• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಲ್ನಡಿಗೆ
ರಾಮನಗರ: ಕನಿಷ್ಠ ವೇತನ, ನಿವೃತ್ತಿ ವೇತನ ಹಾಗೂ ಅಪಘಾತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ಸೋಮವಾರ ಚನ್ನಪಟ್ಟಣದಿಂದ ರಾಮನಗರದವರೆಗೆ ಪಾದಯಾತ್ರೆ ನಡೆಸಿದರು.
ರಾಮನಗರ ನಗರಸಭೆ ಗ್ರೇಡ್‌ -1 ಮೇಲ್ದರ್ಜೆಗೇರಿಸಲು ಪ್ರಸ್ತಾವನೆ
ರಾಮನಗರ: ಜಿಲ್ಲಾ ಕೇಂದ್ರದಲ್ಲಿರುವ ರಾಮನಗರ ನಗರಸಭೆಯನ್ನು ಗ್ರೇಡ್‌-1 ಮೇಲ್ದರ್ಜೆಗೇರಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲುಸೋಮವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಂವಿಧಾನ ಬದ್ಧವಾಗಿ ನಡೆಯಬೇಕು: ಯೋಗೇಶ್ವರ್
ಚನ್ನಪಟ್ಟಣ: ರಾಷ್ಟ್ರೀಯ ಹಬ್ಬಗಳು ಜನರನ್ನು ಭಾವೈಕ್ಯವಾಗಿ ಒಂದುಗೂಡಿಲಿದ್ದು, ರಾಷ್ಟ್ರೀಯ ಹಬ್ಬಗಳಲ್ಲಿ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡು ಸಂವಿಧಾನಕ್ಕೆ ಬದ್ಧರಾಗಿ ಗೌರವಿಸಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಪ್ರಜಾಪ್ರಭುತ್ವ ಉಳಿಯಲು ಸಂವಿಧಾನವೇ ಕಾರಣ
ರಾಮನಗರ: ದೇಶದ ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಬರಲು ನಮ್ಮ ಶ್ರೇಷ್ಠ ಸಂವಿಧಾನವೇ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಉಸಿರಿರುವರೆಗೂ ಮಾಗಡಿ ಜನರಿಗಾಗಿ ಮಿಡಿಯುವೆ
ಕುದೂರು: ನನ್ನ ಕೊನೆ ಉಸಿರಿರುವ ತನಕ ಮಾಗಡಿಯ ಜನತೆಗೆ ನನ್ನ ಹೃದಯ ಮಿಡಿಯುತ್ತಿರುತ್ತದೆ. ಮಾಗಡಿ ಅಭಿವೃದ್ಧಿಗೆ ಎಂತಹ ಸ್ಥಿತಿಯಲ್ಲೂ ನಾನು ಚೈತನ್ಯಶೀಲನಾಗಿ ಕೆಲಸ ಮಾಡುತ್ತೇನೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ಶೋಷಿತರನ್ನು ಮುಖ್ಯವಾಹಿನಿಗೆ ತರಬೇಕು: ಇಕ್ಬಾಲ್ ಹುಸೇನ್
ರಾಮನಗರ: ತುಳಿತಕ್ಕೊಳಗಾದ ಕೆಳಸ್ತರದಲ್ಲಿರುವ ಸಣ್ಣ ಪುಟ್ಟ ಜಾತಿಗಳನ್ನು ಮೇಲಕ್ಕೆತ್ತಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಸಂವಿಧಾನದಡಿ ಸರ್ವ ಜನಾಂಗಕ್ಕೂ ಸಮಾನತೆ
ಕನಕಪುರ: ದೇಶದ ಸಂಪತ್ತು, ಸವಲತ್ತು ಎಲ್ಲಾ ಪ್ರಜೆಗಳಿಗೂ ಸಮಾನವಾಗಿ ಸಿಗಬೇಕೆಂಬ ಆಶಯದಿಂದ ಡಾ. ಬಿ.ಆರ್.ಅಂಬೇಡ್ಕರ್ ವಿಶ್ವದ ಅನೇಕ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತಕ್ಕೆ ಅತ್ಯುತ್ತಮ ಸಂವಿಧಾನ ರಚಿಸಿದರು ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.
ಸತ್ಯ ಮರೆಮಾಚಿ ರೋಲ್‌ಕಾಲ್ ಗಿರಾಕಿಗಳಿಂದ ಅಪಪ್ರಚಾರ
ರಾಮನಗರ: ಕನಕಪುರ ತಾಲೂಕು ಹೊಂಗಾಣಿದೊಡ್ಡಿ ಗ್ರಾಮದ ಭೂ ಮಾಲೀಕರು ಹಾಗೂ ಗೇಣಿದಾರ ರೈತರ ಒಪ್ಪಿಗೆ ಮೇರೆಗೆಯೇ ಕಾನೂನು ಪ್ರಕಾರ ನಾನು ಭೂಮಿ ಖರೀದಿಸಿದ್ದೇನೆ. ಆ ಭೂಮಿಯ ಹಕ್ಕು ಪತ್ರವನ್ನು ಮುಂದೆ ರೈತರಿಗೆ ಕೊಡಿಸುತ್ತೇನೆ. ಇದನ್ನು ಸಹಿಸದ ರೋಲ್ ಕಾಲ್ ಗಿರಾಕಿಗಳು ಸತ್ಯಾಂಶ ಮರೆಮಾಚಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಕಟುವಾಗಿ ಆರೋಪಿಸಿದರು.
ಶಾಸಕರ ಭೂ ಕಬಳಿಕೆ: ರಾಜ್ಯಪಾಲರಿಗೆ ದೂರು ಕೊಡುವೆ :ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ

 ಭೂಮಿಯನ್ನು ನೋಂದಣಿ ಮಾಡಿಕೊಂಡು ಗೇಣಿದಾರ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಅಧಿಕಾರಿಗಳ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದಾಗಿ ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ತಿಳಿಸಿದರು.

ಸಮರ ಕಲೆಗಳ ತಜ್ಞ ಹಾಸನ ರಘುಗೆ ಪದ್ಮಶ್ರೀ ಪ್ರಶಸ್ತಿ
ರಾಮನಗರ: ಸ್ಯಾಂಡಲ್ ವುಡ್ ಮಾತ್ರವಲ್ಲದೆ ಹಾಲಿವುಡ್ ನ ಸಿನಿಮಾಗಳಲ್ಲಿ ಸಾಹಸ ಸಂಯೋಜನೆ ಮಾಡಿರುವ ಡಾ.ಹಾಸನ ರಘು ಅವರು ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 373
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved