• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಕಾರ್ಯಗಳಿಂದ ಮಾನಸಿಕ ನೆಮ್ಮದಿ: ಸ್ವಾಮೀಜಿ
ದೇವಾಲಯ ನಿರ್ಮಾಣ ಮಾಡುವುದು ಸುಲಭದ ಕಾರ್ಯವಲ್ಲ. ನೂತನ ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿಗಳ ಪುನರುತ್ಥಾನವಾಗುತ್ತದೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಅಕ್ರಮವಾಗಿ ದಾಸ್ತಾನು ಮಾಡಿದ್ದ 4 ಟನ್ ಪಡಿತರ ಜಪ್ತಿ
ಮೆಳೆಕೋಟೆಯ ಸಿದ್ದರಾಮಯ್ಯ ಬೀದಿಯಲ್ಲಿ ಪಡಿತರ ಚೀಟಿ ಫಲಾನುಭವಿಗಳಿಗೆ ವಿತರಣೆ ಮಾಡುವ ಪಡಿತರವನ್ನು ಅಕ್ರಮವಾಗಿ ಸಂಗ್ರಹ ಮಾಡಿ ಬೇರೆ ಕಡೆ ಸಾಗಣೆ ಮಾಡಲು ಬೊಲೆರೋ ವಾಹನದಲ್ಲಿ ನೂರಕ್ಕೂ ಹೆಚ್ಚು ಪ್ಲಾಸ್ಟಿಕ್ ಹಾಗೂ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡುವ ಸರ್ಕಾರಿ ಚೀಲಗಳಲ್ಲಿ ದಾಸ್ತಾನು ಮಾಡಿದ್ದರು.
ಏಪ್ರಿಲ್‌ನಲ್ಲಿ 2500 ನಿವೇಶನ ಹಂಚಿಕೆ ಗುರಿ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು ಏಪ್ರಿಲ್ ತಿಂಗಳಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಬೀದಿಬದಿ ವ್ಯಾಪಾರಿಗಳು ಯಾರಿಗೂ ಸುಂಕವನ್ನು ಕಟ್ಟುವಂತಿಲ್ಲ
ಪಟ್ಟಣದಲ್ಲಿನ ಬೀದಿಬದಿ ವ್ಯಾಪಾರಿಗಳು ಏ.೧ರಿಂದ ಯಾರಿಗೂ ಸುಂಕವನ್ನು ಕಟ್ಟುವಂತಿಲ್ಲ ಎಂದು ಪುರಸಭೆ ಅಧ್ಯಕ್ಷೆ ಎಸ್.ಭವ್ಯಾ ಮಹೇಶ್ ಹೇಳಿದರು.
ಸ್ವಾತಂತ್ರ್ಯ ಪೂರ್ವದಲ್ಲೂ ಗಾಂಧೀಜಿ ಸತ್ಸಂಗ ಕಾರ್ಯ: ವೀರಣ್ಣ
ಈ ಕಾರ್ಯಕ್ರಮದಲ್ಲಿ ಐದು ಬಡ ಮಹಿಳೆಯರಿಗೆ ಕಂಬಳಿ ಸೀರೆ, ಅರಿಶಿಣ- ಕುಂಕುಮ, ಬಳೆಗಳನ್ನು, ಮೂರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ಮಾಡಲಾಯಿತು.
ಸಂವಿಧಾನ ತಿದ್ದುಪಡಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಪಿಚ್ಚನಕೆರೆ ಜಗದೀಶ್ ಮಾತನಾಡಿ, ವೋಟ್ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಓಲೈಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಬದಲಿಸುವ ಮಾತನಾಡಿರುವುದು ಖಂಡನೀಯ.
ಬಿಡದಿ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ
ರಾಮನಗರ: ಬಿಡದಿ ರೈಲು ನಿಲ್ದಾಣದಲ್ಲಿರುವ ರೈಲ್ವೆ ನಿಯಂತ್ರಣ ಕೊಠಡಿಗೆ ಅಪರಿಚಿತರು ಹುಸಿ ಬಾಂಬ್ ಕರೆ ಮಾಡಿದ್ದು, ಇದರಿಂದಾಗಿ ನಿಲ್ದಾಣದಲ್ಲಿ ಮಂಗಳವಾರ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.
ವೃಷಭಾವತಿ ಸಂಸ್ಕರಿಸಿದ ನೀರಿನಿಂದ ಅಪಾಯವಿಲ್ಲ: ಶಾಸಕ ವಿಶ್ವನಾಥ್
ವೃಷಭಾವತಿಯನ್ನು ನೇರವಾಗಿ ನೋಡಿದರೆ ಆತಂಕವಾಗುತ್ತದೆ. ಆದರೆ ನಮ್ಮ ಭಾಗಕ್ಕೆ ಬರುವುದು ಸಂಸ್ಕರಣೆ ಮಾಡುವ ನೀರು, ಕ್ಷೇತ್ರದ ಶಾಸಕರು ಕೆರೆ ತುಂಬಿಸುವ ಯೋಜನೆ ತಂದು ಕೆರೆಗೆ ನೀರು ಬಂದರೆ ಶಾಸಕರಿಗೆ ಏನು ಅನುಕೂಲವಿಲ್ಲ, ಅನುಕೂಲವಾಗುವುದು ಆ ಭಾಗದ ರೈತರು ಮತ್ತು ಜನರಿಗೆ ಮಾತ್ರ, ನಾನಂತು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಜನರ ಒಳಿತಿನ ಯೋಜನೆಗೆ ಪಕ್ಷಾತೀತವಾಗಿ ಬೆಂಬಲಿಸುತ್ತೇನೆ ಎಂದರು.
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ: ಸಿಪಿವೈ
ಜಲಜೀವನ್ ಮಿಷನ್ ಯೋಜನೆಯಲ್ಲಿ ಸರಿಯಾಗಿ ಕೆಲಸ ಮಾಡಿದ್ದರೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೇ ಇರುತ್ತಿರಲಿಲ್ಲ. ಕೋಟ್ಯಾಂತರ ರು. ವೆಚ್ಚ ಮಾಡಿಯೂ ಸಹ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಅಧ್ವಾನ ಮಾಡಿದ ಕಾರಣ ಸಮಸ್ಯೆಯಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ಸಂವಿಧಾನ ಬದಲಾವಣೆ ಹೇಳಿಕೆ ಖಂಡನೀಯ: ಮಲ್ಲಿಕಾರ್ಜುನ್
ಡಿಸಿಎಂ ಡಿ.ಕೆ ಶಿವಕುಮಾರ್ ರವರು ಶೇ.4ರಷ್ಟು ಧಾರ್ಮಿಕ ಮೀಸಲಾತಿಗಾಗಿ ಸಂವಿಧಾನವನ್ನೇ ಬದಲಾಯಿಸುವ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವ ಹೇಳಿಕೆ ನೀಡಿರುವುದು ಖಂಡನೀಯ ಎಂದು ನಗರದ ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಹೇಳಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved