ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಲಿತಪರ ಸಂಘಟನೆಗಳು ದಬ್ಬಾಳಿಕೆ ಚಾಳಿ ಬಿಡಿ: ಇಕ್ಬಾಲ್ ಹುಸೇನ್
ಸರ್ಕಾರಿ ಅಧಿಕಾರಿಗಳು ಕಾನೂನಿನ ಇತಿಮಿತಿಯಲ್ಲಿ ಕೆಲಸ ಮಾಡಬೇಕು. ಅವರನ್ನು ದ್ವೇಷದಿಂದ ಕಾಣಬಾರದು. ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುವ ಕೆಟ್ಟ ಚಾಳಿಯನ್ನು ಸಂಘಟನೆಗಳು ಬಿಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.
ಬದುಕಿನ ಹಕ್ಕು ಕಲ್ಪಿಸಿದ ಅಂಬೇಡ್ಕರ್
ಸಂವಿಧಾನ ರಚನೆ ಮಾಡುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಪಂಚದ ಕೋಟ್ಯಂತರ ಜೀವ ರಾಶಿಗಳಿಗೂ ಬದುಕುವ ಹಕ್ಕನ್ನು ಕಲ್ಪಿಸಿಕೊಟ್ಟಿದ್ದಾರೆ
ಯುವಜನತೆ ಸಂವಿಧಾನ ಅಧ್ಯಯನ ಮಾಡಿ: ಕೆ.ಎಚ್.ಮುನಿಯಪ್ಪ
ಸಮಾಜದಲ್ಲಿ ದ್ವೇಷ, ಅಸೂಯೆ ಬಿಟ್ಟು ಪರಸ್ಪರ ಸ್ನೇಹ ಸೌಹಾರ್ದತೆ ಬೆಳೆಸಿಕೊಂಡರೆ ಸಮಸ್ಯೆಗಳಿಂದ ಪಾರಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸಲಹೆ ನೀಡಿದರು
ಅಸಮಾನತೆ ವಿರುದ್ಧ ಹೋರಾಡಿದ ಅಂಬೇಡ್ಕರ್
ಬಾಲ್ಯದಿಂದಲೂ ತುಳಿತಕ್ಕೊಳಗಾಗಿ ಅಪಮಾನ ಅನುಭವಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಶೋಷಿತರ ಪರ ಸಂವಿಧಾನ ರಚಸಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದವರು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ದೇಗುಲಗಳು ನೆಮ್ಮದಿಯ ತಾಣಗಳು: ಚುಂಚನಗಿರಿ ಶ್ರೀ
ದೇವಸ್ಥಾನಗಳು ನೆಮ್ಮದಿಯ ತಾಣಗಳಾದ್ದು, ಅವುಗಳ ಅಭಿವೃದ್ಧಿಪಡಿಸುವುದು ಪುಣ್ಯದ ಕೆಲಸ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ಜಾತ್ಯತೀತ ರಾಷ್ಟ್ರದಲ್ಲಿ ಜಾತಿಗಣತಿ ಸರಿಯಲ್ಲ: ಸಂಸದ ಡಾ. ಮಂಜುನಾಥ್
ಜಾತ್ಯತೀತ ರಾಷ್ಟ್ರವಾಗಿರುವ ಭಾರತದಲ್ಲಿ ಸಂವಿಧಾನವೇ ಜಾತಿ ವ್ಯವಸ್ಥೆ ಬೇಡ ಎಂದು ಹೇಳಿರುವಾಗ ಸರ್ಕಾರ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.
ದೇಶಕ್ಕೆ ಬಲಿಷ್ಠ ಸಂವಿಧಾನ ನೀಡಿದ ಅಂಬೇಡ್ಕರ್: ಸಿಪಿವೈ
ದೇಶದ ನಾಗರಿಕರು ಗಟ್ಟಿ ಪ್ರಜಾಪ್ರಭುತ್ವದ ಅಡಿಪಾಯದ ಮೇಲೆ ಬದುಕುತ್ತಿದ್ದೇವೆಂದರೆ ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಬಲಿಷ್ಠ ಸಂವಿಧಾನವೇ ಕಾರಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಬಣ್ಣಿಸಿದರು.
ಕನ್ನಡ ಅಸ್ಮಿತೆಯನ್ನು ಸಂಭ್ರಮಿಸಿದ ಸಮ್ಮೇಳನ: ಕೆಂಪಣ್ಣ
ತಾಲೂಕಿನ ಕನಸವಾಡಿಯಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಭಾನುವಾರ ಸಂಜೆ ಜಿ.ಗೋಪಿನಾಥ್ ವೇದಿಕೆಯಲ್ಲಿ ನಡೆಯಿತು.
ಅರ್ಹರಿಗೆ ಸವಲತ್ತು ನೀಡುವುದೇ ಸರ್ಕಾರದ ಗುರಿ: ಶರತ್
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ
ನಿವೃತ್ತ ಹಿರಿಯ ಫಾರ್ಮಸಿಸ್ಟ್ ವೇದಮೂರ್ತಿಗೆ ಪೌರ ಸನ್ಮಾನ
ಸಾರ್ವಜನಿಕ ಆಸ್ಪತ್ರೆಯ ಹಿರಿಯ ಫಾರ್ಮಾಸಿಸ್ಟ್ ಆಗಿ ಎಂ.ವೇದಮೂರ್ತಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ.
< previous
1
...
113
114
115
116
117
118
119
120
121
...
416
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ