• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಿಗೆ ಬೆಂಕಿ ಹಚ್ಚದಿರಿ: ಪರಿಸರ ಪ್ರೇಮಿ ಮರಸಪ್ಪ ರವಿ
ಕಾಡಿನಿಂದ‌ ನಾಡಿನಂಚಿಗೆ ಬರುವ ಪ್ರಾಣಿಗಳಿಗೂ ಹಿತ.‌ ನಮ್ಮಂತೆಯೇ ಯಾವುದೇ ಪ್ರಾಣಿ, ಪಕ್ಷಿ ಮತ್ತು ನೆಲದಲ್ಲೇ‌ ಸಣ್ಣ ಸಣ್ಣ ಹಾವು, ಚೇಳುಗಳಿರಲಿ, ಅವು ಪ್ರಕೃತಿಯ ಒಡನಾಡಿಗಳು, ಅವು ಮನುಷ್ಯರಂತೆ ಕ್ರೂರಿಗಳಲ್ಲ ಎಂಬುದನ್ನು ನಾವು ಮೊದಲು ಅರಿತು ಅವುಗಳು ಜೀವಿಸಲು ಅವಕಾಶ ಮಾಡಿಕೊಡಬೇಕಿದೆ ಎಂದರು. ಅಕ್ಕಿ ವೆಂಕಟೇಶ್ ಮಾತನಾಡಿದರು.
ರೈತ, ಕನ್ನಡಪರ ಸಂಘಟನೆಗಳ ಮುಖಂಡರ ಬಂಧನ ಬಿಡುಗಡೆ
ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲು ಮುಖಂಡರು ನಗರದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ನಾಳೆ (ಫೆ.12) ಸಭೆ ಹಮ್ಮಿಕೊಂಡಿದ್ದು, ನಂತರ ಸುದ್ದಿಗೋಷ್ಠಿ ನಡೆಸಲಾಗುವುದು ಎಂದು ಮುಖಂಡರು ಮಾಧ್ಯಮದವರಿಗೆ ತಿಳಿಸಿದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮಾಧಿಕಾರಿಗಳ ಮುಷ್ಕರ
ಕಂದಾಯ ಇಲಾಖೆ ನೌಕರರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ, ಕಳೆದ ಎರಡು ವರ್ಷಗಳಿಂದ ೨೧ ಬೇಡಿಕೆಗಳನ್ನು ಸಲ್ಲಿಸಲಾಗಿದ್ದು, ಈವರೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರಕಿಲ್ಲ. ಮೂಲಭೂತ ಸೌಕರ್ಯಗಳಾದ ಗ್ರಾಮಾಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಟೇಬಲ್ ಕುರ್ಚಿ, ಅಲ್ಮೆರಾ, ಗುಣಮಟ್ಟದ ಮೊಬೈಲ್ ಪೋನ್ ಜೊತೆ ಸಿಯುಜಿ ಸಿಮ್ ಹಾಗೂ ಡೇಟಾ, ಗೂಗಲ್ ಕ್ರೋಮ್, ಲ್ಯಾಪ್ ಟ್ಯಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ವ್ಯವಸ್ಥೆಯನ್ನು ಕಲ್ಪಿಸಬೇಕು,
ಬಾಲಕಾರ್ಮಿಕರನ್ನ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಎ.ಬಿ. ಬಸವರಾಜು
ಜಿಲ್ಲೆಯಲ್ಲಿ ಅನಿರೀಕ್ಷಿತ ದಾಳಿ ಹಾಗೂ ತಪಾಸಣೆ ನಡೆಸಿ 2023- 24ನೇ ಸಾಲಿನಲ್ಲಿ 13 ಬಾಲಕಾರ್ಮಿಕ ಹಾಗೂ 21 ಕಿಶೋರ ಕಾರ್ಮಿಕರನ್ನು ಸೇರಿ ಒಟ್ಟು 34 ಮಕ್ಕಳನ್ನು ರಕ್ಷಿಸಲಾಗಿದೆ. 2024- 25ನೇ ಸಾಲಿನಲ್ಲಿ 03 ಬಾಲ ಕಾರ್ಮಿಕ ಮತ್ತು 33 ಕಿಶೋರ ಕಾರ್ಮಿಕರು ಸೇರಿ ಒಟ್ಟು 36 ಮಕ್ಕಳನ್ನು ರಕ್ಷಿಸಲಾಗಿದೆ. 2024-25 ನೇ ಸಾಲಿನಲ್ಲಿ ಇಲ್ಲಿವರೆಗೆ 06 ಪ್ರಕರಣಗಳಲ್ಲಿ 1,20,000 ರು. ದಂಡ ವಸೂಲಾತಿ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸರಕಾರಿ ಬಾಲಕಿಯರ ಶಾಲೆಯಲ್ಲಿ ಕಲಿಕಾ ಹಬ್ಬ
ಪಠ್ಯಪುಸ್ತಕದಲ್ಲಿನ ಪಾಠಗಳಿಗಿಂತ ಮಕ್ಕಳು, ಕಣ್ಣಲ್ಲಿ ನೋಡಿ, ಗ್ರಹಿಸಿಕೊಳ್ಳುವ ಸಾಮರ್ಥ್ಯವನ್ನು ಹೆಚ್ಚು ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಚಟುವಟಿಕೆಗಳ ಆಧಾರದಲ್ಲಿ ಅವರನ್ನು ಸಜ್ಜುಗೊಳಿಸಲಾಗಿದ್ದು, ಕಲಿಕಾ ಸಾಮರ್ಥ್ಯವು ವೃದ್ಧಿಯಾಗಿದೆ ಎಂದರು.
ಮೈಕ್ರೋ ಫೈನಾನ್ಸ್ ಗಳು ಸಾಲಗಾರರಿಗೆ ಕಿರುಕುಳ ನೀಡುವಂತಿಲ್ಲ : ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರು ಪಾವತಿಸಲು ವಿಳಂಬ ಮಾಡುವ ಸಾಲಗಾರರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮೈಕ್ರೋ ಫೈನಾನ್ಸ್ ಅಧಿಕಾರಿಗಳಿಗೆ ಸೂಚಿಸಿದರು.

ನೀರಿನ ಕರ ಮನ್ನಾ ಮಾಡಿಸಲು ನಿಯೋಗ ಕರೆದೊಯ್ಯುವೆ: ಇಕ್ಬಾಲ್ ಹುಸೇನ್
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ, ಉದ್ಯಮಿಗಳ ಸಾವಿರಾರು ಕೋಟಿ ರುಪಾಯಿ ಸಾಲ ಮನ್ನಾ ಮಾಡಿರುವಾಗ ಬಡವರ ನೀರಿನ ಶುಲ್ಕ ಮನ್ನಾ ಮಾಡುವುದು ದೊಡ್ಡ ವಿಷಯವೇನೂ ಅಲ್ಲ. ನಗರಸಭೆ ಸದಸ್ಯರು, ಅಧಿಕಾರಿಗಳು ಒಟ್ಟಾಗಿ ಸೇರಿ ನಿರ್ಣಯ ಕೈಗೊಂಡು ಪ್ರಸ್ತಾವನೆ ಸಲ್ಲಿಸಿ, ಸರ್ಕಾರದ ಮೇಲೆ ಒತ್ತಡ ಹೇರಬೇಕು
ಕಾರ್ಮಿಕ ಸಮುದಾಯ ಭವನಕ್ಕೆ ಕೋಟಿ ಅನುದಾನ ಕೊಡಿಸುವೆ:ಶಾಸಕ ಬಾಲಕೃಷ್ಣ
ಕಾರ್ಮಿಕ ಸಚಿವ ಸಂತೋಷ್ ಲಾಡ್ ರಿಗೆ ಈಗಾಗಲೇ ಸಮುದಾಯ ಭವನಕ್ಕೆ ಒಂದು ಕೋಟಿ ರು. ಅನುದಾನ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಸಚಿವರು ಕೂಡ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಮಿಕರ ದೊಡ್ಡ ಸಮಾರಂಭವನ್ನು ಮಾಡಿ ಸಚಿವರನ್ನೇ ಮಾಗಡಿಗೆ ಕರೆಸಿ ಇಲ್ಲೇ ಘೋಷಣೆ ಮಾಡಿಸುತ್ತೇನೆ.
ನೀರಿನ ಸಮಸ್ಯೆಗಳ ವಾಸ್ತವ ಮಾಹಿತಿ ಸಂಗ್ರಹಿಸಲು ಸಮಿತಿ ರಚನೆಗೆ ತೀರ್ಮಾನ: ಅಧ್ಯಕ್ಷ ಕೆ.ಶೇಷಾದ್ರಿ
ತಮಗಿರುವ ಮಾಹಿತಿಯ ಪ್ರಕಾರ ಹೊಸ ವ್ಯವಸ್ಥೆಯಲ್ಲಿ ಶೇ.60 ರಷ್ಟು ನೀರು ಪೋಲಾಗುತ್ತಿದೆ. ಎಂ.ಜಿ.ರಸ್ತೆ, ಮುಖ್ಯರಸ್ತೆಗಳಲ್ಲೇ 10 ಕಡೆ ನೀರು ಪೋಲಾಗುತ್ತಿದೆ. ಸಾರ್ವಜನಿಕರ ದೂರು- ದುಮ್ಮಾನಗಳಿಗೆ ಸ್ಪಂದಿಸಲು ದೂರು ಸ್ವೀಕಾರ ಕೇಂದ್ರ ಹಾಗೂ ಅಗತ್ಯ ಸಿಬ್ಬಂದಿಯೂ ಇಲ್ಲ. ಇದಕ್ಕೆ ಜಲಮಂಡಳಿ ಅಧಿಕಾರಿಗಳು ವಿವರಣೆ ಕೊಡಬೇಕು ಎಂದು ಶೇಷಾದ್ರಿ ಹೇಳಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನೆ ಬಾಗಿಲಿಗೇ ಸವಲತ್ತುಗಳು: ಶಾಸಕ ಶರತ್ ಬಚ್ಚೇಗೌಡ
ಇನ್ಪೋಸಿಸ್ ಸಂಸ್ಥೆ ವತಿಯಿಂದ ತಾಲೂಕಿನ 29 ಗ್ರಾಮಗಳಲ್ಲಿ 29 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈಗಾಗಲೇ 40 ಕೋಟಿ ಹಣ ನೀಡುವುದಾಗಿ ಸಂಸ್ಥೆ ತಿಳಿಸಿದ್ದು, ಆದಷ್ಟು ಬೇಗ ಸರ್ಕಾರಿ ಶಾಲೆಗಳ ಕಾಯಕಲ್ಪವಾಗಲಿದೆ, ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ತಾಲೂಕಿನಲ್ಲಿ ಸೃಷ್ಟಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved