• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಘವನ್ನು ಲಾಭದತ್ತ ಕೊಂಡೊಯ್ಯಲು ಸಹಕರಿಸುವೆ: ಮಂಜು
ಷೇರುದಾರರು 11ಕ್ಕೆ 11 ಸ್ಥಾನಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಟ್ಟಿದ್ದರು. ಈಗ ನನ್ನ ಮೇಲೆ ವಿಶ್ವಾಸವಿಟ್ಟು ಸಂಘದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸಲು ಕಲ್ಪಿಸಿರುವ ಅ‍ವಕಾಶವನ್ನು ಸದುಪಯೋಗ ಪಡಿಸಿಕೊಳ್ಳುತ್ತೇನೆ. ಸಂಘವನ್ನು ಹಿರಿಯರು ಕಟ್ಟಿ ಬೆಳೆಸಿದ್ದಾರೆ. ಕೆಲ ವರ್ಷಗಳ ಕಾಲ ಅನ್ಯರ ಪಾಲಾದ ಕಾರಣ ಸಂಘದ ಬೆಳವಣಿಗೆ ಕುಂಠಿತಗೊಂಡಿತು. ಈಗ ಮೋಲ್ನೋಟಕ್ಕೆ ನಾನು ಸಂಘದ ಅಧ್ಯಕ್ಷನಾಗಿದ್ದರು ಹಿರಿಯರ ಮಾರ್ಗದರ್ಶನದಲ್ಲಿ ಸಂಘ ಮುನ್ನಡೆಯಲಿದೆ ಎಂದು ಹೇಳಿದರು.
ರೇಷ್ಮೆಗೂಡು ಬೆಲೆ ಇಳಿಕೆ: ರೈತರ ಆಕ್ರೋಶ
ಚನ್ನಪಟ್ಟಣ: ರೈತ ಬೆಳೆದು ತಂದ ರೇಷ್ಮೆಗೂಡಿಗೆ ಹರಾಜಿನಲ್ಲಿ ಅತ್ಯಂತ ಕಡಿಮೆ ದರ ಕೂಗುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸಿದ ಪ್ರಸಂಗ ನಗರದ ರೇಷ್ಮೆ ಮಾರುಕಟ್ಟೆ ಮುಂದೆ ನಡೆಯಿತು.
ಹಾಲು ಉತ್ಪಾದಕರಿಗೆ ಸವಲತ್ತು ಕಲ್ಪಿಸಲು ಶ್ರಮಿಸುವೆ
ಕಾಂಗ್ರೆಸ್‌ ಮುಖಂಡ ತತ್ತನೂರು ಮಂಜುನಾಥ್ ಮಾತನಾಡಿ, ಶಾಸಕ ಶರತ್ ಬಚ್ಚೇಗೌಡರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಎಲ್ಲಾ ಸಹಕಾರ ಸಂಘಗಳು ಕಾಂಗ್ರೆಸ್ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದು ಮುಂದಿನ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಹಾಲಿ ನಿರ್ದೇಶಕ ಕೆಎಂಎಫ್‌ ಮಂಜುನಾಥ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ನಾಳೆಗೆ...............ಮುತ್ಸಂದ್ರ-ಬೆಳ್ಳಿಕೆರೆಯಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸೇವೆಗೆ ಚಾಲನೆ
ಗ್ರಾಮಸ್ಥರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಿಗೆ ತೆರಳುವ ನೌಕರರಿಗೆ ಬೆಳಿಗ್ಗೆ ಹಾಗೂ ಸಂಜೆ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಚಾಲನೆ ನೀಡಲಾಗಿದೆ. ಪ್ರಮುಖವಾಗಿ ಕಾಡುಗೋಡಿ ಮೆಟ್ರೋವರೆಗೆ ತೆರಳಲು 3 ಬಸ್ ಬದಲಾವಣೆ ಮಾಡಬೇಕಿತ್ತು. ಸಾರಿರಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಶಾಸಕ ಶರತ್ ಬಚ್ಚೇಗೌಡರು ನಮ್ಮ ಮನವಿಗೆ ಸ್ಪಂದಿಸಿ ಕೇವಲ 15 ದಿನಗಳಲ್ಲೇ ಎರಡು ಬಿಎಂಟಿಸಿ ಮೆಟ್ರೋ ಫೀಡರ್ ಬಸ್‌ಗಳ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ತಿಳಿಸಿದರು.
ಸಹಕಾರ ರತ್ನ ಲಕ್ಕೇಗೌಡರಿಗೆ ಹುಟ್ಟೂರಿನ ಗೌರವ
ಮಾಗಡಿ: ಗ್ರಾಮೀಣ ಭಾಗದಲ್ಲಿ ಹುಟ್ಟಿ ನೂರಾರು ಕುಟುಂಬಗಳಿಗೆ ಆಸರೆಯಾಗಿ ಸಹಕಾರ ಕ್ಷೇತ್ರದಲ್ಲಿ ತನ್ನದೆ ಆದ ಛಾಪು ಮೂಡಿಸಿದ ಸಹಕಾರ ರತ್ನ ಬಿ.ಎಲ್‌.ಲಕ್ಕೇಗೌಡರನ್ನು ಹುಟ್ಟೂರಲ್ಲಿ ಸ್ಮರಿಸಿ ಗೌರವಿಸುತ್ತಿರುವುದು ಸಂತೋಷ ಎಂದು ಆದಿಚುಂಚನಗಿರಿ ವಿಜಯನಗರ ಶಾಖೆಯ ಮಠಾಧ್ಯಕ್ಷರಾದ ಸೋಮನಂದನಾಥ ಸ್ವಾಮೀಜಿ ಹೇಳಿದರು.
ಹೈಕೋರ್ಟ್ ಆದೇಶ ಉಲ್ಲಂಘಿಸಿ ಕೈಗಾರಿಕಾ ಶೆಡ್‌ ಧ್ವಂಸ
ಕನಕಪುರ: 40 ವರ್ಷಗಳಿಂದ ಅನುಭವದಲ್ಲಿರುವ ನಮ್ಮ ಕೈಗಾರಿಕಾ ಶೆಡ್‌ ಮೇಲೆ ಏಕಾಏಕಿ ಧ್ವಂಸಗೊಳಿಸಿರು ಹಾರೋಹಳ್ಳಿ ತಹಸೀಲ್ದಾರ್ ಶಿವಕುಮಾರರನ್ನು ರಾಜ್ಯ ಸರ್ಕಾರ ಕೂಡಲೇ ಅಮಾನತು ಮಾಡಬೇಕು ಎಂದು ಕುಲುಮೇ ಭೀಮಸಂದ್ರ ಗ್ರಾಮದ ಹೊನ್ನೀರೇಗೌಡ ಆಗ್ರಹಿಸಿದರು.
ಗ್ರಾಮೀಣರ ಬದುಕಿಗೆ ಹೈನುಗಾರಿಕೆ ಆರ್ಥಿಕ ಆಸರೆ
ಚನ್ನಪಟ್ಟಣ: ಕಷ್ಟ ಕಾಲದಲ್ಲೂ ಒಂದಷ್ಟು ನೆರವಾಗುವ ಹೈನುಗಾರಿಕೆಯಿಂದಾಗಿ ಗ್ರಾಮೀಣರ ಬದುಕು ಹಸನಾಗಿದೆ ಎಂದು ಇಗ್ಗಲೂರು ಡೇರಿ ಅಧ್ಯಕ್ಷ ಡಿಎಂಕೆ ಕುಮಾರ್ ತಿಳಿಸಿದರು.
ಮಾದಪ್ಪನ ಪಾದಯಾತ್ರಿಗಳಿಗೆ ರಕ್ಷಣೆ, ಕುಡಿವ ನೀರಿನ ವ್ಯವಸ್ಥೆ
ಕನಕಪುರ: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಈ ಬಾರಿ ಲಕ್ಷಾಂತರ ಭಕ್ತರು ಪಾದಯಾತ್ರೆ ಮೂಲಕ ಕನಕಪುರದ ಸಂಗಮ-ಬೊಮ್ಮಸಂದ್ರದ ಮಾರ್ಗವಾಗಿ ಮಹದೇಶ್ವರ ಬೆಟ್ಟಕ್ಕೆ ತೆರಳಲಿದ್ದಾರೆ. ಕಳೆದ ವರ್ಷದ ಘಟನೆ ಮರುಕಳುಹಿಸದಂತೆ ತಡೆಯುವ ಸಲುವಾಗಿ ಜಿಲ್ಲಾಡಳಿತ ಮತ್ತು ಕಾವೇರಿ ವನ್ಯಜೀವಿ ವಲಯದ ಅಧಿಕಾರಿಗಳು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಅರಿವು ಮುಖ್ಯ
ಚನ್ನಪಟ್ಟಣ: ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ಚರ್ಚಾ ಕೌಶಲ್ಯ, ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಅರಿವು ಮೂಡಿಸುವಲ್ಲಿ ಅಣಕು ಸಂಸತ್ ಅಧಿವೇಶನ ಸಹಕಾರಿಯಾಗಿದೆ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ ಅಭಿಪ್ರಾಯಪಟ್ಟರು.
ಹೈನುಗಾರರ ಮಕ್ಕಳಿಗೆ ಬಮೂಲ್ ಆರ್ಥಿಕ ನೆರವು
ರಾಮನಗರ: ಹೈನುಗಾರರ ಮಕ್ಕಳು ಶೈಕ್ಷಣಿಕವಾಗಿ ಹೆಚ್ಚು ಪ್ರಗತಿ ಸಾಧಿಸಬೇಕೆಂಬ ಉದ್ದೇಶದಿಂದ ಬಮೂಲ್ ಆರ್ಥಿಕ ನೆರವು ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದು ಬಮೂಲ್ ನಿರ್ದೇಶಕ ಪಿ.ನಾಗರಾಜು ಹೇಳಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved