• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬೇಡಿ
ಕನಕಪುರ: ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು ಮಕ್ಕಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದೆ ಉನ್ನತ ಶಿಕ್ಷಣ ಪಡೆದು ಉತ್ತಮ ವ್ಯಕ್ತಿಗಳಾಗಿ ರೂಪಗೊಳ್ಳುಬೇಕು ಎಂದು ತಾಪಂ ಸಹಾಯಕ ನಿರ್ದೇಶಕ ಮೋಹನ್ ಬಾಬು ತಿಳಿಸಿದರು.
ಜಿಲ್ಲೆಯೆಲ್ಲೆಡೆ ಸಂಭ್ರಮ ಸಡಗರದ ಕ್ರಿಸ್‌ಮಸ್
ರಾಮನಗರ: ಜಿಲ್ಲಾದ್ಯಂತ ಕ್ರೈಸ್ತ ಬಾಂಧವರು ಬುಧವಾರ ಸಂಭ್ರಮ ಸಡಗರದಿಂದ ಕ್ರಿಸ್‌ಮಸ್‌ ಹಬ್ಬವನ್ನು ಆಚರಿಸಿದರು.ರಾಮನಗರ, ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಲ್ಲಿನ ಚರ್ಚ್‌ಗಳಲ್ಲಿ ಬೆಳಿಗ್ಗೆ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ದೇವರ ಧ್ಯಾನ ಮಾಡಿದರು.
ರಾಜಕಾರಣಿಯೆಂದರೆ ಅಟಲ್ ಜೀಯಂತಿರಬೇಕು: ಲಯನ್ಸ್ ಅಧ್ಯಕ್ಷ ಚಂದ್ರಪ್ಪ
ನಾವಿಂದು ಸ್ವಚ್ಛವಾಗಿ ಉಸಿರಾಡುವುದಕ್ಕೆ ಪೌರಕಾರ್ಮಿಕರೇ ಕಾರಣವಾಗಿದ್ದಾರೆ. ಪೌರ ಕಾರ್ಮಿಕರು ಮುಂಜಾನೆ ಎದ್ದು ಮೇಣದ ಬತ್ತಿಯಂತೆ ತಮ್ಮನ್ನು ಉರಿಸಿಕೊಂಡು ಊರಿನ ಸ್ವಚ್ಛತೆಯನ್ನು ಕಾಪಾಡುತ್ತಿದ್ದಾರೆ. ಪೌರ ಕಾರ್ಮಿಕರು ದುಶ್ಚಟ, ದುರಭ್ಯಾಸಗಳಿಂದ ದೂರವಿದ್ದು, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಉಳಿತಾಯದ ಮನೋಭಾವ ಬೆಳೆಸಿಕೊಳ್ಳಬೇಕು.
ರೈತ ರಜೆ ಹಾಕಿದರೆ ದೇಶಕ್ಕೆ ಅನ್ನ ಸಿಗುವುದಿಲ್ಲ
ಮಾಗಡಿ: ಪ್ರತಿಯೊಬ್ಬರಿಗೂ ತಮ್ಮ ಕೆಲಸದಲ್ಲಿ ರಜೆ ಸಿಗುತ್ತದೆ. ಆದರೆ ರೈತ ರಜೆ ಹಾಕಿದರೆ ದೇಶಕ್ಕೆ ಅನ್ನ ಸಿಗುವುದಿಲ್ಲ ಎಂದು ಚನ್ನಪಟ್ಟಣ ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಮಲ್ಲೇಶ್ ಗುರೂಜಿ ಹೇಳಿದರು.
ರಾಮನಗರ ನಗರಸಭೆ ಅಧ್ಯಕ್ಷರಾಗಿ ಕೆ.ಶೇಷಾದ್ರಿ ಅವಿರೋಧ ಆಯ್ಕೆ
31 ಮಂದಿ ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 20 ಮಂದಿ, ಜೆಡಿಎಸ್ ನಿಂದ 11 ಮಂದಿ ಚುನಾಯಿತರಾಗಿದ್ದು, ಬಹುಮತದ ಕೊರತೆಯಿಂದಾಗಿ ಜೆಡಿಎಸ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು.
ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಮಿತ್‌ ಶಾ ಪದಚ್ಯುತಿಗೆ ಕಾಂಗ್ರೆಸ್‌ ಹಕ್ಕೊತ್ತಾಯ
ದೇವರ ಸ್ಮರಣೆಯಿಂದ ದಲಿತರಿಗೆ ನ್ಯಾಯ ಸಿಕ್ಕಿಲ್ಲ, ಸಂವಿಧಾನ ಇಲ್ಲದಿದ್ದರೆ ದಲಿತರು ಮತ್ತು ಹಿಂದುಳಿದ ಜನ ಇವತ್ತಿಗೂ ಗೃಹ ಬಂಧನದಲ್ಲಿಯೇ ಇರಬೇಕಿತ್ತು. ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಾತಂತ್ರ್ಯ, ಸಮಾನತೆ ಕೊಟ್ಟ ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡುವುದು ಅಹಸನೀಯ. ಬೇಷರತ್ತಾಗಿ ದೇಶದ ಕ್ಷಮೆ ಕೇಳಬೇಕು.
ನೀವು ಪರಿಚಯಿಸಿದ ನಾಯಕರು ಜಿಲ್ಲೆಗಾಗಿ ಏನು ಮಾಡಲಿಲ್ಲ: ಶಾಸಕ ಇಕ್ಬಾಲ್ ಹುಸೇನ್
ನೀವು ಸಾಕಷ್ಟು ರಾಜಕಾರಣಿಗಳಿಗೆ ಚುನಾವಣೆ ಮಾಡಿ ರಾಜ್ಯ ಮತ್ತು ದೇಶಕ್ಕೆ ಪರಿಚಯ ಮಾಡಿಸಿದ್ದೀರಿ. ಅವರು ಮುಖ್ಯಮಂತ್ರಿ ಮಾತ್ರವಲ್ಲದೆ ದೇಶದ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿದರು. ಅವರೆಲ್ಲರೂ ತಮ್ಮ ಕುಟುಂಬದ ಏಳಿಗೆಗಾಗಿ ಅಧಿಕಾರ ಬಳಸಿಕೊಂಡರೆ ಹೊರತು ಜಿಲ್ಲೆಯ ಅಭಿವೃದ್ಧಿಗಾಗಿ ಹಾಗೂ ನಿಮ್ಮ ಮಕ್ಕಳ ಭವಿಷ್ಯ ದೃಷ್ಟಿಯಿಂದ ಯಾವ ಕಾರ್ಯಕ್ರಮಗಳನ್ನೂ ರೂಪಿಸಲೇ ಇಲ್ಲ ಎಂದು ಹರಿಹಾಯ್ದರು.
ಶಾಲಾ ಪ್ರವಾಸಗಳು ಮಕ್ಕಳ ಶೈಕ್ಷಣಿಕ ಕಲಿಕೆಗೆ ಪೂರಕ: ಡಾ.ಎಚ್.ಎಂ.ಸುಬ್ಬರಾಜು
ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಶರತ್ ಬಚ್ಚೇಗೌಡರ ಸಹಕಾರದಿಂದ ಹೊಸ ಕಟ್ಟಡ ಕಟ್ಟಿಸಿದ್ದೇವೆ. ಪ್ರಮುಖವಾಗಿ ಯಾವುದೇ ಗ್ರಾಮ ಅಥವಾ ಕಾಲೋನಿಯ ಶಾಲೆಗಳನ್ನು ಅಲ್ಲಿ ಓದಿದ ವಿದ್ಯಾರ್ಥಿಗಳೇ ದತ್ತು ಪಡೆದುಕೊಂಡು ಅಭಿವೃದ್ಧಿಪಡಿಸಬೇಕು. ಆದ್ದರಿಂದಲೇ ನಾನು ಗೌತಮ್ ಕಾಲೋನಿ ಶಾಲೆ ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾಗಿದ್ದೇನೆ.
ಪೌಷ್ಟಿಕಾಂಶಯುಕ್ತ ಆಹಾರ ಒದಗಿಸುವುದೇ ಅಕ್ಷಯ ಪಾತ್ರೆ ಉದ್ದೇಶ: ಶ್ರೀ ಚಂಚಲಪತಿ ದಾಸ್
ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಊಟವನ್ನು ಒದಗಿಸುವ ಅಕ್ಷಯ ಪಾತ್ರೆದ ಬದ್ಧತೆಗೆ ಈ ಹೊಸ ಅಡುಗೆಮನೆ ಸಾಕ್ಷಿಯಾಗಿದೆ. ಅಕ್ಷಯ ಪಾತ್ರೆಯ ಸಾಮಾಜಿಕ ಬದ್ಧತೆಯ ಕಾರ್ಯಕ್ಕೆ ಸರ್ಕಾರಗಳ ಸಹಕಾರ ಕೂಡ ಪರಿಣಾಮಕಾರಿಯಾಗಿ ಧಕ್ಕುತ್ತಿದೆ .
ಸಾಲ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರಕ್ಕೆ ಯತ್ನಿಸಿದ ಬಿಜೆಪಿ ಮುಖಂಡನ ಬಂಧನ
ಸಂತ್ರಸ್ತ ಮಹಿಳೆಯ ದೂರದ ಸಂಬಂಧಿಯ ಮೂಲಕ ಆರೋಪಿ ಸೂರನಹಳ್ಳಿ ಚೆಲುವರಾಮು ಹಾಗೂ ಬೊಮ್ಮನಹಳ್ಳಿ ಪುಟ್ಟಮ್ಮನವರ ಮಗ ರವಿ ಎಂಬುವರು ಪರಿಚಯವಾಗಿ ನಾವು ಬಿಜೆಪಿ ಮುಖಂಡರು, ನಮಗೆ ಎಲ್ಲ ರಾಜಕಾರಣಿಗಳ ಸಂಪರ್ಕ ಇದೆ ಎಂದು ನನ್ನನ್ನು ನಂಬಿಸಿ, ದಾಖಲೆಗಳನ್ನು ಕೇಳುವ ನೆಪದಲ್ಲಿ ಮನೆಗೆ ಬಂದು ಹೋಗುತ್ತಿದ್ದರು. ಸಾತನೂರು, ಕನಕಪುರ, ರಾಮನಗರ ಕಚೇರಿಗಳಲ್ಲಿ ದಾಖಲಾತಿ ಪಡೆದುಕೊಳ್ಳಬೇಕು ಎಂದು ಕರೆಸಿಕೊಂಡು ಸಾಲ ಕೊಡಿಸುವುದಾಗಿ ಅಲೆದಾಡಿಸಿದ್ದರು ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved