ಕನಕಪುರ- ಬೆಂಗಳೂರು ಟೋಲ್ ಸಂಗ್ರಹಕ್ಕೆ ಸ್ಥಳೀಯರ ವಿರೋಧಕನಕಪುರ: ಕನಕಪುರ-ಬೆಂಗಳೂರು ರಸ್ತೆಯ ಸೋಮನಹಳ್ಳಿ ಬಳಿ ನಿರ್ಮಿಸಿರುವ ಟೋಲ್ನಲ್ಲಿ ಸ್ಥಳೀಯರಿಗೆ ವಿನಾಯ್ತಿ ನೀಡದೆ ಶುಲ್ಕ ವಿಧಿಸುತ್ತಿರುವ ಕ್ರಮ ಖಂಡಿಸಿ ರಾಜ್ಯ ರೈತ ಹಿತರಕ್ಷಣಾ ಸಂಘ ಮತ್ತು ಸ್ಥಳೀಯರ ನೇತೃತ್ವದಲ್ಲಿ 3 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.