• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯಾಚಾರಕ್ಕೆ ಯತ್ನಿಸಿ ವೃದ್ಧ ಮಹಿಳೆ ಕೊಲೆ
ಕಿರುಚಾಟ ಕೇಳಿ ಎದುರು ಮನೆಯಲ್ಲಿದ್ದ ವೃದ್ಧೆಯ ಮೊಮ್ಮಗನ ಪತ್ನಿ ಕಾವ್ಯ ಆರೋಪಿಯು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸುತ್ತಿರುವುದನ್ನು ನೋಡಿ ಕಿರುಚಿಕೊಂಡಿದ್ದಾಳೆ.
ಸಾರಿಗೆ ಬಸ್ ಬೈಕ್ ಗೆ ಡಿಕ್ಕಿ: ಮಹಿಳೆ ಸಾವು
ಬೈಕಿನಿಂದ ಕೆಳಗೆ ಬಿದ್ದ ರೂಪಾರವರ ಮೇಲೆ ಬಸ್ಸಿನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿಯ ತೊಡೆಗೆ ಪೆಟ್ಟು ಬಿದ್ದಿದ್ದು ಮಗುವಿಗೆ ಯಾವುದೇ ತೊಂದರೆ ಆಗಿಲ್ಲ.
ಮೇಕೆದಾಟು ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪಾದಯಾತ್ರೆ
ಗಡಿ ಭಾಗದ ರಾಜಕಾರಣಿಗಳು ಮರಾಠಿಗರನ್ನು ನೋಡಿದರೆ ಮಣ್ಣಿನ ಋಣ, ಅನ್ನದ ಋಣ ಮರೆತು ವೋಟಿನ ಋಣ ಇಟ್ಟುಕೊಂಡು ಅವರೊಂದಿಗೆ ಮರಾಠಿ ಭಾಷೆಯಲ್ಲಿಯೇ ಮಾತನಾಡುತ್ತಾರೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.
ಒಳ ಮೀಸಲಾತಿ ಕುರಿತು ನಾಳೆ ರಾಜ್ಯಮಟ್ಟದ ವಿಚಾರಸಂಕಿರಣ: ಡಾ. ಸಾಗರ್
ಒಳಮೀಸಲಾತಿ ವಿಚಾರವಾಗಿ ನ್ಯಾಯಮೂರ್ತಿಗಳಾದ ನಾಗಮೋಹನ ದಾಸ್ ಎಚ್.ಎನ್ ಅವರ ಏಕ ಸದಸ್ಯ ವಿಚಾರ ಆಯೋಗ ಅಧ್ಯಕ್ಷರಿಗೆ ಮನವಿ ಸಲ್ಲಿಸುವುದರ ಜೊತೆಗೆ ಮಧ್ಯಾಹ್ನ 2.30 ಗಂಟೆಗೆ ರಾಜ್ಯಮಟ್ಟದ ವಿಚಾರ ಸಂಕಿರಣ ಪ್ರಾರಂಭವಾಗಲಿದೆ.
ತೆರೆಮರೆಯ ಸಾಧಕರನ್ನು ಗುರುತಿಸಿ ಗೌರವಿಸಬೇಕು: ವಿಜಯ್ ರಾಂಪುರ
ಗುರುತಿಸುವವರಿಲ್ಲದೆ ಸಾಧಕರು ಮೂಲೆಗುಂಪಾಗುತ್ತಾರೆ. ಸಾಧಕರನ್ನು ಸಮಾಜದ ಆಸ್ತಿ ಎಂದು ಪರಿಗಣಿಸಬೇಕು .
ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಟಿ.ಕೆಂಪಣ್ಣ ಆಯ್ಕೆ
ನಿವೃತ್ತರಾದ ಮೇಲೆ ಹವ್ಯಾಸಿ ಛಾಯಾಗ್ರಾಹಕರಾಗಿ ಬಾದಾಮಿ, ಪಟ್ಟದಕಲ್ಲು, ಐಹೊಳೆ, ಹಂಪಿ ಹಾಗೂ ಶ್ರವಣಬೆಳಗೊಳ ಸೇರಿದಂತೆ ಹಲವು ಸ್ಮಾರಕಗಳ ಅತ್ಯಾಕರ್ಷಕ ಛಾಯಾಚಿತ್ರಗಳನ್ನು ತಮ್ಮ ಕ್ಯಾಮೆರಾ ಮೂಲಕ ಸೆರೆಹಿಡಿದಿದ್ದಾರೆ.
ಕಬ್ಬಾಳು ಬೆಟ್ಟದ ಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ವಿದ್ಯಾರ್ಥಿಗಳು ಬೆಟ್ಟದ ಮೇಲಿರುವ ಕೊಳದಲ್ಲಿ ಸ್ನಾನ ಮಾಡಲು ಹೋದಾಗ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗುತ್ತಿದ್ದಾಗ ರಕ್ಷಣೆ ಮಾಡಲು ಹೋದ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿ

 ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 11 ಮಂದಿ ಒತ್ತುವರಿದಾರರಿಗೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ನೋಟಿಸ್ ಜಾರಿ ಮಾಡಿದ್ದಾರೆ.

ಕೊಳಚೆ ನೀರಿನಿಂದ ಬೈರಮಂಗಲ ಕೆರೆಗೆ ಮುಕ್ತಿ!
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ)ದಿಂದ ಟೌನ್ ಶಿಪ್ (ಸಮಗ್ರ ಉಪನಗರ ಯೋಜನೆ ) ಅನುಷ್ಠಾನಗೊಳ್ಳುವುದರಿಂದ ಕೊಳಚೆ ನೀರಿನಿಂದ ಬೈರಮಂಗಲ ಕೆರೆ ಮುಕ್ತಿ ಹೊಂದಿ ಹತ್ತಾರು ಗ್ರಾಮಗಳು ಶಾಪ ವಿಮೋಚನೆಗೊಳ್ಳಲಿವೆಯೇ ಎಂಬ ಪ್ರಶ್ನೆ ಮೂಡಿದೆ.
ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ
ರಾಮನಗರ: ಪೋಷಕರು ಮತ್ತು ಗುರುಗಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಬರುತ್ತದೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ವಿದ್ಯಾರ್ಥಿಗಳು ಆತಂಕ ಬಿಟ್ಟು ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved