• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್ಡಿಕೆ - ಡಿಕೆಶಿ ತಿಕ್ಕಾಟದಲ್ಲಿ ಶಿವಕುಮಾರ್‌ಗೆ ಗೆಲುವು
ರಾಮನಗರ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಶುರುವಾಗಿದ್ದ ತಿಕ್ಕಾಟದಲ್ಲಿ ಡಿಕೆಶಿಗೆ ಗೆಲುವು ಸಿಕ್ಕಿದೆ.
ನಾಗಾಪುರ: ರಸ್ತೆಯೋ ಕೆಸರುಗದ್ದೆಯೋ
ಚನ್ನಪಟ್ಟಣ: ತಾಲೂಕಿನ ಬಾಣಗಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗಾಪುರ ಗ್ರಾಮದ ರಸ್ತೆ ಕೆಸರು ಗದ್ದೆಯಾಗಿ ಮಾರ್ಪಟ್ಟು ಜನ ಸಂಚಾರಕ್ಕೆ ಅಡಚಣೆಯಾಗಿದೆ.
ಮಳೆ ಹಾನಿ ಪರಿಹಾರ ತ್ವರಿತಗತಿಯಲ್ಲಿ ಪರಿಹರಿಸಿ
ಮಾಗಡಿ: ತಾಲೂಕಿನಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಾನಿ ಕುರಿತು ಯಾವುದೇ ದೂರು ಬಂದರು ಕೂಡಲೇ ಸ್ಪಂದಿಸಿ ಮಳೆ ಹಾನಿ ಪ್ರದೇಶಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ತ್ವರಿತಗತಿಯಲ್ಲಿ ಪರಿಹರಿಸಲು ಮುಂದಾಗಬೇಕು, ನಿರ್ಲಕ್ಷ್ಯ ತೋರಿದರೆ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ತಹಸೀಲ್ದಾರ್ ಶರತ್ ಕುಮಾರ್‌ಗೆ ಶಾಸಕ ಎಚ್.ಸಿ.ಬಾಲಕೃಷ್ಣ ಸೂಚಿಸಿದರು.
ಮಾಜಿ ಶಾಸಕ ಎ.ಮಂಜುನಾಥ್ ಹುಟ್ಟುಹಬ್ಬ ಆಚರಣೆ
ವಿಶೇಷ ಚೇತನ‌ ಮಕ್ಕಳೊಂದಿಗೆ ಮಾಜಿ ಶಾಸಕ ಎ.ಮಂಜುನಾಥ್ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.
ರಾಮನಗರ ಪೊಲೀಸರಿಂದ 19 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಪೊಲೀಸರು ಕಾರ್ಯಾಚರಣೆ ನಡೆಸಿ ಗೋವಿಂದರಾಜು ಮತ್ತು ದಿಲೀಪ್ ನನ್ನು ವಶಕ್ಕೆ ಪಡೆದು ಶೋಧ ನಡೆಸಿದಾಗ ಸುಮಾರು 4 ಲಕ್ಷ 26 ಸಾವಿರ ರು. ಮೌಲ್ಯದ 4 ಕೆಜಿ 260 ಗ್ರಾಂ ತೂಕದ ಮಾದಕ ವಸ್ತುವನ್ನು ವಶ ಪಡಿಸಿಕೊಂಡಿದ್ದಾರೆ.
ಸಾಮಾನ್ಯ ಸಭೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಜಟಾಪಟಿ
ನೀರಿನ ತೆರಿಗೆ ಕಟ್ಟಿಲ್ಲ ಎಂದು ನಗರಸಭೆಯ ಅಧಿಕಾರಿಗಳು ಆರೋಪ ಮಾಡುತ್ತಾರೆ. ಇದುವರೆಗೂ ನೀರಿನ ತೆರಿಗೆ ಕಟ್ಟುವಂತೆ ಯಾವ ಅಧಿಕಾರಿಗಳೂ ಬಂದಿಲ್ಲ ಎಂದು ಆರೋಪಿಸಿದರು.
ಚಾಕು ತೋರಿಸಿ ಚಿನ್ನದ ಗುಂಡಿನ ಸರ ಕಿತ್ತು ಪರಾರಿ
ವೃದ್ಧೆಗೆ ಚಾಕು ನಿನ್ನ ಕೊರಳಿನಲ್ಲಿರುವ ಚಿನ್ನದ ಸರ, ಓಲೆವನ್ನು ಕೊಡು ಎಂದು ಕೇಳಿದ್ದು ವೃದ್ಧೆ ಕೊಡದೇ ಇದ್ದಾಗ ಕುತ್ತಿಗೆಗೆ ಕೈ ಹಾಕಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆ: ಶಾಸಕ ಧೀರಜ್‌ ಮುನಿರಾಜ್ ನೇತೃತ್ವದಲ್ಲಿ ತಿರಂಗಾ ಯಾತ್ರೆ
ದೇಶದ ತಂಟೆಗೆ ಬಂದ ಪಾಕಿಸ್ತಾನಕ್ಕೆ ನಮ್ಮ ಸೈನಿಕರು ತಕ್ಕ ಪಾಠ ಕಲಿಸಿದ್ದು, ಇಡೀ ದೇಶ ಸೈನಿಕರ ಕಾರ್‍ಯಕ್ಷಮತೆಗೆ ಮೆಚ್ಚುಗೆ ಸೂಚಿಸಿ ಬೆಂಬಲಿಸುತ್ತಿದೆ. ಇಂದು ನಾವು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರೇ ಕಾರಣ. ಉಗ್ರವಾದ, ಭಯೋತ್ಪಾದನೆಗಳು ಜಗತ್ತಿಗೆ ಮಾರಕವಾಗಿದ್ದು, ಇವು ಅಳಿಯಬೇಕು. ದೇಶದಲ್ಲಿ ಶಾಂತಿ ನೆಲೆಸಬೇಕು.
ಮಾಜಿ ಶಾಸಕರು ಆಧಾರ ಸಹಿತವಾಗಿ ಆರೋಪ ಮಾಡಲಿ: ಸುರೇಶ್
ಮಾಜಿ ಶಾಸಕ ಎ.ಮಂಜುನಾಥ್ ರವರು ಈ ಹಿಂದೆ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿಚಾರವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 370 ಕೋಟಿ ರು. ಕಿಕ್ ಬ್ಯಾಕ್ ಪಡೆಯಲು ಕಾಮಗಾರಿ ಆರಂಭಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಬಗ್ಗೆ ನಾನು ಠಾಣೆಯಲ್ಲಿ ದೂರು ನೀಡಿದ್ದೆ, ಇಲ್ಲಿಯವರೆಗೂ ದಾಖಲೆಯನ್ನು ಮಾಜಿ ಶಾಸಕರು ನೀಡಿಲ್ಲ.
ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದ್ದು: ಶಾಸಕ ಸಿ.ಪಿ. ಯೋಗೇಶ್ವರ್
ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ನೀಡಬೇಕು. ಅದೇ ರೀತಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಈಗ ನೀವು ಸಮಯ ವ್ಯರ್ಥ ಮಾಡಿದರೆ, ಮುಂದೆ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಓದು, ಕ್ರೀಡೆ, ಎಲ್ಲದಕ್ಕೂ ಸಮಯ ಮೀಸಲಿಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಶಿಸ್ತು ರೂಢಿಸಿಕೊಳ್ಳಬೇಕು .
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 335
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved