ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದ್ದು: ಶಾಸಕ ಸಿ.ಪಿ. ಯೋಗೇಶ್ವರ್ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ನೀಡಬೇಕು. ಅದೇ ರೀತಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಈಗ ನೀವು ಸಮಯ ವ್ಯರ್ಥ ಮಾಡಿದರೆ, ಮುಂದೆ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಓದು, ಕ್ರೀಡೆ, ಎಲ್ಲದಕ್ಕೂ ಸಮಯ ಮೀಸಲಿಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಶಿಸ್ತು ರೂಢಿಸಿಕೊಳ್ಳಬೇಕು .