• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕ್ರಮ
ರಾಮನಗರ: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಫಲಿತಾಂಶದಲ್ಲಿ ಸುಧಾರಣೆ ತರುವಂತೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಲಹೆ ನೀಡಿದರು.
ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ನೌಕರರ ಪ್ರತಿಭಟನೆ
ರಾಮನಗರ: ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಕಾಯಂ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
2 ಪುಂಡಾನೆ ಸೆರೆ ಕಾರ್ಯಾಚರಣೆಗೆ ಅನುಮತಿ
ಚನ್ನಪಟ್ಟಣ: ತಾಲೂಕಿನ ರೈತರ ಪಾಲಿಗೆ ಕಂಟಕಪ್ರಾಯವಾಗಿರುವ ಪುಂಡಾನೆಗಳ ಸೆರೆ ಕಾರ್ಯಾಚರಣೆಗೆ ಅನುಮತಿ ದೊರೆತಿದ್ದು, 2 ಪುಂಡಾನೆಗಳ ಸೆರೆ ಕಾರ್ಯಾಚರಣೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ.
ವಿಳಂಬ ಧೋರಣೆ: ಅಸಂಘಟಿತ ಕಾರ್ಮಿಕರ ಪ್ರತಿಭಟನೆ
ಮಾಗಡಿ: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳು ಜಾರಿಗೆ ತಂದಿದ್ದರೂ ತಾಲೂಕಿನಲ್ಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಸನ್ನಗೌಡ ಆರೋಪಿಸಿದರು.
ಬಿಡದಿ ಪುರಸಭೆ ಕಚೇರಿಯಲ್ಲಿ ಕಡತಗಳ ಕಳವು ಅನುಮಾನ
ರಾಮನಗರ: ಬಿಡದಿ ಪುರಸಭಾ ಕಚೇರಿಯ ಬೀಗ ಮುರಿದು ಬಿರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಕಳ್ಳನೊಬ್ಬ ಕಡತಗಳನ್ನು ಕಳವು ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕೇ ಬೇಕು: ಕನ್ನಡ ಪಕ್ಷ ಆಗ್ರಹ
ಮಂಡ್ಯ ಜಿಲ್ಲೆ ವಿಶೇಷವಾಗಿ ನಾಟಿ ಕೋಳಿ ಸಾರು ಮತ್ತು ರಾಗಿ ಮುದ್ದೆಗೆ ಹೆಸರಾಗಿದೆ. ಸಮ್ಮೇಳನಗಳಲ್ಲಿ ಸ್ಥಳೀಯ ತಿಂಡಿ ವಿಶೇಷಗಳನ್ನು ಆದರಿಸುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ.
ಕನ್ನಡಪರ ಚಿಂತನೆ ಹೊಂದಿದ್ದ ಜೆ. ನರಸಿಂಹಸ್ವಾಮಿ: ಪ್ರೊ.ರವಿಕಿರಣ್
ನರಸಿಂಹಸ್ವಾಮಿ ಅವರು ತಮ್ಮ ಪತ್ನಿ ಗಂಗಮ್ಮ ಅವರ ಹೆಸರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಿ ಪ್ರತಿವರ್ಷ ಸಾಹಿತ್ಯ ಕಾರ್ಯಕ್ರಮವೊಂದನ್ನು ಆಯೋಜಿಸಲು 18 ವರ್ಷಗಳ ಹಿಂದೆಯೇ ಒತ್ತಾಸೆ ನೀಡಿದ್ದಾರೆ.
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಶೇ.75ರಷ್ಟು ಇಳಿಮುಖ
2024ರ ಜುಲೈನಲ್ಲಿ ಹೆದ್ದಾರಿಯಲ್ಲಿ ಸುಧಾರಿತ ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಳವಡಿಸಿದ ನಂತರ ರಸ್ತೆ ಅಪಘಾತಗಳು ನಿಯಂತ್ರಣಕ್ಕೆ ಬಂದಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ.
ಸಮಾನತೆಗಾಗಿ ಅಂಬೇಡ್ಕರ್ ಆಶಯಗಳು ದಾರಿದೀಪ: ದೊಡ್ಡಹರಳಗೆರೆ ನಾಗೇಶ್
ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನವನ್ನು ಸವೆಸಿದರು. ಆದ್ದರಿಂದ ನಾವು ಕೂಡ ಅವರ ಹಾದಿಯನ್ನು ತುಳಿಯಬೇಕು. ಸಮಾಜದ ಉನ್ನತಿಗಾಗಿ ಸಮಾಜದ ರಕ್ಷಣೆಗಾಗಿ ಬೌದ್ಧ ಧರ್ಮ ಅನುಸರಿಸಬೇಕು.
ದರೋಡೆಕೋರರ ಬಂಧನ: 10 ಲಕ್ಷ ಮೌಲ್ಯದ ಕಾರು ವಶಕ್ಕೆ
ಕಳೆದ ನ. 30ರಂದು ತಡರಾತ್ರಿ ಮಾಗಡಿ- ಬೆಂಗಳೂರು ರಸ್ತೆಯಲ್ಲಿ ಮಾಗಡಿ ತಾಲೂಕಿನ ಜ್ಯೋತಿಪಾಳ್ಯ ಕ್ರಾಸ್ ಬಳಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದನ್ನು ಹೊಂಡಾ ಸಿಟಿ ಕಾರಿನಲ್ಲಿ ಅಡ್ಡಗಟ್ಟಿ ಕಾರಿನಲ್ಲಿದ್ದವರಿಗೆ ಮಾರಕಾಸ್ತ್ರಗಳಿಂದ ಹಲ್ಲೆಗೈದು 1400 ರು. ನಗದು, ಮೊಬೈಲ್ ಹಾಗೂ ಸ್ವಿಫ್ಟ್ ಕಾರನ್ನು ದೋಚಿಕೊಂಡು ಹೋಗಿದ್ದು, ಈ ಬಗ್ಗೆ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved