• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತತ ಹೋರಾಟದ ಫಲವೇ ಕಾಡುಗೊಲ್ಲರಿಗೆ ಜಾತಿ ಪ್ರಮಾಣಪತ್ರ
ಮಾಗಡಿ: ಕಾಡುಗೊಲ್ಲರ ಸಂಘದಿಂದ ಜಾತಿ ಪ್ರಮಾಣ ಪತ್ರ ಪಡೆಯಲು ಅಧಿಕಾರಿಗಳ ಮೇಲೆ ಶಾಸಕ ಎಚ್.ಸಿ.ಬಾಲಕೃಷ್ಣ ಹಾಗೂ ಬಮೂಲ್ ನಿರ್ದೇಶಕ ಎಚ್.ಎನ್.ಅಶೋಕ್‌ ಸತತ ಒತ್ತಡ ಹಾಕಿದ ಪರಿಣಾಮ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ಸಿಕ್ಕಿದೆ ಎಂದು ತಾಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ಬಸವೇನಹಳ್ಳಿ ಸುರೇಶ್ ತಿಳಿಸಿದರು.
ಜಾನಪದ ಲೋಕದಲ್ಲಿ ದಸರಾ ಬನ್ನಿ ಪೂಜೆ ಸಂಪನ್ನ
ರಾಮನಗರ: ನಗರದ ಜಾನಪದ ಲೋಕದಲ್ಲಿ ದಸರಾ ಪ್ರಯುಕ್ತ ಬನ್ನಿ ಮುಡಿಯುವ ಕಾರ್ಯಕ್ರಮ ಸಂಪನ್ನಗೊಂಡಿತು.
ಜಿಲ್ಲಾದ್ಯಂತ 10 ವರ್ಷದಲ್ಲಿ 11 ಕಾಡಾನೆಗಳ ಸಾವು
ರಾಮನಗರ: ಆಹಾರ ಅರಸಿ ಕಾಡಂಚಿನ ಗ್ರಾಮಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳು ವಿದ್ಯುತ್ ಆಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಮುಂದುವರೆದಿರುವುದು ಆತಂಕಕ್ಕೆ ಕಾರಣ‍ವಾಗಿದೆ.
ವೈದ್ಯರು-ಫಾರ್ಮಾಸಿಸ್ಟ್‌ಗಳು ಒಟ್ಟಾಗಿ ಕೆಲಸ ಮಾಡಿದರೆ ಉತ್ತಮ ಸೇವೆ
ರಾಮನಗರ: ನಾಗರಿಕರ ಆರೋಗ್ಯ ಸುಧಾರಣೆ ವಿಚಾರದಲ್ಲಿ ವೈದ್ಯರು ಮತ್ತು ಫಾರ್ಮಾಸಿಸ್ಟ್‌ಗಳು ಒಟ್ಟಾಗಿ ಕೆಲಸ ಮಾಡುವುದರಿಂದ ಉತ್ತಮ ಸೇವೆ ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಹೇಳಿದರು.
ಮಾಗಡಿಯ ಜೂನಿಯರ್‌ ಕಾಲೇಜು ಮೈದಾನದಲ್ಲಿ ಆಡಿಟೋರಿಯಂ ನಿರ್ಮಾಣ
ಮಾಗಡಿ: ಪಟ್ಟಣದ ಎನ್ಇಎಸ್ ಬಡವಾಣೆಯಲ್ಲಿರುವ ಜೂನಿಯರ್ ಕಾಲೇಜು ಮೈದಾನದಲ್ಲಿ 17 ಕೋಟಿ ರು.ವೆಚ್ಚದಲ್ಲಿ ಸುಸಜ್ಜಿತ ಕುವೆಂಪು ರಂಗಮಂದಿರ(ಆಡಿಟೋರಿಯಂ) ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಹಾರೋಹಳ್ಳಿಯಲ್ಲಿ ಜನಮನ ಸೂರೆಗೊಂಡ ಕಲಾ ಪ್ರದರ್ಶನ
ಹಾರೋಹಳ್ಳಿ: ಹಾರೋಹಳ್ಳಿ ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಅದ್ಧೂರಿ ದಸರಾ ಮಹೋತ್ಸವ ನಡೆಯಿತು.ಸಂಜೆ 4.30ಕ್ಕೆ ಶ್ರೀ ಅರುಣಾಚಲೇಶ್ವರಸ್ವಾಮಿ ದೇವಾಲಯದಿಂದ ಜಾನಪದ ಕಲಾತಂಡಗಳು ಸಾಲು ಸಾಲಾಗಿ ಒಗ್ಗೂಡಿದ್ದವು. ಅಲಂಕಾರಗೊಂಡ ಹೂವಿನ ಪಲ್ಲಕ್ಕಿ ಉತ್ಸವದಲ್ಲಿ ಆದಿದೇವತೆ ಚಾಮುಂಡೇಶ್ವರಿ ಹಾಗೂ ಪಾರ್ವತಿ ಅಮ್ಮನವರ ವಿಗ್ರಹವನ್ನಿರಿಸಿ ಪೂಜೆ ಸಲ್ಲಿಸಲಾಯಿತು.
ವಿರುಪಾಕ್ಷಿಪುರ ಗ್ರಾಪಂನಲ್ಲಿ ಭ್ರಷ್ಟಾಚಾರ: ಮಹೇಶ್‌ಗೌಡ
ಚನ್ನಪಟ್ಟಣ: ವಿರುಪಾಕ್ಷಿಪುರ ಗ್ರಾಪಂನಲ್ಲಿ ಪಿಡಿಒ ಮತ್ತು ಅಧ್ಯಕ್ಷರು ಅಧಿಕಾರ ದುರ್ಬಳಸಿಕೊಂಡು ಭ್ರಷ್ಟಾಚಾರ ನಡೆಸಿದ್ದು, ಈ ಬಗ್ಗೆ ದಾಖಲೆ ಸಮೇತ ಇಒಗೆ ದೂರು ಸಲ್ಲಿಸಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಪಂ ಉಪಾಧ್ಯಕ್ಷ ಮಹೇಶ್ ಗೌಡ ಆಗ್ರಹಿಸಿದರು.
ಸುಗ್ಗನಹಳ್ಳಿ ಗ್ರಾಪಂಗೆ ಡಬ್ಲ್ಯೂಎಚ್ಒ ರಾಷ್ಟ್ರ ಪ್ರಶಸ್ತಿ
ರಾಮನಗರ: ಸುಗ್ಗನಹಳ್ಳಿ ಗ್ರಾಮ ಪಂಚಾಯತಿಗೆ ತಂಬಾಕು ಮುಕ್ತ ಪಂಚಾಯತಿ ಎಂದು ಡಬ್ಲ್ಯೂ ಎಚ್‌ಒ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಪಂಚಾಯತಿ ಅಧ್ಯಕ್ಷೆ ಅರ್ಪಿತಾ ಹರೀಶ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯ ಶೇ.63.45 ಪೂರ್ಣ
ರಾಮನಗರ: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಇದೂವರೆಗೆ ಶೇ.63.45ರಷ್ಟು ಪೂರ್ಣಗೊಂಡಿದ್ದು ಸರ್ವೇ ಕಾರ್ಯ ಉತ್ತಮ ಪ್ರಗತಿಯಲ್ಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ ಪ್ರಶಂಶಿಸಿದರು.
ಪೌರಕಾರ್ಮಿಕರು ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಿ
ರಾಮನಗರ: ದೈನಂದಿನ ಕರ್ತವ್ಯದ ಒತ್ತಡದಲ್ಲಿರುವ ಪೌರಕಾರ್ಮಿಕರು ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡಿದಾಗ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ಬಿಡದಿ ಪುರಸಭೆ ಅಧ್ಯಕ್ಷ ಹರಿಪ್ರಸಾದ್ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 413
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved