• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಉತ್ಪಾದಕ ಕಂಪನಿಗಳಿಂದ ದಲ್ಲಾಳಿಗಳಿಗೆ ಕಡಿವಾಣ: ಡಾ.ಬಿ.ಜಿ. ಹನುಮಂತರಾಯ
ರೈತ ದಿನಾಚರಣೆಯ ಅಂಗವಾಗಿ ಜಿಲ್ಲೆಯ ನಾಲ್ವರು ಪ್ರಗತಿ ಪರ ರೈತ , ರೈತ ಮಹಿಳೆಯರನ್ನು ಗೌರವಿಸಲಾಯಿತು. ಮಾರಹಳ್ಳಿಯ ಎಂ.ಸಿ. ರಾಜಣ್ಣ, ಕಾಚಹಳ್ಳಿಯ ಅನಿಲ್, ಶ್ರವಣೂರಿನ ಮಹೇಶ್ ಮತ್ತು ಗಂಟಿಗಾನಹಳ್ಳಿಯ ಶೋಭಾ ಕುಮಾರಿ ಅವರನ್ನು ಸನ್ಮಾನಿಸುವ ಮೂಲಕ ರೈತರ ಸೇವೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸಲಾಯಿತು.
ಶೀಘ್ರ ಶಿವಗಂಗೆ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿ: ಶಾಸಕ ಎನ್.ಶ್ರೀನಿವಾಸ್ ಭರವಸೆ
ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ರಸ್ತೆಯನ್ನು ಕೆ.ಆರ್.ಡಿ.ಎಲ್.ಗೆ ಹಸ್ತಾಂತರಿಸಿದ್ದೇವೆ, ಮರು ಡಾಂಬರೀಕರಣವಾಗಿ ನಿರ್ವಹಣೆಯಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದುವರೆಗೂ ಈ ಶಿವಗಂಗೆ- ಲಕ್ಕೂರು ರಸ್ತೆ ನಿರ್ಮಾಣದ ಬಗ್ಗೆ ಎಸ್.ಟಿ.ಆರ್.ಆರ್.ಯೋಜನೆಯಲ್ಲಿ ಉಲ್ಲೇಖಿಸಿಲ್ಲ ಎಂದು ಸಚಿವರಿಗೆ ಸ್ಪಷ್ಟಪಡಿಸಿದ್ದೇನೆ.
ದೇಶಸೇವೆಗೆ ಜೀವನ ಅರ್ಪಿಸಿದ ಗಣ್ಯರ ಸ್ಮರಣೆ ಅತ್ಯಗತ್ಯ: ರಮೇಶ್ ಗುಪ್ತ
ಒಬ್ಬೊಬ್ಬ ಗಣ್ಯ ವ್ಯಕ್ತಿಯೂ ಕೂಡ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದು, ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ವಾರ್ಷಿಕೋತ್ಸವದಲ್ಲಿ ನಮ್ಮನ್ನು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ಇಂದಿನ ಮಕ್ಕಳಿಗೆ ಅವರ ಸಾಧನೆಯನ್ನು ತೋರಿಸುವುದು ಪುಣ್ಯದ ಕೆಲಸವಾಗಿದೆ.
ಕುವೆಂಪು ವೈಚಾರಿಕ ಮೌಲ್ಯಗಳು ಎಂದೆಂದಿಗೂ ಪ್ರಸ್ತುತ: ಎಂ.ಶಿವಮಾದು
ಮಹಾಕವಿಯಾಗಿ, ದಾರ್ಶನಿಕರಾಗಿ, ಶಿಕ್ಷಣ ತಜ್ಞರಾಗಿ ವಿವಿಧ ರಂಗಗಳಲ್ಲಿ ಅಮೂಲ್ಯ ಸೇವೆ ಸಲ್ಲಿಸಿರುವ ರಾಷ್ಟ್ರಕವಿ ಕುವೆಂಪುರವರು ಮನುಜಮತ ವಿಶ್ವಪಥ ಎಂಬ ಘೋಷಣೆಯ ಮೂಲಕ ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ್ದರು.
ರಸಕವಿ ಕುವೆಂಪು ಕನ್ನಡಿಗರ ಮನದಲ್ಲಿ ಅಜರಾಮರ: ರಾಜ್ಯಾಧ್ಯಕ್ಷ ರಮೇಶ್ ಗೌಡ
ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಕುವೆಂಪು ಅವರು ರವೀಂದ್ರನಾಥ ಟ್ಯಾಗೂರರಂತೆ ರಾಷ್ಟ್ರ ಗೀತೆ ಮಾದರಿಯಲ್ಲಿ ನಾಡಗೀತೆ ಹಾಗೂ ರೈತ ಗೀತೆಯಂಥ ಸಾಕಷ್ಟು ಗೀತೆಗಳನ್ನು ನೀಡಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಇಂಥ ಮಹನೀಯರ ಆದರ್ಶಗಳನ್ನು ಜೀವಂತವಾಗಿರಿಸುವ ಕೆಲಸವನ್ನು ಇಂದಿನ ಯುವಪೀಳಿಗೆ ಮಾಡಬೇಕು .
ವಿಪ್ರ ಯುವ ಟ್ರಸ್ಟ್‌ನಿಂದ ವಿಜೃಂಭಣೆಯ ಹನುಮ‌ ಜಯಂತಿ
ರಾಮಮಂದಿರ ಬಳಿಯಿಂದ ಮೆರವಣಿಗೆ ಆರಂಭವಾಗುತ್ತಿದ್ದಂತೆ ತಂಡೋಪತಂಡವಾಗಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ವಿಪ್ರ ಬಾಂಧವರು ಜಮಾಯಿಸಿದರು. ಮಹಡಿ ಹಾಗೂ ಅಂಗಡಿ ಮಳಿಗೆಗಳ ಮುಂದೆ ನಿಂತು ನಗರದ ನಾಗರಿಕರು ಮೆರವಣಿಗೆಯನ್ನು ಕಣ್ತುಂಬಿಕೊಂಡರು. ದಾರಿಯುದ್ದಕ್ಕೂ ಭಕ್ತ ಜನರು ಹನುಮ, ಶ್ರೀರಾಮ, ಶ್ರೀನಿವಾಸ ಮೂರ್ತಿಗೆ ಪೂಜೆ ಸಲ್ಲಿಸಿದರು.
ಪುಂಡಾನೆಗಳ ದಾಳಿ: ಲಕ್ಷಾಂತರ ರು. ಮೌಲ್ಯದ ಸೌತೆಕಾಯಿಬೆಳೆ ನಾಶ
ದೇವರಾಜು ತಮ್ಮ ಜಮೀನಿನಲ್ಲಿ ಸುಮಾರು ೪ ಲಕ್ಷ ರು. ಖರ್ಚು ಮಾಡಿ ಸೌತೆಕಾಯಿ ಬೆಳೆ ಬೆಳೆದಿದ್ದರು. ಫಸಲಿನಿಂದ ಸುಮಾರು ೧೦ ಲಕ್ಷ ರು. ಆದಾಯ ನಿರೀಕ್ಷಿಸಿದ್ದರು. ಫಸಲು ಇನ್ನೇನು ಕೈಗೆ ಬರಬೇಕು ಎಂಬ ಹೊತ್ತಿನಲ್ಲಿ ದಾಳಿ ನಡೆಸಿರುವ ಪುಂಡಾನೆಗಳು ಸೌತೆಕಾಯಿ ಬೆಳೆಯನ್ನು ಸಂಪೂರ್ಣವಾಗಿ ನಾಶಪಡಿಸಿವೆ.
ಕುವೆಂಪು ಆದರ್ಶ, ಚಿಂತನೆಗಳು ಇಂದು ಹೆಚ್ಚು ಪ್ರಸ್ತುತ: ಕರವೇ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ
ಕುವೆಂಪು ಅವರ ವಿಶ್ವಮಾನವ ಸಂದೇಶ ಹೆಚ್ಚು ಪ್ರಸ್ತುತವಾಗಿದೆ. ಕನ್ನಡ ಸಾಹಿತ್ಯ- ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ವಿಜೃಂಭಿಸುವಂತೆ ಮಾಡಲು ಕುವೆಂಪು ಅವರ ಕೊಡುಗೆ ಅಪಾರವಾದುದು.
ಸಮಾಜ ನಿರ್ಮಿಸುವಲ್ಲಿ ಬ್ರಾಹ್ಮಣ ಸಮುದಾಯ ಮಾದರಿ: ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ
ಬ್ರಾಹ್ಮಣ ಸಮಾಜ ಎಲ್ಲರ ಒಳಿತು ಬಯಸುವ ಸರ್ವೇ ಜನ ಸುಖೀನೋ ಭವಂತು ಎಂದು ಹೇಳುವ ಸಮಾಜ. ಅಂತಹ ಸಮಾಜದ ವಿಪ್ರ ಯುವ ಟ್ರಸ್ಟ್ ಕಳೆದ 19 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಸಾಮಾಜಿಕ ಕಾರ್ಯಗಳು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ವಾರ್ಡ್ ಸಭೆ ಆಯೋಜನೆ
ಜಿಲ್ಲಾ ಕೇಂದ್ರ ರಾಮನಗರದಲ್ಲಿ 24ಗಂಟೆ ನೀರು ಪೂರೈಸುವ ನೆಟ್ಕಲ್ ಯೋಜನೆ ಪ್ರಗತಿ ಸಂಬಂಧ ಜಲ ಮಂಡಳಿ ಅಧಿಕಾರಿಗಳೊಂದಿಗೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಶೀಘ್ರದಲ್ಲಿಯೇ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved