• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಭಾಷೆಗಳಿಗೆ ಮಹಾಕಾವ್ಯ ರಾಮಾಯಣ ಅನುವಾದ
ರಾಮನಗರ: ಪ್ರಪಂಚದ ಲಿಪಿ ಇರುವ ಎಲ್ಲಾ ಭಾಷೆಗಳಿಗೂ ಮಹಾಕಾವ್ಯ ರಾಮಾಯಣ ಅನುವಾದಗೊಂಡಿದೆ. ಇದನ್ನು ರಚಿಸಿದ ಆದಿ ಕವಿ ವಾಲ್ಮಿಕಿ ಮಹರ್ಷಿಗಳು ಮಹಾತ್ಮರು ಎಂದು ಅಪರ ಜಿಲ್ಲಾಧಿಕಾರಿ ಆರ್‌. ಚಂದ್ರಯ್ಯ ಅಭಿಪ್ರಾಯಪಟ್ಟರು.
ವಾಲ್ಮೀಕಿ ರಾಮಾಯಣ ಎಲ್ಲರ ಜೀವನಕ್ಕೂ ಪ್ರಸ್ತುತ
ರಾಮನಗರ: ಮಹರ್ಷಿ ವಾಲ್ಮೀಕಿ ವಿರಚಿತ ಮಹಾಕಾವ್ಯ ರಾಮಾಯಣ ನಮ್ಮೆಲ್ಲರ ಜೀವನಕ್ಕೂ ಪ್ರಸ್ತುತವಾಗಿದೆ ಎಂದು ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಭಾರ ಅಧೀಕ್ಷಕ ಈರಪ್ಪ ಸದಲಾಪುರ ಹೇಳಿದರು.
ಚಕ್ರಬಾವಿ ಡೈರಿ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧ ಆಯ್ಕೆ
ಮಾಗಡಿ: ತಾಲೂಕಿನ ಚಕ್ರಬಾವಿ ಹಾಲು ಉತ್ಪದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಉಮೇಶ್ ತಿಳಿಸಿದ್ದಾರೆ.
ಹುಳ್ಳೇನಹಳ್ಳಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
ಮಾಗಡಿ: ತಾಲೂಕಿನ ಹುಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಮತ ಉಪಾಧ್ಯಕ್ಷರಾಗಿ ತಾನ್ ಜಿನ್ ಖಾನ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅಶೋಕ್ ತಿಳಿಸಿದ್ದಾರೆ.
ಕೈ ಕಾರ್ಯಕರ್ತರಿಗೆ ಶಕ್ತಿ ತುಂಬಲು ಸಿದ್ದರಿದ್ದೇವೆ: ಶಾಸಕ ಇಕ್ಬಾಲ್‌ ಹುಸೇನ್‌
ರಾಮನಗರ: ಪ್ರತಿ ಬೂತ್ ಗಳಲ್ಲಿ ಸ್ಥಳೀಯವಾಗಿ ಮುಖ ಪರಿಚಯವಿರುವ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಬಿಎಲ್ ಎ 2 ಗಳನ್ನಾಗಿ ನೇಮಕ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಶಾಸಕ ಇಕ್ಬಾಲ್ ಹುಸೇನ್ ಸಲಹೆ ನೀಡಿದರು.
ಆಶ್ರಯ ಸಮಿತಿ ರಚಿಸಿ 2 ತಿಂಗಳಲ್ಲಿ ನಿವೇಶನ ಹಂಚಿಕೆ
ರಾಮನಗರ: ಮುಂದಿನ ಎರಡು ತಿಂಗಳಲ್ಲಿ ಆಶ್ರಯ ಸಮಿತಿ ರಚನೆ ಮಾಡಿ, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
ಗಾಂಧೀ ಬದುಕೇ ನಮಗೆ ದಾರಿದೀಪ: ಎಡೀಸಿ ಚಂದ್ರಯ್ಯ
ರಾಮನಗರ: ಸರಳವಾಗಿ ಬದುಕಿದ, ಬೇರೊಬ್ಬರಿಗೆ ನೋವು ಕೊಡದಂತೆ ಜೀವನ ನಡೆಸಿದ ಮಹಾತ್ಮ ಗಾಂಧೀಜಿ ಅವರ ಬದುಕು ನಮಗೆ ದಾರಿದೀಪ ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಬೇವೂರು ಬೆಟ್ಟದ ತಿಮ್ಮಪ್ಪಸ್ವಾಮಿ ಬ್ರಹ್ಮರಥೋತ್ಸವ, ಜಾತ್ರೆ ಸಂಪನ್ನ
ಚನ್ನಪಟ್ಟಣ: ತಾಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಬೇವೂರಿನ ಬೆಟ್ಟದ ತಿಮ್ಮಪ್ಪಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆ ಮತ್ತು ಶ್ರದ್ಧಾಭಕ್ತಿಯಿಂದ ನೆರವೇರಿತು.
ದಾರ್ಶನಿಕರ ಜಯಂತಿ ಸಂಕಲ್ಪ ಮಾಡುವ ದಿನ
ರಾಮನಗರ: ದಾರ್ಶನಿಕರ ಜಯಂತಿ ಕೇವಲ ಒಂದು ಹಬ್ಬವಲ್ಲ, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂದು ಸಂಕಲ್ಪ ಮಾಡುವ ದಿನವಾಗಿದೆ ಎಂದು ರಾಮನಗರ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಅಭಿಪ್ರಾಯಪಟ್ಟರು.
ಮೂವರು ಮನೆಗಳ್ಳರ ಸೆರೆ: ಚಿನ್ನಾ, ಬೆಳ್ಳಿ ವಶ
ಚನ್ನಪಟ್ಟಣ: ಮನೆಗಳವು ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ೫.೫೦ ಲಕ್ಷ ರು.ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 413
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved