ಮಾನಸಿಕ ಸಮಸ್ಯೆಗೆ ಯೋಗ, ಧ್ಯಾನ ಅನುಸರಿಸಿರಾಮನಗರ: ಮಾನಸಿಕವಾಗಿ ಸದೃಢವಾಗಿರಬೇಕಾದರೆ ದೈಹಿಕವಾಗಿ ಸದೃಡರಾಗಬೇಕು. ಯಾವುದೇ ರೀತಿಯ ಮಾನಸಿಕ ಸಮಸ್ಯೆಗಳು ಎದುರಾದಲ್ಲಿ ತಜ್ಞರನ್ನು ಸಂಪರ್ಕಿಸಬೇಕು. ಒತ್ತಡ ನಿವಾರಣೆಗೆ ಯೋಗ, ಧ್ಯಾನದಂತಹ ತಂತ್ರಗಳನ್ನು ಅನುಸರಿಸರಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪಿ.ಆರ್. ಸವಿತಾ ಕರೆ ನೀಡಿದರು.