ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲಾ, ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ
ರಾಮನಗರ: ಶಾಲಾ ಕಾಲೇಜುಗಳ ಸುತ್ತಮುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಅದು ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಳಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಿ: ಯೋಗೇಶ್ವರ್
ಚನ್ನಪಟ್ಟಣ: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದ್ದು, ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ ಸದೃಢಗೊಳಿಸುವಂತೆ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಕುವೆಂಪು ಸಾರಸ್ವತ ಲೋಕದ ಮೊದಲ ಶೂದ್ರ ಮಹಾಕವಿ
ರಾಮನಗರ: ಅವಿದ್ಯೆ, ಮೂಢನಂಬಿಕೆ ಹಾಗೂ ರೋಗಗ್ರಸ್ತ ವಾತಾವರಣದಲ್ಲಿ ಶಿಕ್ಷಣ ಪಡೆದು, ಸಾರಸ್ವತ ಲೋಕದ ಮೊದಲ ಶೂದ್ರ ಮಹಾಕವಿಯಾಗಿ ಹೊರಹೊಮ್ಮಿದ ಕುವೆಂಪು ಅವರು ವರ್ತಮಾನದ ಬೆಳಕಾಗಿದ್ದಾರೆ ಎಂದು ಜಾನಪದ ವಿದ್ವಾಂಸ ಡಾ. ಚಕ್ಕೆರೆ ಶಿವಶಂಕರ್ ಬಣ್ಣಿಸಿದರು.
ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಕ್ಯಾಲೆಂಡರ್ ಬಿಡುಗಡೆ
ಕನಕಪುರ: ನೇಗಿಲ ಯೋಗಿ ಸಮಾಜ ಸೇವಾ ಟ್ರಸ್ಟ್ ಹೆಸರಿಗೆ ತಕ್ಕಂತೆ ಸಮಾಜಮುಖಿ, ರೈತರ ಪರ ಒಳ್ಳೆಯ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.
ಸಾರಿಗೆ ಬಸ್ಸಲ್ಲಿ ಪ್ರಯಾಣಿಸಿ ವಾಟಾಳ್ ಪ್ರತಿಭಟನೆ
ರಾಮನಗರ: ಸಾರಿಗೆ ಬಸ್ಗಳ ಪ್ರಯಾಣ ದರ ಹೆಚ್ಚಳ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಲ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾನುವಾರ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಕಾಮ್ರೆಡ್ ಬಯ್ಯಾರೆಡ್ಡಿಗೆ ಶ್ರದ್ಧಾಂಜಲಿ
ರಾಮನಗರ: ಕರ್ನಾಟಕ ಪ್ರಾಂತ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕಾಮ್ರೆಡ್ ಜಿ.ಸಿ.ಬಯ್ಯಾರೆಡ್ಡಿ ನಿಧನಕ್ಕೆ ಸಂತಾಪ ಸೂಚಕವಾಗಿ ರಾಜ್ಯ ರೈತ ಸಂಘದ ಪಧಾದಿಕಾರಿಗಳು ನಗರದ ಐಜೂರು ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ರೈತರೊಂದಿಗೆ ಅಧಿಕಾರಿಗಳ ಸೌಹಾರ್ದ ಸಭೆ ವಿಫಲ
ರಾಮನಗರ: ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಹಾಗೂ ಜಿಲ್ಲಾಧಿಕಾರಿಗಳ ಆವರಣದಲ್ಲಿ ಪ್ರತಿಭಟನೆಗಳಿಗೆ ಹೇರಿರುವ ನಿಷೇಧಾಜ್ಞೆ ಹಿಂಪಡೆಯುವಂತೆ ಆಗ್ರಹಿಸಿ ಜ.6ರಂದು ಹಮ್ಮಿಕೊಂಡಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಕೈ ಬಿಡಲು ರೈತರು ಒಪ್ಪದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೌಹಾರ್ದ ಸಭೆ ವಿಫಲಗೊಂಡಿತು.
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವದ್ದು: ಶಾಸಕ ಗೋಪಾಲಕೃಷ್ಣ ಬೇಳೂರು
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಆನಂದಪುರ ಸಮೀಪದ ಸಿದ್ದೇಶ್ವರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಬೆಳ್ಳಿ ಹಬ್ಬದ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತ್ಯಾಜ್ಯ ವಿದ್ಯುತ್ ಘಟಕದಲ್ಲಿ ಬೆಂಕಿ: ಐವರಿಗೆ ಗಾಯ
ರಾಮನಗರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರದಲ್ಲಿ ಸಂಭವಿಸಿದ ಅವಘಡದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ನಲ್ಲಿರುವ ಕೆಪಿಸಿಎಲ್ ಪವರ್ ಕಾರ್ಪೋರೇಷನ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಶನಿವಾರ ಸಂಜೆ ನಡೆದಿದೆ.
ಸಾರಿಗೆ ಬಸ್ಗಳಿಗೆ ಪೋಸ್ಟರ್ ಅಂಟಿಸಿ ಬಿಜೆಪಿ ಪ್ರತಿಭಟನೆ
ರಾಮನಗರ: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಾರಿಗೆ ಬಸ್ಸುಗಳಿಗೆ ಪೋಸ್ಟರ್ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.
< previous
1
...
130
131
132
133
134
135
136
137
138
...
372
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !