• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಗರ: ಜಿಲ್ಲಾಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ - ಹತ್ಯೆ

 ಭ್ರೂಣ ಲಿಂಗ ಪತ್ತೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿನ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ.

ಅಭಿನಂದನಾ ಸಮಾರಂಭಗಳು ಪ್ರದರ್ಶನದ ಸರಕಾಗದಿರಲಿ
ರಾಮನಗರ: ಅಭಿನಂದನಾ ಸಮಾರಂಭಗಳು ವ್ಯಕ್ತಿಯು ತನ್ನನ್ನು ತಾನು ಪ್ರದರ್ಶನ ಮಾಡಿಕೊಳ್ಳುವ ಸರಕಾಗಿರದೆ ಸಮಾಜಕ್ಕೆ ಒಂದು ಮಾದರಿಯ ಸಂದೇಶ ನೀಡುವಂತಿರಬೇಕು. ಸ್ವಾಮೀಜಿಗಳು ಮತ್ತು ಜಗದ್ಗುರುಗಳು ಸಹ ಅಭಿನಂದನೆಗಳ ಮೋಹಕ್ಕೆ ಬಿದ್ದಿದ್ದಾರೆ. ಅದಕ್ಕಾಗಿ ಭಕ್ತರನ್ನು ಪ್ರೇರೇಪಿಸಿ ನೂರಾರು ಪುಟಗಳ ಗ್ರಂಥ ಪ್ರಕಟಿಸುತ್ತಿದ್ದಾರೆ. ರಾಜಕಾರಣಿಗಳು ಸಹ ಅವರಿಗೆ ಪೈಪೋಟಿ ನೀಡುತ್ತಿದ್ದಾರೆ ಎಂದು ಸಾಹಿತಿ ಬೈರಮಂಗಲ ರಾಮೇಗೌಡ ವಿಷಾದಿಸಿದರು
ವಿದ್ಯಾರ್ಥಿಗಳು ಸಾಧನೆಗಾಗಿ ಏಕಾಗ್ರತೆ-ಶಿಸ್ತು ಅಳವಡಿಸಿಕೊಳ್ಳಿ
ಕುದೂರು: ವಿದ್ಯಾರ್ಥಿಗಳು ಜೇನು ಹುಳುಗಳಂತಹ ಗುಣವಂತರಾಗಬೇಕು. ಏಕಾಗ್ರತೆ ಒಂದು ರೀತಿಯ ತಪಸ್ಸು, ಶಿಸ್ತನ್ನು ಅಳವಡಿಸಿಕೊಳ್ಳುವುದರಿಂದ ಸಾಧನೆಗೆ ಹತ್ತಿರಾಗುತ್ತಾರೆ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಮತಗಳ್ಳತನ ನಿಲ್ಲಿಸಿ: ಕೈನಿಂದ ಪೋಸ್ಟರ್ ಅಭಿಯಾನ
ರಾಮನಗರ: ಬಿಜೆಪಿ ಹಾಗೂ ಚುನಾವಣಾ ಆಯೋಗ ಶಾಮೀಲಾಗಿ ಮತಗಳ್ಳತನ ನಡೆಸುವ ಮೂಲಕ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಸಾಗರ್ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪೋಸ್ಟರ್ ಅಭಿಯಾನ ನಡೆಸಿದರು.
ಡಿಕೆಶಿ ಆರ್‌ಎಸ್‌ಎಸ್‌ ಗೀ ತೆ ಹಾಡಿದ್ದರಿಂದ ಏನು ನಷ್ಟ ಆಗಿಲ್ಲ
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರ್‌ಎಸ್ಎಸ್ ಗೀತೆ ಹಾಡಿದ್ದರಿಂದ ಸರ್ಕಾರಕ್ಕಾಗಲಿ ಅಥವಾ ಹೈಕಮಾಂಡ್‌ಗಾಗಲಿ ಏನು ನಷ್ಟ ಆಗಿಲ್ಲ. ಬಿಜೆಪಿಯವರಿಗೆ ಟಾಂಗ್ ಕೊಡಲು ಗೀತೆ ಹಾಡಿದ್ದಾರೆ ಎಂದು ಮಾಗಡಿ ಕ್ಷೇತ್ರದ ಶಾಸಕ ಬಾಲಕೃಷ್ಣ ಪ್ರತಿಕ್ರಿಯಿಸಿದರು.
ಗೌರಿ-ಗಣೇಶ ಹಬ್ಬಕ್ಕೆಸಂಭ್ರಮ ಸಡಗರದ ಸಿದ್ಧತೆ
ರಾಮನಗರ: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಸಡಗರ-ಸಂಭ್ರಮದಿಂದ ಗೌರಿ-ಗಣೇಶನನ್ನು ಬರಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ
ಟೀಕೆಗಳಿಗೆ ಅಭಿವೃದ್ಧಿಯೇ ಉತ್ತರ: ಬಾಲಕೃಷ್ಣ
ಮಾಗಡಿ: ಮಾಗಡಿ ಕೋಟೆ ಅಭಿವೃದ್ಧಿಗೆ ₹ 103 ಕೋಟಿ ಅನುದಾನ ವಿಚಾರವಾಗಿ ಮಾಜಿ ಶಾಸಕರ ಹೇಳಿಕೆಗೆ ಹಾಲಿ ಶಾಸಕ ಬಾಲಕೃಷ್ಣ ಪ್ರತಿಕ್ರಿಯಿಸಿ ಟೀಕೆಗಳು ಸಾಯುತ್ತದೆ ಕೆಲಸ ಉಳಿಯುತ್ತದೆ ಎಂದು ಉತ್ತರಿಸಿದರು.
ಕ್ಯಾಪಿಟಲ್ ಸೌಹಾರ್ದ ಸಹಕಾರ ಸಂಘದ ವಾರ್ಷಿಕ ಸಭೆ
ಕನಕಪುರ: ಸದಸ್ಯರ ನಂಬಿಕೆ, ಸಹಕಾರದಿಂದ ಒಂದು ಸಂಸ್ಥೆ ಆರ್ಥಿಕವಾಗಿ ಲಾಭ ಗಳಿಸಲು ಸಾಧ್ಯ ಎಂದು ಕ್ಯಾಪಿಟಲ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಆರ್.ಎಂ.ಗುರುಸ್ವಾಮಿ ತಿಳಿಸಿದರು.
ಸರ್ಕಾರಗಳು ರೈತನಿಗೆ ತೊಂದರೆ ಆಗದಂತೆ ತೆರಿಗೆ ವಿಧಿಸಲಿ
ರಾಮನಗರ: ಬ್ರಿಟೀಷರ ಆಳ್ವಿಕೆಯ ಕಾಲದಿಂದ ಹಿಡಿದು ರಾಜ ಮಹಾರಾಜರ ಆದಿಯಾಗಿ ಆಳುವ ಸರ್ಕಾರಗಳು ಮುಂದುವರಿಸಿಕೊಂಡು ಬಂದಿರುವ ತೆರಿಗೆ ವ್ಯವಸ್ಥೆ ಹಾಗೂ ಪೂರಕವಾದ ಕಾರ್ಯಕ್ರಮಗಳನ್ನು ಜಾರಿ ಮಾಡದಿರುವುದೇ ಕೃಷಿ ಕ್ಷೇತ್ರ ಕ್ಷೀಣಿಸಿ, ರೈತರು ಸಂಕಷ್ಟದಲ್ಲಿ ಸಿಲುಕಲು ಕಾರಣವಾಗಿದೆ ಎಂದು ಭಾರತೀಯ ಕಿಸಾನ್ ಸಂಘ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಹಾಡ್ಯ ರಮೇಶ್ ರಾಜು ಬೇಸರ ವ್ಯಕ್ತಪಡಿಸಿದರು.
ಪೊಲೀಸರ ಕಲಾ ಪ್ರತಿಭೆಗೆ ಪ್ರೇಕ್ಷಕರು ಫಿದಾ
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುರುಕ್ಷೇತ್ರ-ಧರ್ಮರಾಜ್ಯ ಸ್ಥಾಪನೆ ಪೌರಾಣಿಕ ನಾಟಕವನ್ನು ಅದ್ಭುತವಾಗಿ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 388
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved