• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧಾಭಕ್ತಿಯ ದತ್ತ ಜಯಂತಿ
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ಬನ್ನಿಕುಪ್ಪೆ ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ದತ್ತಪೀಠದಲ್ಲಿ ಶನಿವಾರ ಶ್ರೀ ದತ್ತ ಜಯಂತಿ ಮಹೋತ್ಸವ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು
ರಾಮನಗರ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ರಾಮನಗರ-ಕನಪುರ ರಸ್ತೆ ಮಾರ್ಗದ ರೈಲ್ವೆ ಸೇತುವೆ ಬಳಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದ ವಾಸಿ ಚಿನ್ನಸ್ವಾಮಿ (45) ಮೃತರು. ಈತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.
ಜಿಲ್ಲೆಯಲ್ಲಿ ಕೈಗಾರಿಕೆಗಳ ಉತ್ತೇಜನಕ್ಕೆ ಸಂಪೂರ್ಣ ನೆರವು
ರಾಮನಗರ: ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲಿದ್ದು, ಭೂಮಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲು ಬದ್ದವಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಹೇಳಿದರು.
ಅಂಗನವಾಡಿ ಕೇಂದ್ರಗಳಿಗೆ 45 ದಿನದೊಳಗೆ ನಿವೇಶನ ಗುರುತಿಸಿ
ರಾಮನಗರ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಲಭ್ಯವಿಲ್ಲದ ಅಂಗನವಾಡಿ ಕೇಂದ್ರಗಳಿಗೆ 45 ದಿನಗಳೊಳಗೆ ನಿವೇಶನ ಗುರುತಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾದ್ಯಂತ ಸಂಭ್ರಮದ ಹನುಮ ಜಯಂತಿ
ರಾಮನಗರ: ನಗರದ ವಿವಿಧೆಡೆ ಶ್ರೀ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹನುಮಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸುವ ಮೂಲಕ ಭಕ್ತರು ಭಕ್ತಿಯ ಪರಾಕಾಷ್ಟೆ ಮೆರೆದರು.
ಮಕ್ಕಳ ಹಕ್ಕುಗಳ ರಕ್ಷಣೆ-ಸುರಕ್ಷತೆಗೆ ಆದ್ಯತೆ
ರಾಮನಗರ: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ಸಿಗಬೇಕೆಂಬ ದೃಷ್ಟಿಯಿಂದ ನಡೆಸುತ್ತಿರುವ ಮಕ್ಕಳ ವಿಶೇಷ ಗ್ರಾಮ ಸಭೆಗಳು ಹೆಚ್ಚು ಮಹತ್ವ ಪಡೆದಿವೆ ಎಂದು ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಕೊಟ್ರೇಶ್ ಹೇಳಿದರು.
ರಾಜ್ಯ ಸರಕಾರದಿಂದ ಬಡವರ ಸೌಲಭ್ಯ ಕಸಿದುಕೊಳ್ಳುವ ಪ್ರಯತ್ನ: ಎಚ್ ಎಂ. ರವಿಕುಮಾರ್
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮದು ಬಡವರ ಪರ ಸರಕಾರ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಡವರಿಗೆ ಇರುವಂತಹ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿರುವುದು ಏಕೆ?
ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡನೀಯ: ಎಚ್.ಎಸ್.ಯೋಗಾನಂದ್
ಜಯಮೃತ್ಯುಂಜಯ ಸ್ವಾಮೀಜಿಗಳು ಕೇವಲ ಪಂಚಮಸಾಲಿ ಪಂಗಡಕ್ಕೆ ಮಾತ್ರ ಮೀಸಲಾತಿ ನೀಡಬೇಕೆಂದು ಹೋರಾಟ ನಡೆಸುತ್ತಿದ್ದು, ಶ್ರೀಗಳಲ್ಲಿ ನನ್ನದೊಂದು ಮನವಿ, ವೀರಶೈವ ಲಿಂಗಾಯತ ಸಮುದಾಯ ಈಗಾಗಲೇ ಸಾಕಷ್ಟು ಇಬ್ಭಾಗವಾಗಿದ್ದು, ಇಡೀ ಸಮುದಾಯದ ಎಲ್ಲಾ ಪಂಗಡಗಳನ್ನು 2ಎ ಮೀಸಲಾತಿ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ತಮ್ಮ ಮಾರ್ಗದರ್ಶನ ಇರಲಿ.
ಭಾರತೀಯರಲ್ಲೂ ಜ್ಞಾನ, ವಿಜ್ಞಾನ, ತಂತ್ರಜ್ಞಾನ ಸಮೃದ್ಧವಾಗಿದೆ: ಪ್ರೊ.ಕೆ.ಸದಾಶಿವ ಅಭಿಪ್ರಾಯ
ಗತಿಸಿದ ಘಟನೆಗಳ ಅಧ್ಯಯನದಿಂದ ಮಾನವನ ಉಗಮದ ಮೂಲ, ಚಲನೆ, ಚಿಂತನೆ, ಅವನ ಬದುಕಿನ ಸ್ಥಿತ್ಯಂತರಗಳನ್ನು ಹಾಗೂ ಸಾಮ್ರಾಜ್ಯಗಳ ಬೆಳವಣಿಗೆ, ವಿಸ್ತರಣೆ, ಪತನದ ಕಥಾನಕಗಳನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ. ಸ್ವಾತಂತ್ಯ ಬಂದಮೇಲೆ ರಾಜಪ್ರಭುತ್ವ ನೇಪಥ್ಯಕ್ಕೆ ಸರಿದು, ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬಂದಿದೆ. ಇಂದು ಯಾವ ರಾಜ ಮಹಾರಾಜರುಗಳಿಲ್ಲ.
ದಲಿತರಿಗೆ ಸ್ಮಶಾನ ಜಾಗ ನೀಡುವಂತೆ ದೇವಹೊಸಹಳ್ಳಿ ಗ್ರಾಮಸ್ಥರ ಆಗ್ರಹ
ಬದುಕಿದ್ದಾಗ ನಮಗೆ ಒಂಚೂರು ಭೂಮಿ ನೀಡುತ್ತಿಲ್ಲ, ಸತ್ತಾಗ ಸಹ ನಮ್ಮ ಜನರಿಗೆ ಅಂತ್ಯಸಂಸ್ಕಾರ ಮಾಡಲು ಸರಿಯಾದ ಜಾಗವಿಲ್ಲದಂತಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಇನ್ನು ಸ್ಮಶಾನ ಭೂಮಿಗಾಗಿ ಹೋರಾಟ ಮಾಡಬೇಕಾಗಿ ಬಂದಿರುವುದು ದುರ್ದೈವ
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved