• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲಿನ ದರ ಹೆಚ್ಚಳ ಹೋರಾಟಕ್ಕೆ ಹೈನುಗಾರರು ಸಿದ್ಧರಾಗಿ
ರಾಮನಗರ: ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳ ಮಾಡಲೇಬೇಕು. ಇದಕ್ಕಾಗಿ ಹೋರಾಟ ಅನಿವಾರ್ಯವಾಗಿದ್ದು, ಹೈನುಗಾರರು ಸಿದ್ಧರಾಗಬೇಕು ಎಂದು ಬಮೂಲ್ ನಿರ್ದೇಶಕ‌ ಪಿ.ನಾಗರಾಜು ಕರೆ ನೀಡಿದರು.
ತಾಯಿ-ಮಕ್ಕಳ ಆಸ್ಪತ್ರೆಗೆ ವೈದ್ಯರ ನೇಮಿಸಲು ಒತ್ತಾಯ
ಕನಕಪುರ: ಬಡವರ ಪಾಲಿನ ಸಂಜೀವಿನಿ ಆಗಬೇಕಿದ್ದ ತಾಯಿ-ಮಕ್ಕಳ ಆಸ್ಪತ್ರೆ ಸಮಸ್ಯೆಗಳ ಆಗರವಾಗಿದೆ ಎಂದು ತಾಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ದಿಶಾ ಸಮಿತಿ ಸದಸ್ಯೆ ಜಿ.ಪಿ.ಶೋಭಾ ಆರೋಪಿಸಿದರು.
ಖಾಲಿ ನಿವೇಶನಗಳಲ್ಲಿ ನಗರಸಭೆಯ ಸ್ವಚ್ಛತಾ ಅಭಿಯಾನ
ರಾಮನಗರ: ಸ್ವಚ್ಛ ರಾಮನಗರಕ್ಕೆ ಮುಂದಾಗಿರುವ ನಗರಸಭೆ ಇದೀಗ ನಗರದಲ್ಲಿರುವ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯಕ್ಕೂ ಚಾಲನೆ ನೀಡಿದೆ.
2 ವರ್ಷದಲ್ಲಿ ಆನೆ ಉಪಟಳಕ್ಕೆ ಶಾಶ್ವತ ಪರಿಹಾರ
ಚನ್ನಪಟ್ಟಣ: ಕಾಡಾನೆ ಸೇರಿದಂತೆ ವನ್ಯಜೀವಿಗಳ ಉಪಟಳದಿಂದ ರಾಮನಗರ ಜಿಲ್ಲೆಯ ರೈತರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದು, ಆನೆ ಉಪಟಳಕ್ಕೆ ಇನ್ನೆರಡು ವರ್ಷದಲ್ಲಿ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು.
ಮಹಿಳೆಯರು ಸಹಕಾರ ಬ್ಯಾಂಕಲ್ಲೇ ಸಾಲ ಪಡೆಯಿರಿ
ರಾಮನಗರ: ಮಹಿಳೆಯರು ದೇವರ ಹೆಸರಿನಲ್ಲಿರುವ ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆದು ಕಿರುಕುಳಕ್ಕೊಳಗಾಗುತ್ತಿದ್ದು, ಇನ್ನಾದರು ಎಚ್ಚೆತ್ತುಕೊಂಡು ಸಹಕಾರ ಕ್ಷೇತ್ರದ ಬ್ಯಾಂಕುಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆದು ದೌರ್ಜನ್ಯದಿಂದ ಮುಕ್ತರಾಗುವಂತೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಯರೇಹಳ್ಳಿ ಮಂಜು ಮನವಿ ಮಾಡಿದರು.
ಹಾರೋಹಳ್ಳಿಯಲ್ಲಿ 261 ಅಂಗಡಿ ಮಳಿಗೆಗಳ ತೆರವು ಕಾರ್ಯಾಚರಣೆ
ಹಾರೋಹಳ್ಳಿ: ಆನೆಕಲ್-ಬಿಡದಿ ರಸ್ತೆಯಲ್ಲಿನ ಪಟ್ಟಣ ಪಂಚಾಯಿತಿಗೆ ಸೇರಿದ 261 ಅಂಗಡಿ ಮಳಿಗೆಗಳನ್ನು ತಾಲೂಕು ಆಡಳಿತ ಪೋಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಮಂಗಳವಾರ ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಸಿತು.
ಶಾಸಕ ಇಕ್ಬಾಲ್ ಹುಸೇನ್ ಟೋಕನ್ ಗಿರಾಕಿ: ಕುಮಾರಸ್ವಾಮಿ
ರಾಮನಗರ: ಕನ್ನಡ ನೆಲ, ಜಲ, ಭಾಷೆಗಾಗಿ ಹೋರಾಡುವ ಯಾವ ಹೋರಾಟಗಾರರು ಕನ್ನಡದ ಶಾಲನ್ನು ಮಾರಾಟ ಮಾಡಿಕೊಂಡಿಲ್ಲ. ನೀವಾದರು ಮುಗ್ಧ ಜನರಿಗೆ ಕೂಪನ್ ಆಸೆ ತೋರಿಸಿದ ಶಾಸಕರಾದ ಟೋಕನ್ ಗಿರಾಕಿ ಎಂದು ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಟೀಕಿಸಿದರು.
ರೈತರನ್ನು ಒಕ್ಕಲೆಬ್ಬಿಸಿ ಭೂಮಿಯನ್ನು ಕಬಳಿಸಲು ಷಡ್ಯಂತ್ರ : ಶಾಸಕ ಇಕ್ಬಾಲ್ ಹುಸೇನ್ ರಾಜೀನಾಮೆಗೆ ಆಗ್ರಹ

 ಕನಕಪುರ ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮದ ರೈತರನ್ನು ಒಕ್ಕಲೆಬ್ಬಿಸಿ ಭೂಮಿಯನ್ನು ಕಬಳಿಸಲು ಷಡ್ಯಂತ್ರ ನಡೆಸಿರುವ ಶಾಸಕ ಇಕ್ಬಾಲ್ ಹುಸೇನ್ ರಾಜೀನಾಮೆಗೆ ಆಗ್ರಹಿಸಿ ಕನಕಪುರದ ಹೊಂಗಾಣಿದೊಡ್ಡಿಯಿಂದ ರಾಮನಗರದವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಬಿಜೆಪಿ ಮುಖಂಡ ಗೌತಮ್ ಗೌಡ ತಿಳಿಸಿದರು.

ಚನ್ನಪಟ್ಟಣ ನಗರಾಭಿವೃದ್ಧಿಗೆ ಕೈಜೋಡಿಸಿ ಅಭಿವೃದ್ಧಿಪಡಿಸೋಣ : ಶಾಸಕ ಸಿ.ಪಿ.ಯೋಗೇಶ್ವರ್

 ಕಳೆದ ಏಳು ವರ್ಷಗಳಿಂದ ನಗರ ವ್ಯಾಪ್ತಿಯಲ್ಲಿ ಸರಿಯಾದ ಅಭಿವೃದ್ಧಿ ಆಗಿಲ್ಲ. ಸರ್ಕಾರದ ಹಂತದಲ್ಲಿ ಯಾವ ಕೆಲಸ ಆಗಬೇಕೋ ನಾನು ಮಾಡಿಸುತ್ತೇನೆ, ಎಲ್ಲರೂ ಕೂಡಿ ನಗರವನ್ನು ಅಭಿವೃದ್ಧಿಪಡಿಸೋಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಅಂಗಡಿ ಮಳಿಗೆ ತೆರವುಗೊಳಿಸದಂತೆ ಒತ್ತಾಯ
ಹಾರೋಹಳ್ಳಿ: ಪಟ್ಟಣ ಅಭಿವೃದ್ಧಿಯ ಹೆಸರಿನಲ್ಲಿ ಮೂಲ ಸ್ವರೂಪಕ್ಕೆ ಧಕ್ಕೆ ತಂದು ನೂರಾರು ಕುಟುಂಬಗಳು ಜೀವಿಸುತ್ತಿರುವ ಅಂಗಡಿ ಮಳಿಗೆಗಳನ್ನು ತೆರವುಗೊಳಿಸುವುದರಿಂದ ನಮ್ಮ ಬದುಕು ಬೀದಿ ಪಾಲಾಗಲಿದೆ ಎಂದು ಹಾರೋಹಳ್ಳಿ ಮುಖ್ಯರಸ್ತೆಯ ಪಂಚಾಯತಿ ಅಂಗಡಿ ಮಾಲೀಕರು ನೋವು ತೋಡಿಕೊಂಡರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 373
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved