• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಆರೋಪ ನಿಲ್ಲಿಸಲಿ
ಅನಾವಶ್ಯಕವಾಗಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಕೇಳುವ ಬಿಜೆಪಿಯವರು ಯಡಿಯೂರಪ್ಪರ ಮೇಲೆ ಪೋಕ್ಸೋ ಕೇಸ್‌ನಲ್ಲಿ ಅವರ ಮಕ್ಕಳು ರಾಜೀನಾಮೆ ಕೊಟ್ಟಿಲ್ಲ.
ಚನ್ನಪಟ್ಟಣದಲ್ಲಿ ಹೆಚ್ಚಾದ ಬೆಳ್ಳುಳ್ಳಿ ಕಳವು
ಬೆಳ್ಳಳ್ಳಿ ದರ ಏರಿಕೆಯಾಗಿದ್ದು, ಒಂದು ಕೆ.ಜಿ. ಬೆಳ್ಳಳ್ಳಿಗೆ ಸುಮಾರು 350 ರಿಂದ 400 ರು. ಬೆಲೆ ಇದೆ. ಈ ಹಿನ್ನೆಲೆಯಲ್ಲಿ ಕಳ್ಳರ ಕಣ್ಣು ಬೆಳ್ಳುಳ್ಳಿ ಮೇಲೆ ಬಿದ್ದಿದೆ.
ಸಣ್‌ ಸುದ್ದಿ.........ಇಂದು ವಿಜಯಪುರ ಸುತ್ತಮುತ್ತ ವಿದ್ಯುತ್‌ ವ್ಯತ್ಯಯ
ಜ. 9ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೂ ವಿಜಯಪುರ ಪಟ್ಟಣ, ಯಲುವಳ್ಳಿ, ಹಾರೋಹಳ್ಳಿ, ದಂಡಿಗಾನಹಳ್ಳಿ, ಕೊಮ್ಮಸಂದ್ರ,ತಿಮ್ಮಳ್ಳಿ, ಮುದ್ದೇನಹಳ್ಳಿ, ನಾರಾಯಣಪುರ, ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್‌ ಅಡಚಣೆಯಾಗಲಿದೆ.
ಅಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡಿ: ಸಿಪಿ ಯೋಗೇಶ್ವರ್
ಕಳೆದ ಅರು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಹಿಂದಿನ ಶಾಸಕರು ತಾಲೂಕಿನ ಬಗ್ಗೆ ಅಸಡ್ಡೆ ವಹಿಸಿದ್ದರಿಂದ ತಾಲೂಕು ಇಂದು ಇಷ್ಟು ಸಮಸ್ಯೆಗಳು ಎದುರಿಸುತ್ತಿದೆ.
ಟಿಕೆಟ್ ದರ ಹೆಚ್ಚಳ ಖಂಡಿಸಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎಂಡಬ್ಲ್ಯೂಕೆಆರ್‌ಸಿ ಹಾಗೂ ಕೆಕೆಆರ್‌ಟಿಸಿ ಸೇರಿದಂತೆ ರಾಜ್ಯದ ಎಲ್ಲ ಸಾರಿಗೆಯ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರು ಅದರಲ್ಲೂ ವಿಶೇಷವಾಗಿ ಕಾರ್ಮಿಕ ವರ್ಗ, ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರಿಗೆ ಹೊರೆಯಾಗಲಿದೆ ಎಂದು ಟೀಕಿಸಿದರು.
ಜೆಡಿಎಸ್‌ ಕಾರ್ಯಕರ್ತರು, ಮುಖಂಡರಿಗೆ ಧೈರ್ಯ ಹೇಳಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ವಿವಿಧ ಗ್ರಾಮದ ಕಾರ್ಯಕರ್ತರು ಹಾಗೂ ಮುಖಂಡರ ಮನೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು.

ಮಾಗಡಿ ಕುಡಿಯುವ ನೀರಿಗಾಗಿ ಅಮೃತ 2.0 ಯೋಜನೆಗೆ ಚಾಲನೆ
ಮಾಗಡಿ ಪಟ್ಟಣದಲ್ಲಿ ಕುಡಿಯುವ ನೀರು ಸಮಸ್ಯೆಯನ್ನು ಪರಿಹರಿಸಲು ಅಮೃತ್ 2 ಯೋಜನೆ ಸಹಕಾರಿಯಾಗಲಿದೆ. 5 ಲಕ್ಷ ಲೀಟರ್ ಸಾಮರ್ಥ್ಯವನ್ನು ಹೊಂದಿರುವ ನೀರಿನ ಟ್ಯಾಂಕರ್‌ ಅನ್ನು ಮೂರು ಕಡೆ ನಿರ್ಮಿಸಲು ಇಂದು ಚಾಲನೆ ನೀಡಿದೆ. ಮಂಚನಬೆಲೆ ಜಲಾಶಯದಿಂದ ನೀರನ್ನು ನೀರನ್ನು ತರತ್ತಿದ್ದು ಅವಶ್ಯಕತೆ ಇರುವ ಕಡೆ ಪೈಪ್ ಲೈನ್ ಕಾಮಗಾರಿಗಳನ್ನು ನಡೆಸಿ ಸುಮಾರು ಆರು ತಿಂಗಳ ಒಳಗೇ ಕಾಮಗಾರಿ ಮುಗಿಯಲಿದೆ .
ಹೈನೋದ್ಯಮವು ಗ್ರಾಮೀಣ ರೈತರಿಗೆ ಅಕ್ಷಯಪಾತ್ರೆಯಿದ್ದಂತೆ: ಸಂಸದ ಸಿ. ಎನ್.ಮಂಜುನಾಥ್
ಸೋಲೂರು ಹೋಬಳಿ ಮಾಗಡಿ ತಾಲೂಕಿನ ಅವಿಭಾಜ್ಯ ಅಂಗವಾಗಿದ್ದು, ಇದನ್ನು ನೆಲಮಂಗಲ ತಾಲೂಕಿಗೆ ಸೇರಿಸದೇ ಮಾಗಡಿ ತಾಲೂಕಿನಲ್ಲಿಯೇ ಉಳಿಸಬೇಕು, ಒಂದು ವೇಳೆ ಸೋಲೂರು ನೆಲಮಂಗಲ ತಾಲೂಕಿಗೆ ಸೇರ್ಪಡೆಯಾದರೆ ಇಲ್ಲಿನ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ದೇವನಹಳ್ಳಿಗೆ ತಿರುಗಾಡಬೇಕಾಗುತ್ತದೆ ಎಂದು ತಿಳಿಸಿದರು.
ಕೆಪಿಸಿಎಲ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡದ ತನಿಖೆಗೆ ತಂಡ ರಚನೆ: ಕೆ.ಜೆ.ಜಾರ್ಜ್
ನಮ್ಮ ಸರ್ಕಾರದ ಮೇಲೆ 60 ಪರ್ಸೆಂಟ್ ಕಮಿಷನ್ ಆರೋಪವನ್ನು ಯಾರು ಮಾಡುತ್ತಿದ್ದಾರೆ ಅಂತ ನಿಮಗೂ ಗೊತ್ತು. ಈ ಹಿಂದೆ ಗುತ್ತಿಗೆದಾರರು ಅವರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದನ್ನು ಮರೆತಿರಬೇಕು .
ಕುಟುಂಬದೊಂದಿಗೆ ಬೆರೆತಾಗ ಮಾತ್ರ ವ್ಯಕ್ತಿ ಪರಿಪೂರ್ಣ: ಆರ್ ಎಸ್ಎಸ್ ಪ್ರಚಾರಕ ಸು.ರಾಮಣ್ಣ
ಸಮಾರಂಭದಲ್ಲಿ 120ಕ್ಕೂ ಅಧಿಕ ಕುಟುಂಬಗಳಿಗೆ, ದೇಶಿಯ ಪರಂಪರೆಯಾದ ಗೋಪೂಜೆ, ಕೃಷಿ ಉಪಕರಣಗಳ ಪರಿಚಯ ಮತ್ತು ಪೂಜಾ ವಿಧಾನ, ಹಿರಿಯ ದಂಪತಿಗೆ ಸನ್ಮಾನ, ಪೂರ್ಣ ಕುಂಭಾ ಕಳಸ ಮೆರವಣಿಗೆ, ಶತಾಯುಷಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved