ಕರ್ನಾಟಕ ಬಂದ್: ಧರಣಿಗಷ್ಟೇ ಸೀಮಿತವಾದ ಹೋರಾಟಬೆಳಗಾವಿಯಲ್ಲಿ ಎಂಇಎಸ್ ಮತ್ತು ಮರಾಠಿ ಪುಂಡಾಟಿಕೆ, ರಾಜ್ಯದ ಜಲವಿವಾದಗಳು ಹಾಗೂ ಭಾಷಾ ಸಾಮರಸ್ಯ ಕದಡುವ ಪ್ರಯತ್ನಗಳ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಡಾ. ಅಂಬೇಡ್ಕರ್ ಪ್ರತಿಮೆ ಮುಂದೆ ಧರಣಿಗೆ ನಡೆಸಿದರು.