• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುಳಿದವರ ಕಲ್ಯಾಣಕ್ಕಾಗಿ ಶ್ರಮಿಸಿದ ಧೀಮಂತ ನಾಯಕ ಅರಸು
ಕನಕಪುರ: ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯ ಎಲ್ಲಾ ವರ್ಗಗಳ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರು ಅಭಿವೃದ್ಧಿಯ ಹರಿಕಾರರು ಎಂದು ತಹಸೀಲ್ದಾರ್ ಸಂಜಯ್ ತಿಳಿಸಿದರು.
‘ಕುರುಕ್ಷೇತ್ರ’ಕ್ಕಾಗಿ ಬಣ್ಣ ಹಚ್ಚಲಿರುವ ಆರಕ್ಷಕರು
ರಾಮನಗರ: ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಹಾಗೂ ಬಿಗಿ ಬಂದೋಬಸ್ತ್ ಒದಗಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಸದಾ ಒತ್ತಡದಿಂದ ಕಾರ್ಯನಿರ್ವಹಿಸುವ ಜಿಲ್ಲೆಯ ಪೊಲೀಸರು ಬಣ್ಣ ಹಚ್ಚುವ ತಯಾರಿಯಲ್ಲಿ ತೊಡಗಿದ್ದಾರೆ.
ನಾಳೆ 40 ಕೋಟಿ ಕೆಸಿಸಿ ಬೆಳೆ ಸೇರಿ ವಿವಿಧ ಸಾಲ ವಿತರಣೆ
ರಾಮನಗರ: ಬಿಡಿಸಿಸಿ ಬ್ಯಾಂಕ್ ವತಿಯಿಂದ ಆ.23ರಂದು ನಗರದ ಅಂಬೇಡ್ಕರ್ ಭವನದಲ್ಲಿ 40 ಕೋಟಿ ಕೆಸಿಸಿ ಬೆಳೆ ಸೇರಿ ವಿವಿಧ ಸಾಲ ವಿತರಣೆ ಹಾಗೂ ಗ್ರಾಹಕರ ದಿನಾಚರಣೆ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ನಿರ್ದೇಶಕ ಯರೇಹಳ್ಳಿ ಮಂಜು ತಿಳಿಸಿದರು.
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ನೇಣಿಗೆ ಶರಣು
ಚನ್ನಪಟ್ಟಣ: ಕಸ್ಟಡಿಯಲ್ಲಿದ್ದ ಕಳವು ಆರೋಪಿ ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಇದು ಆತ್ಮಹತ್ಯೆಯಲ್ಲ ಲಾಕಪ್‌ಡೆತ್ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸ್ವಚ್ಛತಾ ಆಂದೋಲನಕ್ಕೆ ಶೇಷಾದ್ರಿ ಚಾಲನೆ
ರಾಮನಗರ: ಸಾಮಾಜಿಕ ಹರಿಕಾರ ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜು ಅರಸು ಜನ್ಮ ದಿನದ ಪ್ರಯುಕ್ತ ಪ್ರತಿ ಬುಧವಾರ ಮತ್ತು ಭಾನುವಾರ ಪೌರ ಕಾರ್ಮಿಕರೆಲ್ಲರು ಸೇರಿ ಹಮ್ಮಿಕೊಳ್ಳುವ ಸ್ವಚ್ಛತಾ ಆಂದೋಲನಕ್ಕೆ ನಗರಸಭೆ ಅಧ್ಯಕ್ಷ ಶೇಷಾದ್ರಿ ಚಾಲನೆ ನೀಡಿದರು.
ಶೋಷಿತರಿಗೆ ರಾಜಕೀಯ ಅವಕಾಶ ನೀಡಿದ್ದ ಅರಸು
ರಾಮನಗರ: ಸಮಾಜ ಸುಧಾರಕರು-ಕ್ರಾಂತಿಕಾರರು, ಶೋಷಿತರು ಮತ್ತು ಬಡವರಿಗೆ ಸಾಮಾಜಿಕ ಸಮಾನತೆ ಹಾಗೂ ರಾಜಕೀಯ ಅವಕಾಶ ಕೊಡಬೇಕೆಂದು ಪ್ರತಿಪಾದನೆ ಮಾಡುತ್ತಿದ್ದರು. ಆದರೆ, ಅದನ್ನು ಪ್ರಾಯೋಗಿಕವಾಗಿ ಕಾರ್ಯಗತಗೊಳಿಸಿದ ಕೀರ್ತಿ ದಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ) ಹೇಳಿದರು.
ಮಕ್ಕಳಿಗೆ ಗುರಗಳ ಮಾರ್ಗದರ್ಶನ ಅಗತ್ಯ: ಮಮತಾ
ರಾಮನಗರ: ಗುರುಗಳು ನೀಡಿದ ಶಿಕ್ಷಣ ಮತ್ತು ಮಾರ್ಗದರ್ಶನದಿಂದ ಸಮಾಜದಲ್ಲಿ ನಾವು ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಬಿಎಂಟಿಸಿ ಘಟಕ ವ್ಯವಸ್ಥಾಪಕಿ ಮಮತಾ ಹೇಳಿದರು.
ಕೆ.ಎಚ್.ಮುನಿಯಪ್ಪ ವಿರುದ್ಧದ ಆಡಿಯೋ ಸತ್ಯಕ್ಕೆ ದೂರವಾದುದು
ಸಚಿವ ಕೆ.ಎಚ್. ಮುನಿಯಪ್ಪ ನವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ ಬಗ್ಗೆ ನನಗೆ ಅಗಾಧ ಗೌರವವಿದೆ.
ಸಹಕಾರ ಸಂಘಗಳ ಮೂಲಕ ಸ್ವಾವಲಂಬಿ ಬದುಕಿಗೆ ಪ್ರೇರಣೆ: ಶರತ್ ಬಚ್ಚೇಗೌಡ
ಮುಂದಿನ ದಿನಗಳಲ್ಲಿ ಹೆಚ್ಚಿನ ಹಣವನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವಂತೆ ಬಿಡಿಸಿಸಿ ಬ್ಯಾಂಕ್‌ಗೆ ಒತ್ತಾಯಿಸಲಿದ್ದು ಸದಸ್ಯರು ಸದುಪಯೋಗಪಡಿಸಿಕೊಂಡು ಸಂಘದ ಅಭಿವೃದ್ದಿಗೂ ಕೈ ಜೋಡಿಸಬೇಕು.
ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ: ಶಾಸಕ ಎನ್.ಶ್ರೀನಿವಾಸ್
ಕಬ್ಬಡಿ ದೇಶಿಯ ಕ್ರೀಡೆಯಾಗಿದ್ದು, ಯುವಜನತೆಯನ್ನು ಕ್ರೀಡೆಯಲ್ಲಿ ತೊಡಗಿಸುವ ಉದ್ದೇಶದಿಂದ ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿರುವ ಈ ಮುಖಂಡರ ಕಾರ್ಯ ಶ್ಲಾಘನೀಯ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 388
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved