ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಡದಿ, ಹಾರೋಹಳ್ಳಿಯ ನಾಗರಿಕರಲ್ಲಿ ಆತಂಕ
ಹುಬ್ಬಳ್ಳಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಪೈಶಾಚಿಕ ಕೃತ್ಯಕ್ಕೆ 5 ವರ್ಷದ ಬಾಲಕಿ ಬಲಿಯಾದ ಘಟನೆ ಸಂಭವಿಸುತ್ತಿದ್ದಂತೆ ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಭಾಗದ ನಾಗರಿಕರಲ್ಲೂ ಆತಂಕ ಸೃಷ್ಟಿಸಿದೆ.
ಕೊಂಡ ಹಾಯುವ ವೇಳೆ ಆಯತಪ್ಪಿ ಬಿದ್ದ ಇಬ್ಬರು ಅರ್ಚಕ
ಕೊಂಡ ಹಾಯುವ ವೇಳೆ ಆಯತಪ್ಪಿ ಬಿದ್ದ ಇಬ್ಬರು ಅರ್ಚಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೂತಗಾನಹಳ್ಳಿಯಲ್ಲಿ ನಡೆದಿದೆ.
ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಛತ್ರಿ ಚಳವಳಿ
ರಾಜ್ಯದಲ್ಲಿ ರೈತರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ.
ಮೂರು ಕಾರುಗಳ ನಡುವೆ ಅಪಘಾತ - ಓರ್ವ ಸಾವು, 10 ಮಂದಿಗೆ ಗಾಯ
ಬೆಂಗಳೂರಿನಿಂದ ಮೈಸೂರಿನ ಕಡೆಗೆ ಬರುತ್ತಿದ್ದ ಹೋಂಡಾ ಸಿವಿಕ್ ಕಾರು ಡಿವೈಡರ್ ಹಾರಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಾರುತಿ ಡಿಸೈರ್ ಮತ್ತು ವ್ಯಾಗಾನರ್ ಕಾರಿಗೆ ಡಿಕ್ಕಿಹೊಡೆದಿದೆ.
ಎಚ್ಡಿಕೆಗೆ ಭೂಮಿ ಮಾರಾಟ ಮಾಡಿದ್ದ ರೈತರ ವಿಚಾರಣೆ
ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕೇತಗಾನಹಳ್ಳಿ ಜಮೀನು ಮಾರಿದ್ದ ಸುಮಾರು 60ಕ್ಕೂ ಹೆಚ್ಚು ರೈತರ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡರು.
ಸಮಾಜಕ್ಕೆ ಮಠಗಳು ನೀಡಿರುವ ಸೇವೆ ಅನನ್ಯ: ಬಿ.ಎಸ್.ಯಡಿಯೂರಪ್ಪ
ದಕ್ಷಿಣಕಾಶಿ ಶಿವಗಂಗೆಯಲ್ಲಿರುವ ಹೊನ್ನಮ್ಮಗವಿ ಮಠವೂ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಾಣಿಕ ಮಠಗಳಲ್ಲಿ ಒಂದಾಗಿದ್ದು ತನ್ನದೇ ಆದ ಮಹತ್ತರವಾದ ಇತಿಹಾಸವನ್ನು ಹೊಂದಿದೆ.
ಅಂಬೇಡ್ಕರ್ ಸಾಧನೆಗಳನ್ನು ಕಾಂಗ್ರೆಸ್ ಮರೆಮಾಚಿದೆ: ಮಲ್ಲಿಕಾರ್ಜುನ್
80 ರ ದಶಕದವರೆಗೂ ಅಂಬೇಡ್ಕರ್ ಅವರು ಯಾರು? ಅವರ ಆಚರಣೆ ಯಾವುದು ಇರಲಿಲ್ಲ. ದಲಿತರಲ್ಲಿ ಅಂಬೇಡ್ಕರ್ ಬಗ್ಗೆ ಒಂದು ಪ್ರಜ್ಞೆ ಬೆಳೆದ ನಂತರ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ನೆನೆಸಿಕೊಳ್ಳಲು ಶುರು ಮಾಡಿದೆ.
ಅಂಬೇಡ್ಕರ್ ಸಂವಿಧಾನ ವಿಶ್ವಕ್ಕೇ ಮಾದರಿ
ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ದೇಶಕ್ಕೆ ನೀಡಿರುವ ಮಹತ್ತರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಪ್ರೊ.ಮಂಜುನಾಥ್ ಹೇಳಿದರು.
ಶುದ್ಧ ಕುಡಿವ ನೀರಿಗೆ ಒತ್ತಾಯ
ಸಂವಿಧಾನ ವಿರೋಧಿಯಾಗಿ ಕೆರೆಗಳಿಗೆ ತ್ಯಾಜ್ಯ ನೀರನ್ನು ಬಿಡಲಾಗುತ್ತಿದೆ. ಕುಡಿಯುವ ನೀರು ವಿಷವಾಗಿದ್ದು, ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಹಕ್ಕೊತ್ತಾಯ ಮಂಡಿಸಿ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ದಿನದಂದು ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ನಡೆಸಿದರು.
ಬಿಡದಿಯಲ್ಲಿ ಹೈಟೆಕ್ ಸಾರ್ವಜನಿಕ ಸಮುದಾಯ ಶೌಚಾಲಯ
ಬಿಡದಿ ಪಟ್ಟಣದ ಬಿಜಿಎಸ್ ವೃತ್ತದ ಬಳಿ ಒತ್ತುವರಿ ತೆರವುಗೊಳಿಸಿದ ಸರ್ಕಾರಿ ಜಾಗದಲ್ಲಿ ಹೈಟೆಕ್ ಸಾರ್ವಜನಿಕ ಸಮುದಾಯ ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
< previous
1
...
112
113
114
115
116
117
118
119
120
...
416
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ