• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುತ್ತಿಗೆ ನೌಕರರ ಮೇಲೆ ಕಾಯಂ ನೌಕರರ ದಬ್ಬಾಳಿಕೆ ನಿಲ್ಲಿಸಿ
ಚನ್ನಪಟ್ಟಣ: ಗುತ್ತಿಗೆ ನೌಕರರ ಮೇಲೆ ಕಾಯಂ ನೌಕರರ ದಬ್ಬಾಳಿಕೆಗೆ ಕಡಿವಾಣ ಹಾಕುವುದು, ಕನಿಷ್ಠ ವೇತನ, ಕೆಲಸದ ವೇಳೆ ಸುರಕ್ಷತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕಿನ ಕಣ್ವ ರಸ್ತೆಯ ಕನ್ನಮಂಗಲದ ಬಳಿ ಇರುವ ನಂದಿನಿ ಹೈಟೆಕ್ ಮೆಗಾ ಮಿಲ್ಕ್ ಪೌಡರ್ ಘಟಕದ ಗುತ್ತಿಗೆ ಕಾರ್ಮಿಕರು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಅರ್ಕೇಶ್ವರಸ್ವಾಮಿ ದೇಗುಲ ನಿರ್ಮಾಣದ ಹಣಕಾಸಲ್ಲಿ ಲೋಪವಾಗಿಲ್ಲ
ರಾಮನಗರ: ಪುರಾಣ ಪ್ರಸಿದ್ಧ ಶ್ರೀ ಅರ್ಕೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರ ಭಕ್ತರ ಸಹಕಾರದಲ್ಲಿ ಸಾಗುತ್ತಿದೆ. ದೇಗುಲ ನಿರ್ಮಾಣದ ಹಣಕಾಸು ವಿಷಯದಲ್ಲಿ ಯಾವುದೇ ಲೋಪವಾಗಿಲ್ಲ. ಎಲ್ಲವೂ ಪಾರದರ್ಶಕವಾಗಿದೆ ಎಂದು ಶ್ರೀ ಅರ್ಕೇಶ್ವರ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್ ತಿಳಿಸಿದರು.
ಯೂತ್ ಸಿಲ್ಕ್ ರೀಲರ್ಸ್‌ ಅಸೋಸಿಯೇಷನ್ ಅಸ್ತಿತ್ವಕ್ಕೆ
ರಾಮನಗರ: ರೇಷ್ಮೆ ಬೆಳೆಗಾರರು ಹಾಗೂ ರೀಲರ್ಸ್ ಗಳ ಹಿತ ಕಾಪಾಡುವ ಉದ್ದೇಶದಿಂದ ಯೂತ್ ಸಿಲ್ಕ್ ರೀಲರ್ಸ್‌ ಅಸೋಸಿಯೇಷನ್ ರಚನೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಸೈಯದ್ ಅಕ್ಲಿಂ ಅಬ್ರಾರ್ ಮತ್ತು ಉಪಾಧ್ಯಕ್ಷರಾಗಿ ಪ್ಯಾರಿ ಫಯಾಜ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ದೇಗುಲದಂತೆ ಇಟ್ಟಿದ್ದ ಆಸ್ಪತ್ರೆ ಔಷಧಾಲಯ :- ಡಾ. ಅಶೋಕ್ ವೆಂಕೋಬರಾವ್ ಪ್ರಶಂಸೆ
ಫಾರ್ಮಸಿ ಎಂಬುದು ಒಂದು ಆಸ್ಪತ್ರೆಯ ಹೃದಯವಿದ್ದಂತೆ, ಅದನ್ನು ಸಮರ್ಥವಾಗಿ ನಿಭಾಯಿಸುವುದು ಅಷ್ಟು ಸುಲಭವಲ್ಲ. ಆದರೆ, ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಫಾರ್ಮಸಿಸ್ಟ್ ವೇದಮೂರ್ತಿ ತಮ್ಮ ಸೇವಾವಧಿಯಲ್ಲಿ ಆಸ್ಪತ್ರೆಯ ಔಷಧಾಲಯವನ್ನು ಒಂದು ದೇವಸ್ಥಾನದ ರೀತಿ ಇಟ್ಟಿದ್ದರು ಎಂದು ಆರೋಗ್ಯ ಇಲಾಖೆ ನಿವೃತ್ತ ಉಪ ನಿರ್ದೇಶಕ ಡಾ. ಅಶೋಕ್ ವೆಂಕೋಬರಾವ್ ಪ್ರಶಂಸೆ ವ್ಯಕ್ತಪಡಿಸಿದರು.
ಶಾಸಕರ ನಿರ್ಧಾರಕ್ಕೆ ನಿವೇಶನದಾರರು ಬದ್ಧ
ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಬಡಾವಣೆಗಳ ಅಭಿವೃದ್ಧಿಗೆ ಪ್ರತಿ ಚದರ ಅಡಿಗೆ 200 ರು. ನಿಗದಿ ಪಡಿಸಿರುವ ಸಂಬಂಧ ಸೇರಿದ್ದ ನಿವೇಶನರಾದರರಲ್ಲಿ ಮೂರ್ನಾಲ್ಕು ಮಂದಿಯನ್ನು ಹೊರತುಪಡಿಸಿದರೆ ಉಳಿದೆಲ್ಲರು ಶಾಸಕರು ಮತ್ತು ಪ್ರಾಧಿಕಾರದ ಅಧಿಕಾರಿಗಳ ಕ್ರಮಕ್ಕೆ ಬೆಂಬಲ ಸೂಚಿಸಿದರು.
ಸರ್ಕಾರಿ ಶಾಲಾ ಕೊಠಡಿ ಕಾಂಕ್ರೀಟ್‌ ಕುಸಿದು ಬಿದ್ದು ವಿದ್ಯಾರ್ಥಿಗೆ ಗಾಯ
ತ್ಯಾಮಗೊಂಡ್ಲು ಪಟ್ಟಣದ ಹೊಸ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿ ಮೇಲ್ಛಾವಣಿಯ ಕಾಂಕ್ರೀಟ್ ಪದರ ಉದುರಿ ಬಿದ್ದು ಒಬ್ಬ ವಿದ್ಯಾರ್ಥಿಗೆ ಗಾಯವಾಗಿದ್ದು, ಇನ್ನುಳಿದ ವಿದ್ಯಾರ್ಥಿಗಳು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.ಕೊಠಡಿಯಲ್ಲಿ ಮಕ್ಕಳು ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಮೇಲ್ಛಾವಣಿಯ ಕಾಂಕ್ರಿಟ್ ಪದರ ಉದುರಿ ಮಕ್ಕಳ ಮೇಲೆ ಬಿದ್ದಿದೆ.
ಸಮುದಾಯ ಒಡೆಯುವ ದುಷ್ಟಶಕ್ತಿಗಳಿಗೆ ತಕ್ಕ ಪಾಠ :ರೇಣುಕಾಚಾರ್ಯ ಎಚ್ಚರಿಕೆ
ವೀರಶೈವ ಲಿಂಗಾಯತ ಸಮುದಾಯವನ್ನು ಕೆಲ ದುಷ್ಟ ಶಕ್ತಿಗಳು ಒಡೆಯುವ ಕೆಲಸಕ್ಕೆ ಮುಂದಾಗಿವೆ. ಇಂತಹ ದುಷ್ಟಶಕ್ತಿಗಳಿಗೆ ಸಮುದಾಯದ ಬೃಹತ್ ಸಮಾವೇಶ ಕೈಗೊಂಡು ವಿರೋಧಿ ಶಕ್ತಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದರು.
ಪೌರಕಾರ್ಮಿಕರಿಗೆ ಆರೋಗ್ಯ ವಿಮೆ ಕಡ್ಡಾಯ: ಜಿಲ್ಲಾಧಿಕಾರಿ ಯಶವಂತ್
ಜಿಲ್ಲೆಯ ಪೌರಕಾರ್ಮಿಕರಿಗೆ ಕಡ್ಡಾಯವಾಗಿ ಬ್ಯಾಂಕ್ ಲಿಂಕ್ಡ್ ಆರೋಗ್ಯ ವಿಮೆ ಮಾಡಿಸಬೇಕು. ಈ ಕುರಿತು 3 ದಿನಗಳೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದುತ್ವಕ್ಕಾಗಿ ರಾಜಕೀಯಕ್ಕೆ ಬಂದೆ: ಸಿ.ಟಿ.ರವಿ
ಯಾರು ಯಾವ ಕಾರಣಕ್ಕಾಗಿ, ಯಾವ ಸಂದರ್ಭಕ್ಕಾಗಿ ರಾಜಕೀಯಕ್ಕೆ ಬರುತ್ತಾರೋ ಗೊತ್ತಿಲ್ಲ. ಆದರೆ ನಾನು ಹಿಂದುತ್ವಕ್ಕಾಗಿ ರಾಜಕೀಯ ಕ್ಷೇತ್ರಕ್ಕೆ ಬಂದವನು. ಶ್ರೀಮಠದಿಂದ ಶಿವಗಂಗೋತ್ರಿ ಪ್ರಶಸ್ತಿ ನೀಡಿರುವುದು ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಜೀತ ಪದ್ಧತಿ ನಿರ್ಮೂಲನೆಗೆ ಸಹಕರಿಸಿ: -ಜಿಪಂ ಸಿಇಒ ಡಾ. ಅನುರಾಧ ಕರೆ
ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಹೇಳಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved