• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಗಲ್ ಹನುಮಂತಯ್ಯ ಕಪ್ಪುಚುಕ್ಕೆ ಇಲ್ಲದ ರಾಜಕಾರಣಿ
ರಾಮನಗರ: ರಾಜಕೀಯದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಉತ್ತಮ ಆಡಳಿತ ನೀಡಿದವರು ಕೆಂಗಲ್ ಹನುಮಂತಯ್ಯ. ನೈತಿಕತೆ ವಿಷಯದಲ್ಲಿ ಎಂದೂ ರಾಜಿಯಾಗದೆ ಪ್ರಾಮಾಣಿವಾಗಿ ಆಡಳಿತ ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಸಾಹಿತಿ ಸೂ.ಚಿ. ಗಂಗಾಧರಯ್ಯ ಹೇಳಿದರು.
ನಂದಗುಡಿ ಟೌನ್‌ಶಿಪ್‌ಗೂ ಸರ್ವೆಗೆ ಬಂದ ಅಧಿಕಾರಿಗಳಿಗೂ ಸಂಬಂಧವಿಲ್ಲ : ಶಾಸಕ ಶರತ್ ಬಚ್ಚೇಗೌಡ

ನಂದಗುಡಿ ಹೋಬಳಿಯ ಗೆದ್ದಲಹಳ್ಳಿಪುರ ಗ್ರಾಮದಲ್ಲಿ ಡ್ರೋನ್ ಸರ್ವೆಗೆ ಹೋದ ಅಧಿಕಾರಿಗಳಿಗೂ ಹಾಗೂ ಟೌನ್‌ಶಿಪ್‌ ಯೋಜನೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ಸ್ಪಷ್ಟಪಡಿಸಿದರು.

ಯುಜಿಡಿ ನಿರ್ಮಾಣಕ್ಕೆ 150 ಕೋಟಿ ಮಂಜೂರು
ರಾಮನಗರ: ನಗರದಲ್ಲಿ ಯುಜಿಡಿ(ಒಳಚರಂಡಿ) ನಿರ್ಮಾಣ ಮಾಡಲು ಅಮೃತ್ - 2 ಯೋಜನೆಯಡಿ 150 ಕೋಟಿ ರುಪಾಯಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಆರ್ಥಿಕ ಬೆಂಬಲ ಯೋಜನೆಗಳ ಜಾಗೃತಿ ಮೂಡಿಸಿ: ಪಲ್ಲವಿ
ರಾಮನಗರ: ಸಿಳ್ಳೇಕೇತಾ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಸೇರಿದಂತೆ ಇತರೆ ಸಮುದಾಯಗಳಿಗೆ ಸರ್ಕಾರ ನೀಡುವ ಆರ್ಥಿಕ ಬೆಂಬಲದ ಯೋಜನೆಗಳ ಜಾಗೃತಿ ಮೂಡಿಸುವಂತೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೂರ್ಛೆ ರೋಗಕ್ಕೆ ಆತಂಕ ಬೇಡ ಅರಿವು ಅಗತ್ಯ
ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಿಂದ ಡಿ ಕ್ರಾಸ್ ವರೆಗೆ ಜಾಥಾ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಮೂರ್ಛೆ ರೋಗದ ಬಗ್ಗೆ ಇರುವ ಆತಂಕ ಹಾಗೂ ತಪ್ಪು ಕಲ್ಪನೆಯನ್ನು ಹೋಗಲಾಡಿಸುವಂತೆ ಅರಿವು ಮೂಡಿಸಲಾಯಿತು.
ಮಾಲೀಕರಿಗೆ 475 ಇ-ಖಾತಾ ವಿತರಣೆ: ಶೇಷಾದ್ರಿ
ಸ್ವತ್ತಿನ ಮಾಲೀಕರು ದಲ್ಲಾಳಿಗಳಿಗೆ ಕಡಿವಾಣ ಹಾಕಿ ನೇರವಾಗಿ ನಗರಸಭೆಗೆ ಬಂದು ಅರ್ಜಿ ಸಲ್ಲಿಸಬೇಕು. ನಾಗರಿಕರು ಮಧ್ಯವರ್ತಿಗಳನ್ನು ಪೋಷಣೆ ಮಾಡಬಾರದು. ನಗರಸಭೆ ಜೊತೆ ನೇರ ಸಂಪರ್ಕ ಇಟ್ಟುಕೊಂಡು ನಿಮ್ಮ ಹಕ್ಕನ್ನು ನೇರವಾಗಿ ಪಡೆಯಿರಿ. ನಾವು ನಿಮ್ಮ ಸೇವೆಗೆ ಸದಾ ಸಿದ್ದರಿದ್ದೇವೆ. ಇದು ನಮ್ಮ ಆಡಳಿತದ ಕಾರ್ಯ ವೈಖರಿಯಾಗಿದೆ ಎಂದರು.
ಹೈನುಗಾರರ ಮಕ್ಕಳಿಗೆ ಬಮೂಲ್ ಆರ್ಥಿಕ ನೆರವು :ನಿರ್ದೇಶಕ ನಾಗರಾಜು
ರಾಮನಗರ ತಾಲೂಕಿನ ಹಾಲು ಉತ್ಪಾದಕರ 250 ಮಕ್ಕಳಿಗೆ ಸುಮಾರು 12 ಲಕ್ಷ ರು. ಗಳ ಪ್ರತಿಭಾ ಪುರಸ್ಕಾರ ಚೆಕ್ ವಿತರಣೆ ಮಾಡುತ್ತಿದ್ದೇವೆ. ಇದರಿಂದ ಮಕ್ಕಳ ಶೈಕ್ಷಣಿಕ ಕಾರ್ಯಗಳಿಗೆ ಉತ್ತೇಜನ ನೀಡುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯ ನನಗೆ ಬಹಳ ತೃಪ್ತಿ ತಂದು ಕೊಟ್ಟಿದೆ ಎಂದರು.
ತಳಮಟ್ಟದ ಕಾರ್ಯಕರ್ತರಿಗೂ ಅಧಿಕಾರ ಸಿಗಲಿ :ಡಿ.ಕೆ.ಶಿವಕುಮಾರ್‌
ಪಕ್ಷ ಎಲ್ಲರಿಗೂ ಅಧಿಕಾರ ಕೊಡುತ್ತಿದ್ದು ಹಿಂದೆ ಟಿಎಪಿಸಿಎಂಎಸ್ ಚುನಾವಣೆಗೆ ನಡೆಯುತ್ತಿತ್ತು. ಆಗ ನಾನು ಹಾಗೂ ದಿವಂಗತ ಕಂಠಿಯವರು ಸ್ಪರ್ಧೆ ಮಾಡಿದ್ದೆವು. ಸಾಕಷ್ಟು ಗಲಾಟೆ ಆಗ್ತಿತ್ತು. ಹೋರಾಟ ಮಾಡಿ ಇಬ್ಬರು ಗೆದ್ದಿದ್ದೆವು. ಹಂತಹಂತವಾಗಿ ಒಂದೊಂದೆ ಮೆಟ್ಟಿಲು ಏರುತ್ತಾ ಕೆಪಿಸಿಸಿ ಅಧ್ಯಕ್ಷನಾದೆ, ಮಂತ್ರಯಾದೆ, ಇದೀಗ ಉಪಮುಖ್ಯಮಂತ್ರಿ ಆಗಿದ್ದೇನೆ. ಯಾರು ಏನು ಬೇಕಾದರೂ ಆಗಬಹುದು. ಪಕ್ಷ ಎಲ್ಲರಿಗೂ ಸ್ಥಾನಮಾನ, ಅಧಿಕಾರ ಕೊಟ್ಟಿದೆ. ಸುರೇಶ್‌ರನ್ನು ಬಗರ್ ಹುಕುಂ ಸಾಗುವಳಿಯ ಅಧ್ಯಕ್ಷನನ್ನಾಗಿ ಮಾಡಿದ್ದೇವೆ. ಜನರ ಸಮಸ್ಯೆ ಬಗೆಹರಿಸಲು ನೇಮಿಸಿದ್ದೇವೆ
ಪುಣ್ಯ ಕಾರ್ಯಕ್ಕೆ ತೆರಳಿದ್ದ ಯುವತಿ, ಮಹಿಳೆ ನೀರು ಪಾಲು
ತಾಲೂಕಿನ ಕಸಬಾ ಹೋಬಳಿಯ ಗಾಣಾಳು ಸಮೀಪದ ಭೋವಿ ಕಾಲೋನಿಯಲ್ಲಿ ಕಳೆದ ಮೂರು ತಿಂಗಳ ಹಿಂದೆ ಮೃತಪಟ್ಟಿದ್ದ ಮೇಸ್ತ್ರಿ ಮಾದಯ್ಯನವರ ಪುಣ್ಯಕಾರ್ಯಕ್ಕೆನಾಗಮಿಸಿದ್ದ ಮೃತನ ಮೊಮ್ಮಗಳು ನದಿಯಾ ಮತ್ತು ಸಂಬಂಧಿ ಮಹಿಳೆ ಶೋಭಾ ಹಾಗೂ ಸಂಬಂಧಿಕರು ಮುತ್ತತ್ತಿ ಹೋಗಿ ಪೂಜೆ ಮಾಡಿಸಿಕೊಂಡು, ಕಾವೇರಿ ನದಿಯಲ್ಲಿ ನೀರಿಗಿಳದು ಸ್ನಾನ ಮಾಡುವ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ.
ಟಿ.ಹೊಸಹಳ್ಳಿಯಲ್ಲಿ ಅಕ್ರಮ ಮನೆಗಳ ತೆರವಿಗೆ ಆಗ್ರಹ
ರಾಮನಗರ: ಹಾರೋಹಳ್ಳಿ ತಾಲೂಕು ಟಿ.ಹೊಸಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಉದ್ದೇಶಿಸಿದ್ದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮನೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಟಿ.ಹೊಸಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved