಂದಿಗೆ ಸೇವೆ ಸಲ್ಲಿಸುತ್ತಾರೆ. ಗ್ರಾಮೀಣ ಪ್ರದೇಶದ ಅಸಹಾಯಕರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಎಲ್ಲೆಡೆ ಕಾರ್ಯಕ್ರಮಗಳು ರೂಪುಗೊಳ್ಳುತ್ತಿವೆ.
ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಸಿಗುವ ವಿಶ್ವಾಸ : ಸಂಸದ ಡಾ. ಮಂಜುನಾಥ್

 ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ಸುಮಾರು 52 ಕೋಟಿ ವೆಚ್ಚದಲ್ಲಿ ನವೀಕರಣಗೊಳುತ್ತಿರುವ ರಾಮನಗರ ಮತ್ತು ಚನ್ನಪಟ್ಟಣ ರೈಲು ನಿಲ್ದಾಣಗಳಿಗೆ ಸಂಸದ ಡಾ. ಸಿ.ಎನ್. ಮಂಜುನಾಥ್ ರವರು ಶುಕ್ರವಾರ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

ಶಾಸ್ತ್ರೀಯ ಸಂಗೀತಕ್ಕೆ ದಾಸರ ಕೊಡುಗೆ ಅನನ್ಯ: ಸಂಗೀತ ತಜ್ಞ ಕೆ.ವಿ.ಎಂ. ಗಿರಿಧರ್
ಜ್ಞಾನಾರ್ಜನೆ, ವೇದಾಧ್ಯಯನಕ್ಕಿಂತ ಭಕ್ತಿಯೇ ಮುಖ್ಯವೆಂದು ಭಕ್ತಿ ಮಾರ್ಗದಲ್ಲಿ ನಡೆದ ದಾಸರಲ್ಲಿ ತ್ಯಾಗರಾಜರು ಮತ್ತು ಪುರಂದರದಾಸರು ಅಗ್ರಗಣ್ಯರು, ಕರ್ನಾಟಕ ಸಂಗೀತಕ್ಕೆ ಭದ್ರ ಬುನಾದಿ ಹಾಕಿದ ಪುರಂದರದಾಸರು, ಭಗವಂತನ ಆರಾಧನೆ ಮೂಲಕ ಬದುಕಿನ ತತ್ವಗಳನ್ನು ತಿಳಿಸಿದರು ಎಂದು ಸ್ಮರಿಸಿದರು.
3 ಲಕ್ಷ ಮೌಲ್ಯದ 35 ಗ್ಯಾಸ್ ಸಿಲಿಂಡರ್ ಗಳ ವಶ
ಸೋಮನಹಳ್ಳಿ ಗೇಟ್ ಬಳಿ ಯಾವುದೇ ಪರವಾನಗಿ ಇಲ್ಲದೆ ಅನಧಿಕೃತವಾಗಿ ಹೆಚ್ಚಿನ ಹಣ ಸಂಪಾದನೆ ಮಾಡುವ ಸಲುವಾಗಿ ಸಾರ್ವಜನಿಕರು ಉಪಯೋಗಕ್ಕೆ ಬಳಸುವ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳಿಂದ ಬೇರೆ ಬೇರೆ ಕಂಪನಿಯ ಸಿಲಿಂಡರ್ ಗಳಿಗೆ ರೀಫಿಲ್ಲಿಂಗ್ ಮಾಡಿ, ಅದನ್ನು ಗೂಡ್ಸ್ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿದ್ದರು.
ರೈತರು ಸ್ವಾಧೀನದಲ್ಲಿದ್ದ ಜಮೀನನ್ನು ಕಬಳಿಸಲು ಬಲಾಢ್ಯರ ಯತ್ನ: ರೈತರ ಆಕ್ರೋಶ
ಬಲಾಢ್ಯರು ಮತ್ತು ಅಧಿಕಾರಿಗಳು ಒಗ್ಗೂಡಿ ರೈತರು ಸ್ವಾಧೀನದಲ್ಲಿದ್ದ 16 ಎಕರೆ, 34 ಗುಂಟೆ ಜಾಗವನ್ನು ಲಪಟಾಯಿಸಲು ಕಾನೂನಿಗೆ ವಿರುದ್ಧವಾದ ಹಾದಿಯನ್ನು ಬಳಸುತ್ತಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರು ಗಮನಹರಿಸಿ ಗ್ರಾಮದ ಭೂಸ್ವಾಧೀನದಲ್ಲಿರುವವರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕಾಂಕ್ರಿಟ್ ರಸ್ತೆ ಕಾಮಗಾರಿಗೆ ನಗರಸಭಾಧ್ಯಕ್ಷ ಶೇಷಾದ್ರಿ ಚಾಲನೆ
ರಾಮನಗರ: ಅಗ್ರಹಾರ ಮುಖ್ಯರಸ್ತೆಯ 147 ಮೀಟರ್ ಉದ್ದದ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ರಸ್ತೆಯ ಎರಡೂ ಬದಿಯಲ್ಲಿ ಸಿಮೆಂಟ್ ಪೈಪುಗಳನ್ನು ಅಳವಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲ ಕೇಬಲ್ ಗಳನ್ನು ಈ ಪೈಪುಗಳ ಮೂಲಕವೇ ಅಳವಡಿಸಬೇಕಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved