ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಾವುದೆ ಕಾಯಿಲೆಯನ್ನೂ ನಿರ್ಲಕ್ಷಿಸಬೇಡಿ: ಬಾಲಕೃಷ್ಣ
ಯಾವುದೇ ಕಾರಣಕ್ಕೂ ಸಣ್ಣ ಕಾಯಿಲೆಗಳನ್ನು ಕೂಡ ನಿರ್ಲಕ್ಷಿಸಬಾರದು, ಬಿಪಿ, ಶುಗರ್ ಯಾವತ್ತೂ ವಾಸಿಯಾಗುವುದಿಲ್ಲ, ವೈದ್ಯರ ಸಲಹೆಯಂತೆ ಪ್ರತಿದಿನವೂ ತಪ್ಪದೆ ಮಾತ್ರೆ ತೆಗೆದುಕೊಳ್ಳಬೇಕು ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಕೆರೆಯಂಗಳ ಒತ್ತುವರಿಗೆ ಗ್ರಾಮಸ್ಥರ ವಿರೋಧ
ಖಾಸಗಿ ವ್ಯಕ್ತಿಯೊಬ್ಬರು ಗೌರಾಪುರ-ಲಾಲನಕಟ್ಟೆ ಕೆರೆ ಜಮೀನಿಗೆ ಮಣ್ಣು ಹಾಕಿ ಒತ್ತುವರಿ ಮಾಡಿಕೊಳ್ಳುತ್ತಿದ್ದಾನೆಂದು ಆರೋಪಿಸಿ ಆತನ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಆರೋಗ್ಯ ತಪಾಸಣಾ ಶಿಬಿರಗಳು ಬಡವರಿಗೆ ವರದಾನ
ಶ್ರೀ ಎಚ್.ಎ.ಇಕ್ಬಾಲ್ ಹುಸೇನ್ ಅಭಿಮಾನಿ ಬಳಗದ ವತಿಯಿಂದ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ರವರ ಹುಟ್ಟು ಹಬ್ಬದ ಅಂಗವಾಗಿ ಶನಿವಾರ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರದ ಜೊತೆಗೆ ದೇಗುಲ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಹಳ್ಳಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಲಿ: ಸಚಿವ ಮುನಿಯಪ್ಪ
ಮಕ್ಕಳಿಗೂ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಪರಂಪರೆಯ ಅನನ್ಯತೆಯೊಂದಿಗೆ ಭವಿಷ್ಯದ ಕಾಳಜಿ ಮುಖ್ಯ: ಕೆ.ರಾಜ್ಕುಮಾರ್
ಕನ್ನಡ ನೆಲದ ಶ್ರೇಷ್ಠತೆಯ ಬಗ್ಗೆ ಎಲ್ಲ ಕನ್ನಡಿಗರೂ ಹೆಮ್ಮೆ ಪಡಬೇಕು. ಇತಿಹಾಸ, ವರ್ತಮಾನ ಮತ್ತು ಭವಿಷ್ಯದ ಭಿನ್ನ ನೆಲೆಗಳಲ್ಲಿ ಕನ್ನಡ ತನ್ನದೇ ಆದ ಮಹತ್ವ ಹೊಂದಿದೆ ಎಂದು ಕನ್ನಡಪರ ಚಿಂತಕ ಕೆ.ರಾಜ್ಕುಮಾರ್ ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ವಿರುದ್ಧ 15ರಂದು ಛತ್ರಿ ಚಳವಳಿ
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ
ಬೂತ್, ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಗೆ ಚಾಲನೆ
ಎಐಸಿಸಿ ಎಲ್ಲ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡುವಂತೆ ಆದೇಶಿಸಿದೆ. ಅದರಂತೆ ಪಕ್ಷದ ಎಲ್ಲ ಸಮಿತಿಗಳನ್ನು ಪುನರ್ ರಚನೆ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್ ಹೇಳಿದರು.
1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಸಲು ಆಗ್ರಹ
ಒಂದನೇ ತರಗತಿಗೆ ಕನಿಷ್ಟ ವಯೋಮಿತಿ 6 ವರ್ಷ ಪೂರೈಸಿರಬೇಕು ಎನ್ನುವ ರಾಜ್ಯ ಸರ್ಕಾರದ 2022ರ ಆದೇಶವನ್ನು ಪ್ರಸಕ್ತ ಸಾಲಿನಿಂದ ಜಾರಿಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಯಾರೇ ಅಡ್ಡಿ ಮಾಡಿದರು ಫುಟ್ಪಾತ್ ಒತ್ತುವರಿ ತೆರವು ನಿಲ್ಲಲ್ಲ
ಬಿಡದಿ ಪುರಸಭೆಯಲ್ಲಿ ಆಡಳಿತ ಪಕ್ಷವಾಗಿರುವ ಜೆಡಿಎಸ್ನವರು ಕೈಗೆತ್ತಿಕೊಂಡಿರುವ ಸರ್ಕಾರಿ ಜಾಗ ಮತ್ತು ಫುಟ್ಪಾತ್ ಒತ್ತುವರಿ ತೆರವು ಮಾತ್ರವಲ್ಲದೆ ಎಲ್ಲ ಅಭಿವೃದ್ಧಿಪರ ಕೆಲಸಗಳಿಗೆ ಕಾಂಗ್ರೆಸ್ ಬೆಂಬಲವಾಗಿ ನಿಲ್ಲಲಿದೆ.
< previous
1
...
115
116
117
118
119
120
121
122
123
...
416
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ