• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಭ್ರಮ
ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.
ಸೌದೆ ಒಲೆ ಮೂಲಕ ಹಂಡೆಯಲ್ಲಿ ನೀರು ಕಾಯಿಸಿ ವಾಟಾಳ್ ಪ್ರತಿಭಟನೆ
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಗತ್ಯ ವಸ್ತುಗಳ ದರ ಏರಿಕೆ ಮಾಡಿವೆ. ಹಾಲು, ವಿದ್ಯುತ್, ಡೀಸೆಲ್, ಸಿಲಿಂಡರ್ ದರಗಳ ದರ ಏರಿಕೆ ಆಗಿದೆ ಎಂದು ಟೀಕಿಸಿದರು.
ರೈಲ್ವೆ ಸೇತುವೆಗೆ ಕಾರು ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು
ಬೆಂಗಳೂರಿನ ಮಲ್ಲೇಶ್ವರಂ ಮೂಲದವರಾದ ಗೋಪಾಲ್ (60), ಶಶಿಕಲಾ (55), ದೀಪ (35) ಮೃತಪಟ್ಟವರಾಗಿದ್ದು, ಮೃತ ದೀಪಾರ ಮಕ್ಕಳಾದ ಭುವನ್ (04), ಆದ್ಯ (01) ಗಂಭೀರ ಗಾಯಗೊಂಡಿದ್ದಾರೆ.
ಜಾತ್ರಾ ಮಹೋತ್ಸವ ಜನಪದರ ದೂರದೃಷ್ಟಿಯ ಪರಿಕಲ್ಪನೆ: ನಿರ್ಮಲಾನಂದನಾಥ ಶ್ರೀ
ಈ ಸುತ್ತಲಿನ ಎಲ್ಲಾ ಗ್ರಾಮಗಳ ಜನರೂ ಅತ್ಯಂತ ಭಕ್ತಿ ಗೌರವಗಳಿಂದ ಇಲ್ಲಿನ ದೇವರಿಗೆ ನಡೆದುಕೊಳ್ಳುವುದನ್ನು ನೋಡಿದರೆ ಈ ಜನರ ಶ್ರದ್ದೆಯ ಮೇಲೆ ಎಂತಹವರಿಗಾದರೂ ಗೌರವ ಹೆಚ್ಚಾಗದೇ ಇರದು. ಕರಡಿಗುಚ್ಚಮ್ಮ ದೇವಿಯನ್ನು ಈ ಭಾಗದ ರಾಜರಾಜೇಶ್ವರಿ ಅಮ್ಮನವರು ಎಂದು ಪರಿಭಾವಿಸಿ ಪೂಜೆ ಮಾಡಲಾಗುತ್ತದೆ.
ಪ್ರತಿ ಗ್ರಾಪಂಗೆ ತಲಾ 1 ಕೋಟಿ ಅನುದಾನ: ಶಾಸಕ ಇಕ್ಬಾಲ್ ಹುಸೇನ್
ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನ ಮನ್ನಣೆಗೆ ಪಾತ್ರರಾಗಿದ್ದಾರೆ.
ಮಹಿಳೆಯ ಮಾಂಗಲ್ಯದ ಸರ ಕಿತ್ತುಕೊಂಡು ಕಳ್ಳರು ಪರಾರಿ
ಮೂವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಸ್ವಲ್ಪ ದೂರ ಮುಂದೆ ಹೋಗಿ ರಸ್ತೆಯಲ್ಲಿ ಯಾರೂ ಇಲ್ಲವೆಂದು ಖಾತ್ರಿ ಪಡಿಸಿಕೊಂಡ ಬಳಿಕ ವಾಪಸ್ ಬಂದು ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಕೇಂದ್ರದ ಬೆಲೆಯೇರಿಕೆ ನೀತಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಲೆ ಏರಿಕೆಯನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಅಮಿತ್‌ಶಾ ರವರ ಪ್ರತಿಕೃತಿಯನ್ನು ದಹಿಸಲಾಯಿತು.
ಜಾತಿ ಗಣತಿಯಲ್ಲಿ ಹೊಲಯ ಎಂದು ನಮೂದಿಸಿ: ನಾಗೇಶ್
ಪರಿಶಿಷ್ಟ ಜಾತಿಯಲ್ಲಿ ಉಪಜಾತಿಯನ್ನು ಗುರುತಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್‌ರವರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಿರುವ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಹೊಲಯ, ಆದಿ ಕರ್ನಾಟಕ, ಆದಿ ದ್ರಾವಿಡ, ಮಾಲ, ಛಲವಾದಿ, ಬಲಗೈ, ಮಹರ್, ಬೇಗರ್, ಮಾಲ, ಮೂಲದಾಸರ್, ಹೊಲೆಯ ದಾಸರ್, ಪರಯ, ಆದಿ ಆಂಧ್ರ ಈ ರೀತಿಯಾಗಿ ನಾನಾ ಹಳ್ಳಿಗಳಲ್ಲಿ ಕರೆಯುತ್ತಾರೆ.
ಪಿಯುಸಿ ಅನುತ್ತೀರ್ಣ; ಹೊಂಡಕ್ಕೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಬುಧವಾರ ಬೆಳಗ್ಗೆ ಮನೆಯಿಂದ ಹೊರ ಹೋದ ರೂಪಶ್ರೀ ಸಂಜೆ ಎಷ್ಟು ಹೊತ್ತಾದರೂ ಮನೆಗೆ ಬರದಿದ್ದಾಗ ಆತಂಕಗೊಂಡ ಪೋಷಕರು ಅಂದು ರಾತ್ರಿಯೇ ಮಗಳು ಕಾಣೆಯಾಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಗೆ ದೂರು ನೀಡಿದ್ದರು. ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಿಸುವೆ: ಎ.ಮಂಜುನಾಥ್
ಬೆಳಗ್ಗೆಯಿಂದ ಸಂಜೆವರೆಗೆ ಫುಟ್ ಪಾತ್ ಮೇಲೆ ವ್ಯಾಪಾರ ಮಾಡಿದರಷ್ಟೇ ಇವರೆಲ್ಲರ ಜೀವನ ಸಾಗುತ್ತದೆ. ಇಲ್ಲಿದ್ದರೆ ಉಪವಾಸ ಬೀಳುತ್ತಾರೆ. ಇದನ್ನು ಶ್ರೀಮಂತ ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕು. ಆಡಳಿತ ಮಾಡುವವರಿಗೆ ತಾಯಿ ಹೃದಯ ಇರಬೇಕು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 416
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved