• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ: ರಾಮಚಂದ್ರಯ್ಯ
ಕನಕಪುರ: ಪೋಷಕರು ಸರ್ವಸ್ವವನ್ನೂ ತ್ಯಾಗ ಮಾಡಿ ಮಕ್ಕಳಿಗೆ ಉತ್ತಮ ಜೀವನ ಕಟ್ಟಿಕೊಡಬೇಕೆಂದು ಕನಸು ಕಾಣುತ್ತಾರೆ. ವಿದ್ಯಾರ್ಥಿಗಳು ದುಶ್ಚಗಳಿಂದ ದೂರವಿದ್ದು, ಪೋಷಕರ ಕನಸು ನನಸು ಮಾಡುವ ಜೊತೆಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ ತಿಳಿಸಿದರು.
ಬೆಂ-ಮೈ ಹೆದ್ದಾರೀಲಿ ಬಿಡದಿ ಬಳಿ ಎಕ್ಸಿಟ್‌ ಬಂದ್‌
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದೆ.
ಕಾಡಾನೆ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ಕಾಡಂಚಲ್ಲಿ 23 ಕಿಮೀ ರೈಲ್ವೆ ಬ್ಯಾರಿಕೇಡ್‌ಗೆ ಗ್ರೀನ್ ಸಿಗ್ನಲ್

 ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ಕಾಡಂಚಿನಲ್ಲಿ 23 ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿಸಿದೆ.

ಕೇಂದ್ರ ಬಜೆಟ್ ಸಾಮಾಜಿಕ, ಆರ್ಥಿಕ ನ್ಯಾಯಕ್ಕೆ ವಿರುದ್ಧ
ರಾಮನಗರ: ದೇಶ ಅಭಿವೃದ್ಧಿ ಹೊಂದಬೇಕಾದರೆ ಗುಣಮಟ್ಟದ ಶಿಕ್ಷಣ, ನಿರುದ್ಯೋಗಿಗಳಿಗೆ ಉದ್ಯೋಗ ಹಾಗೂ ಉತ್ತಮ ಆರೋಗ್ಯ ಕಲ್ಪಿಸಬೇಕು. ಆದರೆ, ಇದೆಲ್ಲವನ್ನು ಕಡೆಗಣಿಸಿರುವ ಕೇಂದ್ರ ಬಜೆಟ್ ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಕಿಡಿಕಾರಿದರು.
ದೇಶ, ಧರ್ಮ ಯಾವುದಾದರೂ ಮಾನವೀಯತೆ ಮುಖ್ಯ
ಕನಕಪುರ: ದೇಶ, ಧರ್ಮ ಯಾವುದೇ ಆಗಿರಲಿ ಮೊದಲು ಮಾನವೀಯತೆ ಮುಖ್ಯ, ಅಕ್ರಮ ನೆಲಸಿಗರನ್ನು ಅಮೆರಿಕಾ ಸರ್ಕಾರ ಸರಪಳಿ ಕಟ್ಟಿ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಉತ್ತಮ ಆಡಳಿತ ಚಟುವಟಿಕೆ : ರಾಮನಗರ ಜಿಪಂಗೆ ಅತ್ಯುತ್ತಮ ಒಗ್ಗೂಡಿಸುವಿಕೆ ಜಿಲ್ಲಾ ಪುರಸ್ಕಾರ

  ಅತ್ಯುತ್ತಮ ಒಗ್ಗೂಡಿಸುವಿಕೆ ಜಿಲ್ಲಾ ಪುರಸ್ಕಾರ (ರೇಷ್ಮೆ ಇಲಾಖೆ) ರಾಮನಗರ ಜಿಲ್ಲಾ ಪಂಚಾಯಿತಿ ಹಾಗೂ ಅತ್ಯುತ್ತಮ ಪ್ರಶಸ್ತಿಯನ್ನು ಜಾಲಮಂಗಲ ಗ್ರಾಮ ಪಂಚಾಯಿತಿ ಸ್ವೀಕಾರ ಮಾಡಿತು.

ಕೋಡಂಬಳ್ಳಿ ಕೆರೆಯಲ್ಲಿ ಕಾಡಾನೆಗಳು ಪ್ರತ್ಯಕ್ಷ
ಚನ್ನಪಟ್ಟಣ: ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಗುರುವಾರ ಕೋಡಂಬಳ್ಳಿ ಕೆರೆಯಲ್ಲಿ ೫ ಆನೆಗಳ ಹಿಂಡು ಪ್ರತ್ಯಕ್ಷಗೊಂಡು ಜಲಕ್ರೀಡೆಯಲ್ಲಿ ತೊಡಗಿದ್ದವು.
ಸ್ವಚ್ಛತೆ, ಕುಡಿವ ನೀರಿಗೆ ಆದ್ಯತೆ
ರಾಮನಗರ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ 15ನೇ ಹಣಕಾಸು ಯೋಜನೆಯಡಿ ಚರಂಡಿ ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಸಹಕಾರ ಕ್ಷೇತ್ರದತ್ತ ಮಾಜಿ ಸಂಸದ ಡಿ.ಕೆ.ಸುರೇಶ್ ಚಿತ್ತ
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್ ಸಹಕಾರ ಕ್ಷೇತ್ರದತ್ತ ಒಲವು ತೋರಿದ್ದಾರೆ ಎಂಬ ಚರ್ಚೆಗಳು ಸಹಕಾರ ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿವೆ.
ನಕಲಿ ಚಿನ್ನ ಅಡವಿಡಿಸಿ 9 ಕೋಟಿ ದುರುಪಯೋಗ: ಎ.ಮಂಜುನಾಥ್‌ ಗಂಭೀರ ಆರೋಪ
ರಾಮನಗರ: ಬಿಡಿಸಿಸಿ ಬ್ಯಾಂಕ್ ಕುದೂರು ಶಾಖೆಯಲ್ಲಿ ನಕಲಿ ಚಿನ್ನ ಅಡವಿಡಿಸಿ 9 ಕೋಟಿಗೂ ಹೆಚ್ಚಿನ ಹಣ ದುರುಪಯೋಗವಾಗಿದೆ. ಈ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮಾಜಿ ಶಾಸಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್ ಆಗ್ರಹಿಸಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved