• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಣು ಬಿಗಿದ ಸ್ಥಿತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಶವ ಪತ್ತೆ
ಮಾನಸಿಕ ಒತ್ತಡಕ್ಕೆ ಸಿಲುಕಿದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಟ್ಟಣದ ದಯಾನಂದ ಸಾಗರ ಕಾಲೇಜಿನಲ್ಲಿ ನಡೆದಿದೆ.
ಆಸ್ತಿ ತೆರಿಗೆ ಹೆಚ್ಚಳ, ಫುಟ್‌ಪಾತ್ ಒತ್ತುವರಿ ತೆರವಿಗೆ ತೀರ್ಮಾನ
ಬಿಡದಿ ಪುರಸಭೆ ವ್ಯಾಪ್ತಿಯ ಸ್ವತ್ತುಗಳಿಗೆ ಶೇ. 4ರಷ್ಟು ಆಸ್ತಿ ತೆರಿಗೆ ಹೆಚ್ಚಳ, ಫುಟ್ ಪಾತ್ ಒತ್ತುವರಿ ತೆರವು, ಎಲ್ಇಡಿ ದೀಪ ಅಳವಡಿಕೆ, ಯುಜಿಡಿ ಮತ್ತು ನೀರು ಸರಬರಾಜು ಕಾಮಗಾರಿ ಕೈಗೊಳ್ಳುವುದು ಸೇರಿದಂತೆ ಹಲವು ವಿಷಯಗಳ ಕುರಿತು ಪುರಸಭೆ ಸ್ಥಾಯಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು.
8, 9ರಂದು ಮಹಿಳಾ ಜಾನಪದ ಲೋಕೋತ್ಸವ
ನಗರದ ಜಾನಪದ ಲೋಕದಲ್ಲಿ ಫೆ. 8 ಮತ್ತು 9 ರಂದು ಮಹಿಳಾ ಜಾನಪದ ಲೋಕೋತ್ಸವ-2025 ಆಯೋಜಿಸಲಾಗಿದೆ.ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಮಹಿಳಾ ಜಾನಪದ ಲೋಕೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಜನಪದ ಕಲಾವಿದರೇ ಭಾಗವಹಿಸುತ್ತಿರುವುದು ವಿಶೇಷವಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.
ಕಾನೂನು ಬಾಹಿರ ಜಮೀನು ಮಂಜೂರಾತಿ ವಜಾಗೊಳಿಸಿ
ಕಾನೂನು ಬಾಹಿರವಾಗಿ ನಡೆದಿರುವ ಜಮೀನು ಮಂಜೂರಾತಿ ವಜಾ ಮಾಡಿ, ಪಾಲನಜೋಗಹಳ್ಳಿ, ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವು ಹಾಗೂ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
70 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ ಕಳ್ಳತನ
ಇಬ್ಬರು ಕಳ್ಳರು ಮನೆ ಬೀಗ ಹೊಡೆದು ಬೀರುವಿನಲ್ಲಿದ್ದ 70 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ ಹಾಗೂ ₹5000 ದೋಚಿ ಪರಾರಿಯಾದ ಘಟನೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಜನಸ್ನೇಹಿ, ನೌಕರಸ್ನೇಹಿ ಎಂದೇ ಹೆಸರಾಗಿದ್ದವರು ಡಾ. ಶಿವಶಂಕರ್: ತಹಸೀಲ್ದಾರ್ ಎಚ್. ಬಾಲಕೃಷ್ಣ
ನಾನು ಮೊದಲಿನಿಂದಲೂ ಎಸಿ ಆಗಬೇಕೆಂದುಕೊಂಡು ಎಸಿ ಆಗಿ ಗುಲ್ಬರ್ಗ, ಯಾದಗಿರಿ, ಹಾಸನ, ಮಧುಗಿರಿ, ಮಡಿಕೇರಿ ನಂತರ ದೊಡ್ಡಬಳ್ಳಾಪುರದಲ್ಲಿ ಕಾರ್ಯ ನಿರ್ವಹಿಸಿದೆ.
ಪ್ರಧಾನಿ ಮೋದಿ ಎದುರು ಕುಮಾರಸ್ವಾಮಿ ಬೇಳೆಕಾಳು ಬೇಯಲ್ಲ: ಬಾಲಕೃಷ್ಣ
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನುದಾನ ತರುವ ಕುರಿತು ಯಾವೊಬ್ಬ ಸಚಿವರೂ ನನ್ನ ಸಂಪರ್ಕ ಮಾಡಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬೇರೆ ಪಕ್ಷದ ಸಂಸದರು, ಸಚಿವರ ಜೊತೆ ಚರ್ಚೆ ಮಾಡಿದ್ದರಾ? ಅವರಿಗೆ ಈ ರಾಜ್ಯದ ಚಿತ್ರಣ ಗೊತ್ತಿಲ್ಲವೇ? ಅವರು ಕೇಳಲಿಲ್ಲ ಅಂದರೆ ನೀವು ತರುವುದಿಲ್ಲವೇ ಎಂದು ಪ್ರಶ್ನಿಸಿದರು.
ಪುಟ್ ಪಾತ್ ನಲ್ಲಿನ ಅಂಗಡಿಗಳ ತೆರವಿಗೆ ನಾಲ್ಕು ದಿನಗಳ ಗಡುವು
ಬಿ- ಖಾತೆಗಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಫೆಬ್ರವರಿ 10ರೊಳಗೆ ಅಗತ್ಯ ಸೂಚನೆಗಳನ್ನು ಹೊರಡಿಸುವುದಾಗಿ ತಿಳಿಸಿದ್ದಾರೆ. ಸೂಚನೆಗಳ ಬಂದ ನಂತರ ಈ ವಿಚಾರದಲ್ಲಿ ನಾಗರಿಕರ ಗಮನ ಸೆಳೆಯಲಾಗುವುದು ಎಂದು ಶೇಷಾದ್ರಿ ಹೇಳಿದರು.
ಕ್ಯಾನ್ಸರ್‌ ಕುರಿತು ಭಯ ಬೇಡ, ಜಾಗ್ರತೆ ಅವಶ್ಯ: ಜಿಪಂ ಸಿಇಒ ಡಾ.ಅನುರಾಧ
ಬದಲಾದ ಜೀವನ ಶೈಲಿ, ಮನಸ್ಥಿತಿ, ಆಹಾರ ಪದ್ಧತಿಯಿಂದ ಕ್ಯಾನ್ಸರ್ ನಂತಹ ರೋಗಗಳು ಬರಲಾರಂಭಿಸಿದವು. ಕ್ಯಾನ್ಸರ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಬರುತ್ತಿದೆ, ಯುವ ಸಮೂಹ ದುಶ್ಚಟಗಳಿಗೆ ದಾಸರಾಗದೆ ಉತ್ತಮ ಜೀವನ ನಡೆಸಿ ಎಂದರು.
ಕೈ ಬೆಂಬಲಿತರ ವಶವಾದ ಮಣ್ಣೆ ಕೃಷಿ ಸಹಕಾರ ಸಂಘ
ಮಣ್ಣೆ ಸಹಕಾರ ಸಂಘಕ್ಕೆ ರೈತರ ಪರವಾದ ನೂತನ 12 ನಿರ್ದೇಶಕರು ಆಯ್ಕೆಯಾಗಿದ್ದಾರೆ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ನಮ್ಮ ನೂತನ ನಿರ್ದೇಶಕರು ಶ್ರಮಿಸಲಿದ್ದಾರೆ .
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved