ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಅರಿವು ಮುಖ್ಯಚನ್ನಪಟ್ಟಣ: ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ಚರ್ಚಾ ಕೌಶಲ್ಯ, ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಅರಿವು ಮೂಡಿಸುವಲ್ಲಿ ಅಣಕು ಸಂಸತ್ ಅಧಿವೇಶನ ಸಹಕಾರಿಯಾಗಿದೆ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ ಅಭಿಪ್ರಾಯಪಟ್ಟರು.