• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ದುರಸ್ತಿ ಪಡಿಸಿ, ಇಲ್ಲ ಹಣ ನಗರಸಭೆಗೆ ವರ್ಗಾವಣೆ ಮಾಡಿ: ಕೆ.ಶೇಷಾದ್ರಿ
ದುರಸ್ತಿ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದರು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕಾಗಿತ್ತು. ಆನಂತರ ಮತ್ತೊಂದು ಸಭೆಯಲ್ಲಿ ಜಲಮಂಡಳಿ ಕೈಗೊಳ್ಳಬೇಕಾದ ದುರಸ್ತಿಯನ್ನು ಕೈಗೊಳ್ಳುವಂತೆ ಸದಸ್ಯರು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು. ಆದರೆ ರಸ್ತೆ ದುರಸ್ತಿ ಕಾಮಗಾರಿ ನಡೆದೇ ಇಲ್ಲ ಎಂದು ನಗರಸಭಾ ಸದಸ್ಯರು ತುರ್ತು ಸಭೆಯಲ್ಲಿ ವಾದಿಸಿದರು.
ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ
ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೆಂಕಟಗಿರಿಕೋಟೆ ಗ್ರಾಪಂ ಮತ್ತು ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್, ಇವರ ಸಹಯೋಗದಲ್ಲಿ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.
ಆಂಜನೇಯ ಮತ್ತು ಗಣಪತಿ ಮೂರ್ತಿಗಳಿಗೆ ಬೆಳ್ಳಿ ಮುಖವಾಡ
ಕುದೂರು: ಕುದೂರು ಪೋಲೀಸ್ ಠಾಣೆಯ ಆರವಣದಲ್ಲಿ ನಿರ್ಮಿಸಿರುವ ಶ್ರೀ ಆಂಜನೇಯ ಮತ್ತು ಶ್ರೀಗಣಪತಿ ದೇವಾಲಯದ ವಾರ್ಷಿಕೋತ್ಸವ ಮತ್ತು ದೇವತಾಮೂರ್ತಿಗಳಿಗೆ ನೂತನ ಬೆಳ್ಳಿಯ ಮುಖವಾಡಗಳನ್ನು ತೊಡಿಸುವ ಕಾರ್ಯಕ್ರಮ ಭಕ್ತರ ಸಮ್ಮುಖದಲ್ಲಿ ನೆರವೇರಿತು.
ಶೀಘ್ರದಲ್ಲೇ ಎನ್‌ಡಿಎ ಕಚೇರಿ ಕಾರ್ಯಾರಂಭ
ಚನ್ನಪಟ್ಟಣ: ಮುಂದಿನ ಬಮೂಲ್ ಹಾಗೂ ಜಿಪಂ, ತಾಪಂ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದು ತಿಂಗಳ ಒಳಗೆ ತಾಲೂಕಿನಲ್ಲಿ ಪಕ್ಷದ ಕಚೇರಿಯನ್ನು ತೆರೆಯಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ವಿದ್ಯೆಯನ್ನು ತಪಸ್ಸಿನಂತೆ ಪರಿಗಣಿಸಿ: ಡಾ.ಗಣೇಶ್‌
ರಾಮನಗರ: ಹತ್ತನೇ ತರಗತಿ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಯಶಸ್ಸಿನ ಮೆಟ್ಟಿಲಾಗಿದ್ದು, ಪರೀಕ್ಷೆಯನ್ನು ಸಂತೋಷದಿಂದ ಹಬ್ಬದಂತೆ ಎದುರಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಡಾ.ಜಿ.ಎಸ್.ಗಣೇಶ ವಿದ್ಯಾರ್ಥಿ ಗಳಿಗೆ ಸ್ಫೂರ್ತಿ ತುಂಬಿದರು.
ಪತ್ರಕರ್ತರು ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ
ಮಾಗಡಿ: ಪತ್ರಕರ್ತರು ಒತ್ತಡದಲ್ಲೇ ಕೆಲಸ ಮಾಡುತ್ತಿದ್ದು, ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತರ ಆಗ್ರಹ
ಕನಕಪುರ: ತಾಲೂಕು ಕಚೇರಿಯಲ್ಲಿ ಲಂಚ ಕೊಡದೆ ರೈತರ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಕೂಡಲೆ ಅಧಿಕಾರಿಗಳ ಸಭೆ ಕರೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಜಿಡ್ಡು ಹಿಡಿದಿರುವ ಆಡಳಿತ ವ್ಯವಸ್ಥೆಗೆ ಚುರುಕುಗೊಳಿಸಬೇಕು ಎಂದು ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ಆಗ್ರಹಿಸಿದರು.
ಸರ್ಕಾರ ಜಾನಪದ ಜಾತ್ರೆ ಮತ್ತೆ ಪ್ರಾರಂಭಿಸಲಿ: ತಿಮ್ಮೇಗೌಡ
ರಾಮನಗರ: ಜಾನಪದ ಕಲೆಗಳ ಉಳಿವಿಗೆ ಅನುದಾನ ಕೊಡುವುದರ ಜೊತೆಗೆ ಜಾನಪದ ಜಾತ್ರೆಯನ್ನು ಮತ್ತೆ ಆರಂಭಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ತಿಮ್ಮೇಗೌಡ ರಾಜ್ಯಸರ್ಕಾರವನ್ನು ಒತ್ತಾಯಿಸಿದರು.
ಕೊಳ್ಳಿಗನಹಳ್ಳಿ ಸೊಸೈಟಿ ಕಾಂಗ್ರೆಸ್ ವಶ
ಹಾರೋಹಳ್ಳಿ: ತೀವ್ರ ಜಿದ್ದಾಜಿದ್ದಿನಿಂದ ನಡೆದ ತಾಲೂಕಿನ ಕೊಳ್ಳಿಗನಹಳ್ಳಿ ವಿವಿಧೋದ್ದೇಶ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಏಳು ಹಾಗೂ ಜೆಡಿಎಸ್ ಬೆಂಬಲಿತ ನಾಲ್ವರು ಜಯಶೀಲರಾದರು.
15 ದಿನದಲ್ಲಿ ಎಡ-ಬಲದಂಡೆ ನಾಲೆಗಳಿಗೆ ಪ್ರಾಯೋಗಿಕ ನೀರು
ರಾಮನಗರ: ಜಿಲ್ಲೆಯ ಜಲಮೂಲಗಳಲ್ಲಿ ಒಂದಾದ ಮಂಚನಬೆಲೆ ಜಲಾಶಯದ ಎಡದಂಡೆ ನಾಲೆಯ ಸ್ವಚ್ಛತಾ ಕಾರ್ಯ ಹಾಗೂ ನಾಲೆಯ ಸ್ಥಿತಿ ಗತಿಯನ್ನು ಶಾಸಕ ಇಕ್ಬಾಲ್ ಹುಸೇನ್ ಶನಿವಾರ ವೀಕ್ಷಣೆ ಮಾಡಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved