ಸ್ಥಳೀಯರೇ ಕ್ಷೇತ್ರದ ಶಾಸಕರಾದಲ್ಲಿ ಕ್ಷೇತ್ರದಲ್ಲಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಜತೆಗೆ ಸಮಗ್ರ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಸಹಾಯಕ ಪ್ರಾಧ್ಯಾಪಕ ಹನಿಯೂರು ಚಂದ್ರೇಗೌಡ ತಿಳಿಸಿದರು.
ಗಗನಕ್ಕೇರಿದ ಬೆಲೆಗಳ ಅಬ್ಬರದಲ್ಲಿ ಈ ಬಾರಿ ಗೌರಿ ಗಣೇಶನನ್ನು ಸ್ವಾಗತಿಸಲು ಜನರು ಸಜ್ಜಾಗಿದ್ದಾರೆ.ನಾಡಿನೆಲ್ಲೆಡೆ ವಿಘ್ನ ನಿವಾರಕನನ್ನು ಸ್ವಾಗತಿಸಲು ಜನತೆ ಸಜ್ಜಗಿದ್ದಾರೆ. ಆದರೆ ಜೇಬು ಸುಡುತ್ತಿರುವ ಹೂ,ಹಣ್ಣು, ತರಕಾರಿ ಬೆಲೆ ಜನರನ್ನು ತಬ್ಬಿಬ್ಬುಗೊಳಿಸಿದೆ.
ಸೆ.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮಾಗಡಿಗೆ ಕರೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.