• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿ ಅಭಿವೃದ್ಧಿಗೆ ಖಾಸಗಿ ಕಂಪೆನಿಗಳ ಸಹಕಾರ ಅಗತ್ಯ:ಶಾಸಕ ಶರತ್ ಬಚ್ಚೇಗೌಡ
ತಾಲೂಕಿನಲ್ಲಿ ಮಾದರಿ ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡುವ ಸಲುವಾಗಿ ಖಾಸಗಿ ಸಂಸ್ಥೆಗಳ ಸಹಕಾರ ಅಗತ್ಯವಿದ್ದು, ಬಾಲ ರಕ್ಷಾ ಭಾರತ್ ಹಾಗೂ ಜಿಎಸ್‌ಕೆ ಕಂಪನಿಗಳು ಮುಂದಾಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಆನಂದಸ್ವಾಮಿ, ಆರ್.ವಿ.ಸುರೇಶ್ ಅವರಿಗೆ ಅಭಿನಂದನೆ ಸಲ್ಲಿಕೆ
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಆನಂದಸ್ವಾಮಿ ಮತ್ತು ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಆರ್.ವಿ. ಸುರೇಶ್ ಅವರನ್ನು ವಿವಿಧ ಮೋರ್ಚಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಂಗಳವಾರ ಗೌರವಿಸಿ, ಅಭಿನಂದನೆ‌ ಸಲ್ಲಿಸಿದರು.
ಎಸ್ಟೇಟ್‌ ಏಜೆಂಟ್‌ ಹತ್ಯೆಗೈದಿದ್ದು ಅತ್ತೆ, ಪತ್ನಿ!
ಬೆಂಗಳೂರು: ಎರಡು ದಿನಗಳ ಹಿಂದೆ ನಡೆದಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಲೋಕನಾಥ್ ಸಿಂಗ್ ಹತ್ಯೆ ಪ್ರಕರಣದ ಸಂಬಂಧ ಮೃತನ ಪತ್ನಿ ಹಾಗೂ ಅತ್ತೆಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಲ್ಪಸಂಖ್ಯಾತರಿಗೆ ಮೀಸಲಾತಿ ವಿರೋಧಿಸಿ ಮೈತ್ರಿ ಪ್ರತಿಭಟನೆ
ರಾಮನಗರ: ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಂಚಿಕೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಿರುವುದು ಹಾಗೂ ಸದನದಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಕ್ರಮ ಖಂಡಿಸಿ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಯುವಜನತೆ ಮೊಬೈಲ್‌ ಜಗತ್ತಿನಿಂದ ಹೊರಬನ್ನಿ
ಕನಕಪುರ: ಸಮಯ ನಿರ್ವಹಣೆಯನ್ನು ಪ್ರತಿಯೊಬ್ಬರು ಕಲಿಯಬೇಕಿದೆ, ಸಮಯಕ್ಕೆ ಯಾವುದು ಪ್ರಮುಖ ಯಾವುದು ಅಪ್ರಮುಖ ಎಂದು ತಿಳಿಯುವ ಪ್ರಬುದ್ಧತೆ ಪಡೆಯಬೇಕು ಎಂದು ಆಧ್ಯಾತ್ಮ ಸಂಚಾಲಕ ಸುಂದರ್ ಅನಂತ ರಾಮನ್ ಹೇಳಿದರು.
ಮಹಿಳೆಯರು ಮೀಸಲಾತಿ ಸದ್ಬಳಸಿಕೊಳ್ಳುವಲ್ಲಿ ವಿಫಲ
ರಾಮನಗರ: ಸರ್ಕಾರಗಳು ಮಹಿಳೆಯರಿಗಾಗಿ ಸಮಾನ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದರೂ ನಾವುಗಳು ಅದನ್ನು ಸದುಪಯೋಗ ಪಡೆದುಕೊಳ್ಳುವುದಲ್ಲಿ ವಿಫಲರಾಗಿದ್ದೇವೆ ಎಂದು ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರ್ಪಿತಾ ಹರೀಶ್ ಕುಮಾರ್ ಹೇಳಿದರು.
ಎಲ್ಲಾ ಅಂಗಾಂಗಗಳಂತೆ ಕಿವಿಯೂ ಮಹತ್ವದ ಅಂಗ
ರಾಮನಗರ: ಕಿವಿ ಸಮಸ್ಯೆ ಬಗ್ಗೆ ಜನಸಾಮಾನ್ಯರಲ್ಲಿ ಅರಿವಿನ ಕೊರತೆ ಇದೆ. ಎಲ್ಲಾ ಅಂಗಾಂಗಗಳಂತೆ ಕಿವಿ ಕೂಡ ಮಹತ್ವದ ಅಂಗವಾಗಿದೆ. ಕಿವಿಯ ಬಗ್ಗೆ ಹೆಚ್ಚು ಕಾಳಜಿ ವಹಿಸದಿದ್ದರೆ ಶಾಶ್ವತ ಕಿವುಡರಾಗುವ ಸಂಭವವಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
ತಹಸೀಲ್ದಾರ್ ಅಮಾನತು ಹಿಂಪಡೆಯಲು ಆಗ್ರಹ
ಹಾರೋಹಳ್ಳಿ: ತಹಸೀಲ್ದಾರ್ ಶಿವಕುಮಾರ್ ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ಮರಾಠಿ ಪುಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ
ರಾಜ್ಯದ ಗಡಿಯಲ್ಲಿ ಎಂ.ಇ.ಎಸ್ ಪುಂಡಾಟಿಕೆಗೆ ತಡೆಯಲು ಸರ್ಕಾರ ಉಗ್ರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲೂಕು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಕರ್ನಾಟಕ ಬಂದ್‌: ಧರಣಿಗಷ್ಟೇ ಸೀಮಿತವಾದ ಹೋರಾಟ
ಬೆಳಗಾವಿಯಲ್ಲಿ ಎಂಇಎಸ್‌ ಮತ್ತು ಮರಾಠಿ ಪುಂಡಾಟಿಕೆ, ರಾಜ್ಯದ ಜಲವಿವಾದಗಳು ಹಾಗೂ ಭಾಷಾ ಸಾಮರಸ್ಯ ಕದಡುವ ಪ್ರಯತ್ನಗಳ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ ಬೆಂಬಲಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಡಾ. ಅಂಬೇಡ್ಕರ್‌ ಪ್ರತಿಮೆ ಮುಂದೆ ಧರಣಿಗೆ ನಡೆಸಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved