ಜಾನಪದ ಲೋಕದಲ್ಲಿ ಕಲಾವಿದರಿಗೆ ಪ್ರೋತ್ಸಾಹರಾಮನಗರ: ಜಾನಪದ ಲೋಕ ಸ್ಥಾಪನೆಯಾದ ನಂತರ ಖ್ಯಾತ ಹಾಗೂ ಪ್ರತಿಭಾವಂತ ಜನಪದ ಕಲಾವಿದರನ್ನು ಆಹ್ವಾನಿಸಿ, ಅವರ ಕಲೆಯನ್ನು ಗೌರವಿಸಿ, ಸನ್ಮಾನಿಸುವ ಕೆಲಸವನ್ನು ನಿರಂತರವಾಗಿ ಹಮ್ಮಿಕೊಳ್ಳುವ ಮೂಲಕ ನಾಡೋಜಾ ಎಚ್.ಎಲ್.ನಾಗೇಗೌಡರ ಆಶಯವನ್ನು ಸಾಕಾರಗೊಳಿಸುತ್ತಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.