ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಪರಂಪರೆಯ ಅನನ್ಯತೆಯೊಂದಿಗೆ ಭವಿಷ್ಯದ ಕಾಳಜಿ ಮುಖ್ಯ: ಕೆ.ರಾಜ್ಕುಮಾರ್
ಕನ್ನಡ ನೆಲದ ಶ್ರೇಷ್ಠತೆಯ ಬಗ್ಗೆ ಎಲ್ಲ ಕನ್ನಡಿಗರೂ ಹೆಮ್ಮೆ ಪಡಬೇಕು. ಇತಿಹಾಸ, ವರ್ತಮಾನ ಮತ್ತು ಭವಿಷ್ಯದ ಭಿನ್ನ ನೆಲೆಗಳಲ್ಲಿ ಕನ್ನಡ ತನ್ನದೇ ಆದ ಮಹತ್ವ ಹೊಂದಿದೆ ಎಂದು ಕನ್ನಡಪರ ಚಿಂತಕ ಕೆ.ರಾಜ್ಕುಮಾರ್ ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ವಿರುದ್ಧ 15ರಂದು ಛತ್ರಿ ಚಳವಳಿ
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ
ಬೂತ್, ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಗೆ ಚಾಲನೆ
ಎಐಸಿಸಿ ಎಲ್ಲ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡುವಂತೆ ಆದೇಶಿಸಿದೆ. ಅದರಂತೆ ಪಕ್ಷದ ಎಲ್ಲ ಸಮಿತಿಗಳನ್ನು ಪುನರ್ ರಚನೆ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್ ಹೇಳಿದರು.
1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಸಲು ಆಗ್ರಹ
ಒಂದನೇ ತರಗತಿಗೆ ಕನಿಷ್ಟ ವಯೋಮಿತಿ 6 ವರ್ಷ ಪೂರೈಸಿರಬೇಕು ಎನ್ನುವ ರಾಜ್ಯ ಸರ್ಕಾರದ 2022ರ ಆದೇಶವನ್ನು ಪ್ರಸಕ್ತ ಸಾಲಿನಿಂದ ಜಾರಿಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಯಾರೇ ಅಡ್ಡಿ ಮಾಡಿದರು ಫುಟ್ಪಾತ್ ಒತ್ತುವರಿ ತೆರವು ನಿಲ್ಲಲ್ಲ
ಬಿಡದಿ ಪುರಸಭೆಯಲ್ಲಿ ಆಡಳಿತ ಪಕ್ಷವಾಗಿರುವ ಜೆಡಿಎಸ್ನವರು ಕೈಗೆತ್ತಿಕೊಂಡಿರುವ ಸರ್ಕಾರಿ ಜಾಗ ಮತ್ತು ಫುಟ್ಪಾತ್ ಒತ್ತುವರಿ ತೆರವು ಮಾತ್ರವಲ್ಲದೆ ಎಲ್ಲ ಅಭಿವೃದ್ಧಿಪರ ಕೆಲಸಗಳಿಗೆ ಕಾಂಗ್ರೆಸ್ ಬೆಂಬಲವಾಗಿ ನಿಲ್ಲಲಿದೆ.
ಇಂದಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಭ್ರಮ
ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.
ಸೌದೆ ಒಲೆ ಮೂಲಕ ಹಂಡೆಯಲ್ಲಿ ನೀರು ಕಾಯಿಸಿ ವಾಟಾಳ್ ಪ್ರತಿಭಟನೆ
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಗತ್ಯ ವಸ್ತುಗಳ ದರ ಏರಿಕೆ ಮಾಡಿವೆ. ಹಾಲು, ವಿದ್ಯುತ್, ಡೀಸೆಲ್, ಸಿಲಿಂಡರ್ ದರಗಳ ದರ ಏರಿಕೆ ಆಗಿದೆ ಎಂದು ಟೀಕಿಸಿದರು.
ರೈಲ್ವೆ ಸೇತುವೆಗೆ ಕಾರು ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು
ಬೆಂಗಳೂರಿನ ಮಲ್ಲೇಶ್ವರಂ ಮೂಲದವರಾದ ಗೋಪಾಲ್ (60), ಶಶಿಕಲಾ (55), ದೀಪ (35) ಮೃತಪಟ್ಟವರಾಗಿದ್ದು, ಮೃತ ದೀಪಾರ ಮಕ್ಕಳಾದ ಭುವನ್ (04), ಆದ್ಯ (01) ಗಂಭೀರ ಗಾಯಗೊಂಡಿದ್ದಾರೆ.
ಜಾತ್ರಾ ಮಹೋತ್ಸವ ಜನಪದರ ದೂರದೃಷ್ಟಿಯ ಪರಿಕಲ್ಪನೆ: ನಿರ್ಮಲಾನಂದನಾಥ ಶ್ರೀ
ಈ ಸುತ್ತಲಿನ ಎಲ್ಲಾ ಗ್ರಾಮಗಳ ಜನರೂ ಅತ್ಯಂತ ಭಕ್ತಿ ಗೌರವಗಳಿಂದ ಇಲ್ಲಿನ ದೇವರಿಗೆ ನಡೆದುಕೊಳ್ಳುವುದನ್ನು ನೋಡಿದರೆ ಈ ಜನರ ಶ್ರದ್ದೆಯ ಮೇಲೆ ಎಂತಹವರಿಗಾದರೂ ಗೌರವ ಹೆಚ್ಚಾಗದೇ ಇರದು. ಕರಡಿಗುಚ್ಚಮ್ಮ ದೇವಿಯನ್ನು ಈ ಭಾಗದ ರಾಜರಾಜೇಶ್ವರಿ ಅಮ್ಮನವರು ಎಂದು ಪರಿಭಾವಿಸಿ ಪೂಜೆ ಮಾಡಲಾಗುತ್ತದೆ.
< previous
1
...
10
11
12
13
14
15
16
17
18
...
310
next >
Top Stories
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ
ಸಾಮಾಜಿಕ, ಆರ್ಥಿಕ, ಶಿಕ್ಷಣ ಸಮೀಕ್ಷೆ ನಡೆಸಿ : ಸಿದ್ದರಾಮಯ್ಯ ಆಗ್ರಹ