• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧ, ಬಸವರ ನಾಡು ನಮ್ಮದು : ಸಿದ್ದರಾಮಯ್ಯ

ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತುಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು, ಬಿಜೆಪಿ ವೈಫಲ್ಯವೇ ಕಾರಣ : ಡಿ.ವಿ.ಸದಾನಂದಗೌಡ
ಪಕ್ಷದ ಕಾರ್ಯಕರ್ತರು ಒಗ್ಗಟ್ಟು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ನಾವು ಇಂದಿಗೂ ಖಂಡಿಸದಿದ್ದರೆ, ನಾವು ಜನರಿಗೆ ಮೋಸ ಮಾಡಿದವರಾಗುತ್ತೇವೆ.
ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು ಎಂದು ಒತ್ರಾಯಿಸಿದರು. ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗಿದರು.
ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನಿಗೇ ಇಲ್ಲ ಸ್ವಂತ ಸೂರು!
ಈಗಾಗಲೇ ಬಿದ್ದು ಮೂಳೆಗೆ ಪೆಟ್ಟು ಮಾಡಿಕೊಂಡಿರುವ ತಿಮ್ಮಕ್ಕ ಇದರಿಂದ ಭಯಗೊಂಡು ಕಾಯಿಲೆ ಬಿದ್ದಾಗ ಉನ್ನತ ಚಿಕಿತ್ಸೆ ದೊರಕಲು ಸಾಧ್ಯವಾಗುವುದಿಲ್ಲ ಎಂದು ಸಾಲುಮರದ ನೆರಳಿನಲ್ಲಿದ್ದ ಮನೆಯನ್ನು ಬಿಟ್ಟು ಕಾಂಕ್ರೀಟ್ಕಾಡಾದ ಬೆಂಗಳೂರಿನಲ್ಲಿ ನೆಲೆಗೊಂಡರು.
ನಾಡಿಗೆ ರಾಜಕುಮಾರ್‌ ಕೊಡುಗೆ ಅಪಾರ
ಮಾಗಡಿ: ಡಾ. ರಾಜಕುಮಾರ್ ಖಾಸಗಿ ಕಾರ್ಯಕ್ರಮಗಳಿಗೆ ಹೆಚ್ಚಾಗಿ ಬರುತ್ತಿರಲಿಲ್ಲ. ಮಾಗಡಿಯಲ್ಲಿ ನಡೆದ ಸರ್ಕಾರದ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ರಾಜಕುಮಾರ್ ದಂಪತಿ ಬಂದು ಚಾಲನೆ ನೀಡಿದ್ದು ವಿಶೇಷವಾಗಿತ್ತು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ಇಂಧನ ಇಲಾಖೆ ಅವೈಜ್ಞಾನಿಕ ನಿರ್ಧಾರ ಹಿಂಪಡೆಯಲಿ
ರಾಮನಗರ: ಸ್ಮಾರ್ಟ್ ಮೀಟರ್‌ ಕಡ್ಡಾಯ ಮಾಡುವಂತಹ ಇಂಧನ ಇಲಾಖೆಯ‌ ಅವೈಜ್ಞಾನಿಕ ತೀರ್ಮಾನಗಳಿಂದ ರೈತರು ಹಾಗೂ ವಿದ್ಯುತ್ ಗ್ರಾಹಕರ ಮೇಲೆ ತೀವ್ರ ತರವಾದ ಹೊರೆಯಾಗುತ್ತಿದೆ. ಇಂತಹ ನಿರ್ಧಾರಗಳನ್ನು ಹಿಂಪಡೆಯಬೇಕು ಎಂದು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದರು.
ಪಹಲ್ಗಾಮ್ ಉಗ್ರದಾಳಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ
ಚನ್ನಪಟ್ಟಣ: ಕಾಶ್ಮಿರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ನಗರದ ಶೇರ್ವಾ ವೃತ್ತದಲ್ಲಿ ಎಸ್‌ಡಿಪಿಐನಿಂದ ಪ್ರತಿಭಟನೆ ನಡೆಸಲಾಯಿತು.
ಐತಿಹಾಸಿಕ ಪಾತ್ರಗಳಿಗೆ ಜೀವ ತುಂಬಿದ ಡಾ.ರಾಜ್‌ಕುಮಾರ್‌
ಡಾ.ರಾಜಕುಮಾರ್ ಕನ್ನಡ ನಾಡು, ನುಡಿ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಅವರು ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿಸಿದರು
ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.
ಇಂದಿಗೂ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ : ಡಾ.ಜಿ.ಪರಮೇಶ್ವರ್
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದಲಿತರಿಗಿನ್ನೂ ದೇವಸ್ಥಾನಕ್ಕೆ ಪ್ರವೇಶಿಸುವಂತಿಲ್ಲ. ಬೇರೆಯವರಿಗೆ ಸಂವಿಧಾನ ಬೇಕು, ಸಂವಿಧಾನ ರಚಿಸಿದ ದಲಿತ ಅಂಬೇಡ್ಕರ್ ಎಂದೇ ಈಗಲೂ ಬಿಂಬಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 416
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved