• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವುದೇ ಮತದಾನ
ರಾಮನಗರ: ಮತದಾನ ಎಂದರೆ ಭಾರತೀಯ ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ದಾನ ಮಾಡುವುದು. ಈ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ, ಯಾವುದೇ ಪ್ರಲೋಭನೆ, ಆಸೆ, ಆಮಿಷಗಳಿಗೆ ಒಳಗಾಗದೆ, ಜಾತಿ, ಮತ, ಲಿಂಗ ತಾರತಮ್ಯ ನೋಡದೆ ಮತ ಚಲಾಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಮೈಕ್ರೋ ಫೈನಾನ್ಸ್‌: ಕಿರುಕುಳ ಕೊಟ್ಟರೆ ಕ್ರಮ
ಕನಕಪುರ: ಮೈಕ್ರೋ ಫೈನಾನ್ಸ್ ಮಾಲೀಕರು ಮತ್ತು ಸಿಬ್ಬಂದಿ ಸಾಲ ಮರುಪಾವತಿಗೆ ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ದೂರುಗಳು ಬಂದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಠಾಣಾ ವೃತ್ತ ನಿರೀಕ್ಷಕ ಮಿಥುನ್ ಶಿಲ್ಪಿ ಎಚ್ಚರಿಕೆ ನೀಡಿದರು.
ದಿಗ್ವಿಜಯ್‌ಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪ್ರದಾನ
ರಾಮನಗರ: ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಅವರಿಗೆ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅವರು ಶನಿವಾರ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿದರು.
ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಆಗದಂತೆ ಕ್ರಮ
ಕನಕಪುರ: ಉಪಮುಖ್ಯಮಂತ್ರಿಗಳು ಹಾಗೂ ಮಾಜಿ ಸಂಸದರ ಬಳಿ ಚರ್ಚೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಳ್ಳಿಮಾರನಹಳ್ಳಿ ಗ್ರಾಪಂ ಸದಸ್ಯರು ಒಕ್ಕಲೂರಿನಿಂದ ತೀರ್ಮಾನಿಸಿದರು.
ಕೆ.ಸತೀಶ್‌ಗೆ ಗೌರವ ಡಾಕ್ಟರೇಟ್ ಪ್ರದಾನ
ರಾಮನಗರ: ಭಾರತ್ ವರ್ಚುಯಲ್ ಯೂನಿವರ್‌ಸಿಟಿ ಫಾರ್ ಪೀಸ್ ಅಂಡ್ ಎಜ್ಯುಕೇಷನ್ ಸಂಸ್ಥೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್‌ಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮೇಲೆ ಭೂ ಕಬಳಿಕೆ : ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮಸ್ಥರು ದೂರು

 ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಕನಕಪುರ ತಹಸೀಲ್ದಾರ್, ಶಿರಸ್ತೇದಾರ್, ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಿಗನ ವಿರುದ್ಧ ಭೂ ಕಬಳಿಕೆ ಆರೋಪದಡಿ ಜಿಲ್ಲಾ ಉಪಲೋಕಾಯುಕ್ತರಿಗೆ ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮಸ್ಥರು ದೂರು ಸಲ್ಲಿಸಿದರು.

ಜಿಲ್ಲಾಸ್ಪತ್ರೆಯಲ್ಲಿನ ಖಾಲಿ ಹುದ್ದೆಗಳು ಶೀಘ್ರದಲ್ಲೇ ಭರ್ತಿ
ರಾಮನಗರ: ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರು ಮತ್ತು ಅಗತ್ಯ ಸಿಬ್ಬಂದಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿಮಾಡಲು ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಜನಪರ ಆಡಳಿತ ನೀಡುವುದೇ ಸರ್ಕಾರದ ಗುರಿ
ರಾಮನಗರ: ಬಿಜೆಪಿಯ ಗೊಂದಲಕ್ಕೂ, ಕಾಂಗ್ರೆಸ್ ಗೂ ಹೋಲಿಕೆ‌ ಮಾಡಬೇಡಿ. ನಾವು ಪವರ್‌ನಲ್ಲಿದ್ದೇವೆ. ನಮ್ಮಲ್ಲಿ ಪವರ್ ಶೇರಿಂಗ್ ಮುಖ್ಯ ಅಲ್ಲ, ಜನಪರ ಆಡಳಿತ ನೀಡುವುದು ಮುಖ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು.
ಮಡಿವಾಳರ ಸಂಘದ ನೂತನ ಅಧ್ಯಕ್ಷ ಮಂಟೇದಯ್ಯ
ರಾಮನಗರ: ಜಿಲ್ಲಾ ಮಡಿವಾಳರ ಸಂಘದ ನೂತನ ಅಧ್ಯಕ್ಷರಾಗಿ ಮಂಟೇದಯ್ಯ ಅವಿರೋಧವಾಗಿ ಆಯ್ಕೆಯಾದರು. ರಾಮನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಅವರ ನೀರ್ದರ್ಶನದಂತೆ ಜಿಲ್ಲೆಯ ನಾಲ್ಕು ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳ ಸಭೆ ನಡೆಸಿ ಜಿಲ್ಲಾ ಮಡಿವಾಳರ ಸಂಘಕ್ಕೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಹೃದಯಜ್ಯೋತಿ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆ
ರಾಮನಗರ: ಹೃದಯಾಘಾತ ಸಂಭವಿಸಿದ ಸಂದರ್ಭದ ಗೋಲ್ಡನ್ ಹವರ್‌ನಲ್ಲಿ ಜೀವರಕ್ಷಕ ಚುಚ್ಚುಮದ್ದು ನೀಡುವ ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 373
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved