ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೈಸೂರು ದಸರಾ: ಬಾನು ಮುಷ್ತಾಕ್ ಬದಲಿಸಲು ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಿದ್ದರೆ, ತಮ್ಮ ಮನೆಯ ಕಾರ್ಯಕ್ರಮದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಕರೆಯಿಸಿಕೊಳ್ಳಲಿ.
ಬಸ್ ಟೈಯರ್ ಸ್ಫೋಟ: ಅತ್ತೆ, ಅಳಿಯ ಸಾವು
ಗಣೇಶನ ಹಬ್ಬಕ್ಕೆ ಅತ್ತೆ ಗಂಗಮ್ಮರನ್ನು ಅಳಿಯ ಶಿವಣ್ಣ ಬೈಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮುಂದೆ ಬರುತ್ತಿದ್ದ ಖಾಸಗಿ ಬಸ್ನ ಟೈಯರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.
ದೊಡ್ಡಬಳ್ಳಾಪುರದಲ್ಲಿ ಇಮ್ಮಡಿ ಪುಲಿಕೇಶಿ ರೂಪದಲ್ಲಿ ಅವತಾರವೆತ್ತಿದ ಗಣೇಶ
ಹಲವೆಡೆ ದೊಡ್ಡ ದೊಡ್ಡ ಗಣೇಶ ಮೂರ್ತಿಗಳು ಜನರನ್ನು ಆಕರ್ಷಿಸುತ್ತಿವೆ. ಸಮಕಾಲೀನ ವಸ್ತು ವಿಷಯಗಳನ್ನು ಪ್ರತಿನಿಧಿಸುವ ಹಾಗೂ ಪಾರಂಪರಿಕ ಚಿಂತನೆಗಳನ್ನು ಬಿಂಬಿಸುವ ಗಣಪ ಮೂರ್ತಿಗಳು ವಿಶೇಷವಾಗಿವೆ.
ಕಾಡಾನೆಗಳ ದಾಳಿಗೆ ಬೆಳೆ ನಾಶ, ಕಂಗಾಲಾದ ರೈತರು
ಇತ್ತೀಚೆಗಂತು ಕಾಡಾನೆಗಳ ದಾಳಿ ಮತ್ತಷ್ಟು ಹೆಚ್ಚಾಗಿರುವುದರಿಂದ ಬೆಳೆ ಹಾನಿ ಮಾತ್ರವಲ್ಲದೆ ರೈತರ ಜೀವ ಭಯದಲ್ಲಿ ಬದುಕು ನಡೆಸುವಂತಾಗಿದೆ. ಕೆಲ ಭಾಗಗಳಲ್ಲಿ ಕಾಡಾನೆ - ಮನುಷ್ಯ ಸಂಘರ್ಷ ನಡೆದಿರುವ ಉದಾಹರಣೆಗಳು ಇವೆ.
ಇಂದು ನೈಸ್ ಕಂಪನಿ ವಿರುದ್ಧ ಹೋರಾಟ: ವೆಂಕಟಾಚಲಯ್ಯ
ಸರ್ಕಾರ ನೈಸ್ ಕಂಪನಿ ಜೊತೆ ಮಾಡಿಕೊಂಡ ಕ್ರಿಯಾ ಒಪ್ಪಂದ ಮಾಡಿಕೊಂಡು 28 ವರ್ಷಗಳು ಕಳೆದಿದ್ದು, ನೈಸ್ ರಸ್ತೆ ನಿರ್ಮಾಣ ಕಾರ್ಯಗತವಾಗಿಲ್ಲ ಎಂದು ದೂರಿದರು.
ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ಪಟ್ಟರೆ ಉತ್ತಮ ಭವಿಷ್ಯ
ರಾಮನಗರ: ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಶ್ರದ್ಧೆ ಹಾಗೂ ಗೌರವ ಭಾವನೆ ಮೈಗೂಡಿಸಿಕೊಂಡು ಪರಿಶ್ರಮ ಪಟ್ಟರೆ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯವಾಗಲಿದೆ ಎಂದು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಹೇಳಿದರು.
ಕೋಲಂಬೊ ಸಮಾಜಕ್ಕಾಗಿರುವ ಅನ್ಯಾಯ ಸರಿಪಡಿಸಿ
ರಾಮನಗರ: ಒಳ ಮೀಸಲಾತಿ ವಿಚಾರದಲ್ಲಿ ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿಯಲ್ಲಿ ಕೋಲಂಬೊ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಬಂಜಾರ(ಲಂಬಾಣಿ) ಸೇವಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಯೋಗೇಶ್ವರ್, ಜಯಮುತ್ತು ಗಣೇಶಮೂರ್ತಿ ವಿತರಣೆ
ಚನ್ನಪಟ್ಟಣ: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಪ್ರತ್ಯೇಕವಾಗಿ ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು.
ಮುದ್ಗಲ್ ಪುರಾಣ ಪ್ರಸಿದ್ಧ ಉಚ್ಚಿಷ್ಟ ಗಣಪತಿ ಪ್ರತಿಷ್ಠಾಪನೆ
ರಾಮನಗರ: ಪ್ರತಿ ವರ್ಷವೂ ಹೊಸ ಹೊಸ ಪ್ರಯೋಗದೊಂದಿಗೆ ಮೋದಕ ಪ್ರಿಯನ ಅನೇಕ ರೂಪಗಳ ದರ್ಶನ ಭಾಗ್ಯ ದೊರಕಿಸಿ ಭಕ್ತಾದಿಗಳಲ್ಲಿ ಹೊಸ ಸಂಚಲನ ಮೂಡಿಸುವ ಶ್ರೀ ಅರ್ಕಾವತಿ ವಿದ್ಯಾಗಣಪತಿ ಯುವ ಸೇವಾ ಸಂಘ ಹಾಗೂ ಅರಳೀಕಟ್ಟೆ ಗೆಳೆಯರ ಬಳಗ 41ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚ್ಚಿಷ್ಟ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಿದ್ಧತೆ ಮಾಡಿಕೊಂಡಿದೆ.
ರಾಮನಗರದಲ್ಲಿ ಡೈಮಂಡ್ ಗಣಪತಿ ಪ್ರತಿಷ್ಠಾಪನ
ರಾಮನಗರ: ನಗರದಲ್ಲಿ ನಾಡಪ್ರಭು ಕೆಂಪೇಗೌಡ ಮಿತ್ರ ಮಂಡಳಿ ಡೈಮಂಡ್ ಗಳಿಂದ ತಯಾರಿಸಿರುವ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತಿದೆ.
< previous
1
...
7
8
9
10
11
12
13
14
15
...
388
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ