ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಯುಷ್ಮಾನ್ ಭಾರತ್ ಅಭಿಯಾನಕ್ಕೆ ಸಂಸದ ಮಂಜುನಾಥರಿಂದ ಚಾಲನೆ
ಈ ಯೋಜನೆಯಲ್ಲಿ ಪ್ರತಿಯೊಂದು ರೋಗಕ್ಕೂ ಒಂದು ದರ ನಿರ್ಧರಿಸಲಾಗಿದೆ. ಈ ದರ ಪಟ್ಟಿಯಂತೆ ನೇರವಾಗಿ ಆಸ್ಪತ್ರೆಗಳಿಗೆ ಹಣ ಪಾವತಿಯಾಗುತ್ತದೆ. ಇದೊಂದು ಪಕ್ಷಾತೀತವಾದ ಕಾರ್ಯಕ್ರಮ. ಎಲ್ಲರೂ ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜನರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸಬೇಡಿ: ಸಿಪಿ ಯೋಗೇಶ್ವರ್
ಶಾಸಕ ಸಿ.ಪಿ.ಯೋಗೇಶ್ವರ್ ಪಟೇಲರ ದೊಡ್ಡಿ ಸರಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಕಾಲ ಕಳೆದರು. ಶಾಲೆಯ ಕಟ್ಟಡ ತೀರಾ ಹಳೆಯದಾಗಿರುವ ಕಾರಣ ದುರಸ್ತಿ ಕೈಗೊಳ್ಳಲಾಗಿತ್ತು. ಕಲಿಕೆಗಾಗಿ ಮಕ್ಕಳಿಗೆ ಪಕ್ಕದಲ್ಲಿನ ಅಂಗನವಾಡಿಯಲ್ಲಿ ತರಗತಿಗಳು ನಡೆಯುತ್ತಿರುವ ವಿಚಾರ ತಿಳಿದು ಅಲ್ಲಿಗೆ ತೆರಳಿದ ಶಾಸಕರು ದುರಸ್ತಿ ಕಾರ್ಯ ವೀಕ್ಷಿಸುವುದರ ಜೊತೆಗೆ ಮಕ್ಕಳ ಜತೆ ಕೆಲ ಹೊತ್ತು ಕಾಲ ಕಳೆದರು. ಇದೇ ವೇಳೆ ಬಿಸಿಯೂಟ, ವಿದ್ಯಾಭ್ಯಾಸದ ಬಗ್ಗೆ ಮಾಹಿತಿ ಪಡೆದರು.
ಮೈಕ್ರೊ ಫೈನಾನ್ಸ್ ಸಂಸ್ಥೆ ಕಿರುಕುಳ: ಮಹಿಳೆಯರ ಪ್ರತಿಭಟನೆ
ಸಂಸ್ಥೆಗಳ ವ್ಯವಹಾರದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ನಿಯಮ ರೂಪಿಸಬೇಕು. ಈಗಾಗಲೇ ವಸೂಲಿ ಮಾಡಿರುವ ಬಡ್ಡಿ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತರಿಗೆ ಪರಿಹಾರ ರೂಪದಲ್ಲಿ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್ಗಳಿಂದಲೇ ಕಡಿಮೆ ಬಡ್ಡಿಗೆ ಸಾಲ ಪಡೆದು, ಅದನ್ನು ಬಡವರಿಗೆ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುವುದನ್ನು ತಡೆಯಬೇಕು ಎಂದರು.
ಜನರ ಸಮಸ್ಯೆ ಪರಿಹರಿಸಲು ಆದ್ಯತೆ: ಯೋಗೇಶ್ವರ್
ಚನ್ನಪಟ್ಟಣ: ಗ್ರಾಮೀಣ ಪ್ರದೇಶದಲ್ಲಿ ಇ-ಸ್ವತ್ತು, ಚರಂಡಿ, ವಸತಿ, ರಸ್ತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಎದ್ದುಕಾಣುತ್ತಿವೆ. ಹಂತ-ಹಂತವಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಕೆಂಗಲ್ ಆಂಜನೇಯಸ್ವಾಮಿ ಜಾನುವಾರು ಜಾತ್ರೆ
ರಾಮನಗರ: ಚನ್ನಪಟ್ಟಣ ತಾಲೂಕು ವಂದಾರಗುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ 2025ನೇ ಸಾಲಿನ ಜಾನುವಾರು ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜ.11ರಿಂದ 21ವರೆಗೂ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ತಿಳಿಸಿದರು.
ಮಾಜಿ ಸಚಿವ ಎನ್.ಮಹೇಶ್ ವಿರುದ್ಧ ಪ್ರತಿಭಟನೆ
ಕನಕಪುರ: ಮಾಜಿ ಶಾಸಕ ಎನ್.ಮಹೇಶ್ ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಭಾಷಣ ಮಾಡುವಾಗ ಸವಿತಾ ಸಮಾಜದ ಪದ ಬಳಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿ ನಗರದ ಚನ್ನಬಸಪ್ಪ ವೃತ್ತದಲ್ಲಿ ತಾಲೂಕು ಭಜಂತ್ರಿ ಸವಿತಾ ಸಮಾಜದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಯತ್ನ ವಿಫಲ
ರಾಮನಗರ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆಗಳಿಗೆ ಹೇರಿರುವ ನಿಷೇಧಾಜ್ಞೆ ಹಿಂಪಡೆಯಲು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ರೈತ ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿವೆ.
ಆರ್ಥಿಕ ಸುಧಾರಣೆಗೆ ಸ್ವ-ಉದ್ಯೋಗ ಆರಂಭಿಸಿ
ರಾಮನಗರ: ಸಾಂಸ್ಕೃತಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ಆರ್ಥಿಕವಾಗಿ ಅವಶ್ಯವಾಗಿರುವ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಣಾ ಅವಕಾಶಗಳ ಬಗ್ಗೆ ತಿಳಿವಳಿಕೆ ಮೂಡಿಸುವುದು ಸಂಘಟನೆಯ ಉದ್ದೇಶವಾಗಿರಲಿ ಎಂದು ಅಖಿಲ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಉಮಾ ಸಾಯಿರಾಮ್ ಕರೆ ನೀಡಿದರು.
ಸಾವಿತ್ರಿಬಾಯಿ ಫುಲೆ ಸೇವೆ ಪ್ರಚುರ ಪಡಿಸಲು ವಿವಿಧ ಯೋಜನೆ
ಕನಕಪುರ: ವಿವಿಧ ಭಾಗಗಳ ಶಾಲೆ, ಕಾಲೇಜು ಮಕ್ಕಳನ್ನು ಒಂದೆಡೆ ಸೇರಿಸಿ ಕ್ರೀಡಾಕೂಟ ಆಯೋಜಿಸಿ, ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿ ಬಾಫುಲೆ ಕುರಿತು ಅರಿವು ಮೂಡಿಸುತ್ತಿರುವ ಧಮ್ಮದೀವಿಗೆ ಟ್ರಸ್ಟ್ ಉದ್ದೇಶ ತುಂಬಾ ಮಹತ್ವವಾದುದು ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಡಿಎಸ್ ಸತೀಶ್ ಹೇಳಿದರು.
ಹೆಣ್ಣುಮಕ್ಕಳಿಗೆ ಸಾವಿತ್ರಿಬಾಯಿ ಫುಲೆ ಆದರ್ಶ
ರಾಮನಗರ: ಸಮಾಜದ ಅಂಕು- ಡೊಂಕುಗಳನ್ನು ತಿದ್ದಲು ಪ್ರಮುಖ ಅಸ್ತ್ರ ಶಿಕ್ಷಣ ಎಂಬುದನ್ನು ಅರಿತಿದ್ದ ಸಾವಿತ್ರಿ ಬಾಯಿ ಫುಲೆ ಅವರು ಅಕ್ಷರ ಜ್ಞಾನದಿಂದ ವಂಚಿತರಾಗಿದ್ದ ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಸಿಕೊಟ್ಟ ಮೊದಲ ಮಹಿಳಾ ಶಿಕ್ಷಕಿ ಹಾಗೂ ಸಮಾಜ ಸುಧಾರಕರು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಬಣ್ಣಿಸಿದರು.
< previous
1
...
129
130
131
132
133
134
135
136
137
...
372
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !