• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನವರಿಯಲ್ಲಿ ಮಂಚನಬೆಲೆ ಎಡ-ಬಲ ದಂಡೆಗೆ ನೀರು
ರಾಮನಗರ: ಮಂಚನಬೆಲೆ ಎಡ ಮತ್ತು ಬಲದಂಡೆ ನಾಲೆಗಳು ಅಭಿವೃದ್ಧಿ ಕಂಡಿದ್ದು, ಜನವರಿ 15ರ ಬಳಿಕ ನಾಲೆಗಳಲ್ಲಿ ನೀರು ಹರಿಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಶೋಷಿತರ ರಕ್ಷಣೆಗೆ ನಿಂತಿದ್ದು ಅಂಬೇಡ್ಕರ್ ಮಾತ್ರ
ರಾಮನಗರ: ದೇಶದಲ್ಲಿ ಜಾತಿವಾದಿಗಳ ಅಟ್ಟಹಾಸಕ್ಕೆ ಸಿಲುಕಿ, ಮನುಷ್ಯರಾಗಿ ಬದುಕುವ ಎಲ್ಲ ಹಕ್ಕುಗಳನ್ನೂ ಕಳೆದುಕೊಂಡಿದ್ದ ಶೋಷಿತ ಸಮುದಾಯಗಳ ರಕ್ಷಣೆಗೆ ನಿಂತು, ಮನುಷ್ಯರಂತೆ ಬದುಕುವ ಹಕ್ಕು ಕಲ್ಪಿಸಿಕೊಟ್ಟಿದ್ದು ಅಂಬೇಡ್ಕರ್ ಎಂಬ ಜ್ಞಾನ ಶಕ್ತಿಯೇ ಹೊರತು ಯಾವ ದೈವ ಬಲವೂ ಅಲ್ಲ ಎಂದು ಸ್ವಾಭಿಮಾನಿ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೊತ್ತೀಪುರ ಗೋವಿಂದರಾಜು ಅಭಿಪ್ರಾಯಪಟ್ಟರು.
ಸುಖಿ ಸಮಾಜಕ್ಕೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ
ರಾಮನಗರ: ಸಂಗೀತ, ಸಾಹಿತ್ಯ, ನೃತ್ಯ, ನಾಟಕ, ಚಿತ್ರಕಲೆಗಳಿಂದಲೂ ಸುಖಿ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ಆಸಕ್ಮಿಕ ಬೆಂಕಿ: ರಾಗಿ ಮೆದೆ ಸಂಪೂರ್ಣ ಭಸ್ಮ
ಮಾಗಡಿ: ಆಕಸ್ಮಿಕ ಬೆಂಕಿ ಬಿದ್ದು ₹2 ಲಕ್ಷ ರು. ಮೌಲ್ಯದ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ.
ಟಸ್ಕರ್ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲ
ಚನ್ನಪಟ್ಟಣ: ಜಿಲ್ಲೆಯ ರೈತರ ಪಾಲಿಗೆ ಕಂಟಕಪ್ರಾಯವಾಗಿದ್ದ ಟಸ್ಕರ್‌ ಆನೆಯನ್ನು ಅನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲವಾಗಿದ್ದು, ಪುಂಡಾನೆ ಸೆರೆ ಕಾರ್ಯಾಚರಣೆಗೆ ಮೊದಲ ದಿನವೇ ಯಶಸ್ಸು ಸಿಕ್ಕಿದೆ.
ಅಂಬೇಡ್ಕರ್‌ ಅವಹೇಳನ: ಶಾ ವಿರುದ್ಧ ಆಕ್ರೋಶ
ಕನಕಪುರ: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಅಮಿತ್ ಶಾ ಪ್ರತಿಕೃತಿಯ ಅಣಕು ಶವಯಾತ್ರೆಯಲ್ಲಿ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಚನ್ನಬಸಪ್ಪ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಜನಸೇವೆ ಮಾಡಲು ಸುರೇಶ್‌ಗೆ ಉತ್ತಮ ಅವಕಾಶ ಸಿಗಲಿ
ಕನಕಪುರ: ನಗರದ ಶಕ್ತಿದೇವತೆ ಶ್ರೀ ಕೆಂಕೇರಮ್ಮ ದೇವಾಲಯದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಗರದ ರೋಟರಿ ಭವನದಲ್ಲಿ ಕಾಂಗ್ರೆಸ್‌ ಮುಖಂಡರು, ಅಭಿಮಾನಿಗಳು ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳಿಂದ 191 ಬಾಟಲ್ ರಕ್ತ ಸಂಗ್ರಹಿಸಲಾಯಿತು.
ಅಮಿತ್ ಶಾ ಹೇಳಿಕೆಗೆ ಖಂಡನೆ
ಮಾಗಡಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ರಾಜ್ಯಸಭೆಯಲ್ಲಿ ಮಾಡಿದ ಭಾಷಣದ ವೇಳೆ ವಿವಾದಾತ್ಮಕ ಹೇಳಿಕೆ ವಿರುದ್ಧ ದಲಿತ ಮುಖಂಡರು ತೀವ್ರವಾಗಿ ಖಂಡಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಾಟಾಳ್ ವಿರೋಧ
ರಾಮನಗರ: ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದನ್ನು ವಿರೋಧಿಸಿ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುರುವಾರ ಪ್ರತಿಭಟನೆ ನಡೆಸಿದರು.
ಮಕ್ಕಳು ಹಕ್ಕುಗಳನ್ನು ಕೇಳಿ ಪಡೆಯಬೇಕು: ಪ್ರಮೋದ್ ಕುಮಾರ್
ರಾಮನಗರ: ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಕೇಳಿ ಪಡೆಯುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿದೇರ್ಶಕ ಪ್ರಮೋದ್‌ಕುಮಾರ್ ಹೇಳಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved