• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉರುಳಿಗೆ ಸಿಲುಕಿಸಿ ಜಿಂಕೆ ಕೊಂದ ಆರೋಪಿ ಬಂಧನ
ಮಾಂಸ ಮಾರಾಟಕ್ಕಾಗಿ ವ್ಯಕ್ತಿಯೊಬ್ಬ ಅರಣ್ಯದ ಅಂಚಿನಲ್ಲಿರುವ ಜಮೀನಿನಲ್ಲಿ ಹಾಕಿದ್ದ ಉರುಳಿಗೆ ಜಿಂಕೆಯೊಂದು ಸಿಲುಕಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಉಯ್ಯಂಬಳ್ಳಿ ಹೋಬಳಿ ಮಕ್ಕಳಂದ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಗ್ರಾಮದ ಮುತ್ತೇಗೌಡ (45) ಎಂಬ ಆರೋಪಿಯನ್ನು ಬಂಧಿಸಲಾಗಿದೆ.
ಯುವ ಜನಾಂಗ ದುಷ್ಚಟಗಳಿಂದ ದೂರವಿರಬೇಕು
ಯಾವುದನ್ನು ಸೇವಿಸಿದರೆ ನಶೆ ಬರುತ್ತದೆಯೋ ಅದನ್ನು ಮಾದಕ ವಸ್ತು ಅಥವಾ ಮಾದಕ ದ್ರವ್ಯ ಎನ್ನಲಾಗುತ್ತದೆ. ಯುವಜನಾಂಗ ದುಷ್ಚಟಗಳಿಂದ ದೂರವಿದ್ದು, ಸದೃಢ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಮನೋ ವೈದ್ಯಕೀಯ ಸಾಮಾಜಿಕ ಕಾರ್ಯಕರ್ತರಾದ ಪದ್ಮರೇಖಾ ಕರೆ ನೀಡಿದರು.
ದೊಡ್ಡಬಳ್ಳಾಪುರದೆಲ್ಲೆಡೆ ಸಂಭ್ರಮದ ಶಿವರಾತ್ರಿ
ನಗರ, ಗ್ರಾಮೀಣ ಭಾಗದೆಲ್ಲೆಡೆ ಮಹಾಶಿವರಾತ್ರಿ ಹಬ್ಬವನ್ನು ಬುಧವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿನ ಶಿವದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು, ವಿಶೇಷಾಲಂಕಾರ ಏರ್ಪಡಿಸಲಾಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇಗುಲಗಳಿಗೆ ಭೇಟಿ ನೀಡಿ ಭಕ್ತಿಭಾವ ಮೆರೆದರು.
ಬೆಂ.ಗ್ರಾ. ಜಿಲ್ಲೆಯಲ್ಲಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಿ: ಸಚಿವ ಕೆ.ಎಚ್.ಮುನಿಯಪ್ಪ
ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಹಣ ಮಂಜೂರು ಮಾಡುವಲ್ಲಿ ಬೆಂಬಲ ಮತ್ತು ತಕ್ಷಣದ ಮಧ್ಯಸ್ಥಿಕೆಯನ್ನು ಕೋರಲು ತಾವು ಬಯಸುತ್ತಿರುವುದಾಗಿ ತಿಳಿಸಿರುವ ಅವರು, ಈ ಯೋಜನೆಯು ನುರಿತ ಮತ್ತು ಕೌಶಲ್ಯರಹಿತ ಯುವಕರಿಗೆ ಬೇಡಿಕೆ-ಆಧಾರಿತ ಕೌಶಲ್ಯ ತರಬೇತಿಯನ್ನು ಒದಗಿಸುವ ಗುರಿ ಹೊಂದಿದೆ. ವಿವಿಧ ಕೈಗಾರಿಕಾ ವಲಯಗಳಲ್ಲಿ ಅವರ ಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ ಎಂದು ಶೋಭಾ ಕರಂದ್ಲಾಜೆ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.
ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ
ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ಶಿವ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು.
ಶಿವಗಂಗೆಯಲ್ಲಿ ಮಹಾಶಿವರಾತ್ರಿ ಆಚರಣೆ
ಶಿವನ ಲಿಂಗಕ್ಕೆ ಪಂಚಾಮೃತ ಅಭಿಷೇಕ, ಬಿಲ್ವಷ್ಟೋತ್ತರ, ಗಣಪತಿ ಪೂಜೆ, ಕುಂಕುಮಾರ್ಚನೆ ಮುಂತಾದ ಧಾರ್ಮಿಕ ಕೈಂಕರ್ಯಗಳನ್ನು ಅರ್ಚಕರಾದ ರಾಜುದೀಕ್ಷಿತ್ ನಡೆಸಿಕೊಟ್ಟರು. ದೇವಾಲಯವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಸೇಬು, ದ್ರಾಕ್ಷಿ ಸೇರಿ ವಿವಿಧ ಹಣ್ಣುಗಳ ಅಲಂಕಾರ, ಬಿಲ್ವಪತ್ರೆ, ಅಲಂಕಾರಿಕ ಹೂಗಳಿಂದ ದೇವಾಲಯದ ಪ್ರಾಂಗಣ ಕಂಗೊಳಿಸುತ್ತಿತ್ತು.
ಕೊಂಡಸಂದ್ರ ಕಾಶಿ ವಿಶ್ವನಾಥ ದೇಗುಲದಲ್ಲಿ ಶಿವರಾತ್ರಿ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬವನ್ನು ಬುಧವಾರ ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು.
ಅಧ್ಯಕ್ಷರು, ಮುಖ್ಯಾಧಿಕಾರಿಗೆ ಕೈ ಸದಸ್ಯರ ತರಾಟೆ
ರಾಮನಗರ: ಆಟೋ ಟಿಪ್ಪರ್, ಜೆಸಿಬಿ ಖರೀದಿ, ಆಯುಧ ಪೂಜೆ ಹಾಗೂ ಪೌರ ಕಾರ್ಮಿಕರ ಜಯಂತಿ ಹೆಸರಿನಲ್ಲಿ ಲಕ್ಷಾಂತರ ರುಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಪುರಸಭೆ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಯನ್ನು ತರಾಟೆ ತೆಗೆದುಕೊಂಡು ಪ್ರಸಂಗ ಮಂಗಳವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಜರುಗಿತು.
ಮಹಿಳೆಯರ ಸಬಲೀಕರಣ ಕಿಸಾನ್‌ ಸಮ್ಮಾನ್ ಉದ್ದೇಶ
ಮಾಗಡಿ: ತಾಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಮನಗರದ ಅಟಾರಿ ವಲಯ-11 ಮತ್ತು ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಪಿಎಂ ಕಿಸಾನ್ ಸಮ್ಮಾನ ನಿಧಿಯ-19ನೇ ಕಂತಿನ ಬಿಡುಗಡೆ ನೇರ ವೀಕ್ಷಣೆ ಸಮಾರಂಭ ನಡೆಯಿತು.
ಹೊಲದ ಬಯಲಲ್ಲಿ ಅನಾಥವಾಗಿರುವ ಶಿವಲಿಂಗ
ಕುದೂರು: ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶಿವದೇವಾಲಯಗಳಿಗೆ ಭೇಟಿ ನೀಡುವುದು ಶಿವಲಿಂಗುವಿನ ದರ್ಶನ ಮಾಡಿ ಅದಕ್ಕೆ ಬಿಲ್ವಪತ್ರೆಯನ್ನು ಅರ್ಚಿಸಿ ಬರುವುದು ಪದ್ಧತಿ. ಆದರೆ ಇಲ್ಲೊಂದು ಆಳೆತ್ತರದ ಲಿಂಗು ಸಾವಿರ ವರ್ಷಗಳಿಂದ ಹೊಲದ ಬಯಲಿನಲ್ಲಿ ಬಯಲಾಗಿ ಮಳೆ ಬಿಸಿಲು ಚಳಿಯೆನ್ನದೆ ತನ್ನ ಕಾಂತಿಯನ್ನು ಕುಗ್ಗಿಸಿಕೊಳ್ಳದೆ ಒಳಿತನ್ನು ಬರಲೆಂದೇ ಒಂದು ಮಹೂರ್ತಕ್ಕೆ ಕಾದು ಕುಳಿತಿದೆಯೇನೋ ಎಂಬಂತೆ ತನ್ನ ಹೊಳಪನ್ನು ಹೊರಸೂಸುತ್ತಾ ನಿಂತುಕೊಂಡಿದೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved