• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರನ್ನು ಸಮಾನವಾಗಿ ಕಾಣಿ
ಇಲ್ಲಿನ ತಾಲೂಕು ಸಾರ್ವಜನಿಕ ಹೆರಿಗೆ ಆಸ್ಪತ್ರೆಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಬಹುಜನ ಜಾಗೃತಿ ವೇದಿಕೆಯಿಂದ ಮಹಿಳಾ ಪೊಲೀಸ್ ಹಾಗೂ ಆಸ್ಪತ್ರೆಯ ಮಹಿಳಾ ದಾದಿಯರು ಮತ್ತು ಸಿಬ್ಬಂದಿಗಳಿಗೆ ಹೂವು ಹಾಗೂ ಸಿಹಿಯನ್ನ ನೀಡಿ ಸನ್ಮಾನಿಸಿ ಗೌರವಿಸುವ ಮೂಲಕ ವಿಶ್ವ ಮಹಿಳಾ ದಿನ ಆಚರಿಸಲಾಯಿತು.
ಉದ್ಯಮಿಗೆ ಸಾಲಕೊಟ್ಟು ಮನ್ನಾ ಮಾಡಿದರೆ ದೇಶ ನಂ. ಒನ್‌ ಆಗಲ್ಲ
ಉದ್ಯಮಿಗಳಿಗೆ ಕೋಟ್ಯಾಂತರ ರು.ಸಾಲ ಕೊಟ್ಟು, ಬಳಿಕ ಮನ್ನಾ ಮಾಡುವುದರಿಂದ ದೇಶದ ಆರ್ಥಿಕತೆ ನಂಬರ್ ಒನ್ ಆಗುತ್ತದೆ ಎಂಬುದು ತಪ್ಪು. ಯಾವ ದೇಶದಲ್ಲಿ ಬಡವರ ಆರ್ಥಿಕತೆ ಬೆಳೆಸುವ ಕೆಲಸವಾಗುತ್ತದೆಯೊ ಆ ದೇಶ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತದೆ ಎಂದು ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಹೇಳಿದರು.
ಸರ್ಕಾರಿ ಗೋಮಾಳ ನಿವೇಶನವನ್ನಾಗಿ ಮಾಡಿ ವಿತರಿಸಿ
ಹೋಬಳಿಯ ಸಿ.ಎನ್.ಹೊಸೂರು ಗ್ರಾಮದಲ್ಲಿನ ೭ ಎಕರೆ ಸರ್ಕಾರಿ ಗೋಮಾಳದೊಳಗೆ ಯಾರೂ ಅತಿಕ್ರಮ ಪ್ರವೇಶ ಮಾಡಬಾರದು ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಬೋರ್ಡ್ ಅಳವಡಿಕೆ ಮಾಡಿದ್ದರೂ ರಾತ್ರೋ ರಾತ್ರಿ ಕೆಲವರು ಜೆಸಿಬಿ ತಂದು ಮಣ್ಣು ತುಂಬಿಸುವುದರ ಜೊತೆಗೆ ಈ ಭೂಮಿಯನ್ನು ವಿರೂಪಗೊಳಿಸುವಂತಹ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಈ ಜಮೀನನ್ನು ಗ್ರಾಮಸ್ಥರಿಗೆ ನಿವೇಶನಗಳನ್ನಾಗಿ ಮಾಡಿಕೊಟ್ಟು ವಿತರಿಸಬೇಕು ಎಂದು ಕರ್ನಾಟಕ ದಲಿತ ಜನ ಸೇನೆ ರಾಜ್ಯಾಧ್ಯಕ್ಷ ಟಿ.ಭರತ್ ಒತ್ತಾಯಿಸಿದರು.
ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಅನುದಾನ ಇತರರಿಗೆ ಅನ್ಯಾಯ
ರಾಜ್ಯ ಸರ್ಕಾರದ ಬಜೆಟ್ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಟ್ರ್ಯಾಕ್ಟರ್ ತಳ್ಳುವ ಮೂಲಕ ವಿನೂತವಾಗಿ ಪ್ರತಿಭಟನೆ ನಡೆಸಿದರು.
ಏ.12.13ಕ್ಕೆ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ತಾಲೂಕಿನ ಕನಸವಾಡಿಯಲ್ಲಿ ಏಪ್ರಿಲ್ 12 ಮತ್ತು 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನ ಕೈಗೊಂಡಿದ್ದು, ಕನ್ನಡದ ಕಾಯಕಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.
ಹೆಣ್ಣನ್ನು ಪೂಜಿಸಲ್ಪಡುವ ಸ್ಥಳ ದೇವತೆಗಳ ನೆಲೆ
ಸಮಾಜದಲ್ಲಿ ಯಾವುದೇ ಬೇಧ, ಬಾವವಿಲ್ಲದೇ ಹೆಣ್ಣಿಗೂ ಸಾಮಾಜಿಕ, ಧಾರ್ಮಿಕ, ರಾಜಕೀಯ, ಅರ್ಥಿಕ ಕ್ಷೇತ್ರಗಳಲ್ಲೂ ಅವಕಾಶ ಕಲ್ಪಿಸಿ ಕೊಡಬೇಕು ಹಾಗೂ ಸಮಾಜದಲ್ಲಿ ಗೌರವ ಸಿಗಬೇಕು ಎಂದು ಟೌನ್ ಬ್ಯಾಂಕ್ ನಿರ್ದೇಶಕ ಬಾಲಚಂಧ್ರ ಹೇಳಿದರು.
ಬೆಟ್ಟದಷ್ಟು ನಿರೀಕ್ಷೆಯಲ್ಲಿ ಹಲ್ಲುಕಡ್ಡಿಯಷ್ಟೂ ಈಡೇರಲಿಲ್ಲ!
ರಾಮನಗರ: ಉಪಮುಖ್ಯಮಂತ್ರಿಗಳು ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತವರು ಜಿಲ್ಲೆ ರಾಮನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ನಿರಾಸೆ ತಂದಿದೆ.
ಕರ್ತವ್ಯನಿರತರ ಮೇಲೆ ಹಲ್ಲೆ: ಕ್ರಮಕ್ಕೆ ಒತ್ತಾಯ
ಕನಕಪುರ: ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ಕೊಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಮಂಜುನಾಥ್‌ಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ : ಸಂಸದ ಡಾ. ಸಿ.ಎನ್. ಮಂಜುನಾಥ್

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ ನೀಡಿದೆ. 2014 ರಲ್ಲಿ ದೇಶದ ಕೃಷಿ ಬಜೆಟ್ 22 ಸಾವಿರ ಕೋಟಿ ಇತ್ತು. ಈ ಬಾರಿ ಅದು 1.30 ಲಕ್ಷ ಕೋಟಿ ಆಗಿದೆ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.

ರಾಜ್ಯ ಬಜೆಟ್: ರೇಷ್ಮೆನಗರಿ ಜನರ ಬೆಟ್ಟದಷ್ಟು ನಿರೀಕ್ಷೆ
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲೆಯವರೇ ಆಗಿರುವ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಲಿರುವ 2025- 26ನೇ ಸಾಲಿನ ಆಯವ್ಯಯದಲ್ಲಿ ರಾಮನಗರ ಜಿಲ್ಲೆಗೆ ಭರ್ಜರಿ ಕೊಡುಗೆ ಸಿಗಬಹುದೆಂದು ಜನರು ನಿರೀಕ್ಷೆ ಹೊಂದಿದ್ದಾರೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved