• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿದ್ದು ಸಿಂ.ಲಿಂ. ನಾಗರಾಜು ಸಂಸ್ಮರಣೆ ಕಾರ್ಯಕ್ರಮ, ಸೇವಾ ರತ್ನ ಪ್ರಶಸ್ತಿ ಪ್ರದಾನ
ಕ.ರ.ವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎನ್.ಸತ್ಯನಾರಾಯಣ ಹಾಗೂ ರಾಮನಗರ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ ಸಮಾರಂಭದ ಬಗ್ಗೆ ಮಾಹಿತಿ ನೀಡಿ, ಸಿಂಲಿಂ ಜಿಲ್ಲೆಯ ಕನ್ನಡದ ಅಸ್ಮಿತೆ. ಅವರ ನೆನಪನ್ನು ಉಳಿಸುವುದು ನಮ್ಮ ವೇದಿಕೆಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ವೇದಿಕೆ ಸಹಭಾಗಿತ್ವ ವಹಿಸಿದೆ.
ಅರಣ್ಯ ಇಲಾಖೆ ಕಚೇರಿ ಕಟ್ಟಡದ ಮೇಲೆ ರೈತರ ಧರಣಿ ಸತ್ಯಾಗ್ರಹ
ಈವರೆಗೆ ಅರಣ್ಯ ಇಲಾಖೆಗೆ ಆರು ಮನವಿ ಪತ್ರಗಳನ್ನು ಸಲ್ಲಿಸಿದ್ದು, ಅವೆಲ್ಲವೂ ಅರಣ್ಯ ರೋಧನೆಯಾಗಿವೆ. ಬೆಳೆ ಮತ್ತು ರೈತನ ಬದುಕು ನಾಶವಾಗಿದೆ. ಒಂದು ತೆಂಗಿನ ಮರಕ್ಕೆ 2 ಸಾವಿರ ರು. ಪರಿಹಾರ ನಿಗದಿ ಮಾಡಲಾಗಿದೆ. ಇಲ್ಲಿವರೆಗೆ ಕೇವಲ 25 ಕೋಟಿ ರು. ಪರಿಹಾರ ಅಷ್ಟೇ ವಿತರಿಸಿದ್ದು, ಇದು ಭಿಕ್ಷೆ ನೀಡಿದಂತಾಗಿದೆ.
ಶಿಬಿರದ ಪ್ರಯೋಜನ ಪಡೆದ ೪೦೦ಕ್ಕೂ ಹೆಚ್ಚು ವಿಶೇಷಚೇತನರು
ಕನಕಪುರದಲ್ಲಿ ಅಮರ ಜ್ಯೋತಿ ಅಂಗವಿಕಲರ ಸಂಸ್ಥೆಯು ಕಳೆದ 20 ವರ್ಷಗಳ ಹಿಂದೆ ಸಣ್ಣದಾಗಿ ಪ್ರಾರಂಭಗೊಂಡು ಇಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ, ವಿಕಲಚೇತನರಿಗೆ ಮಾರ್ಗದರ್ಶನವಾಗಿ ಕೆಲಸ ಮಾಡುತ್ತಾ ಬೆನ್ನೆಲುಬಾಗಿ ನಿಂತಿದೆ .
ಸ್ನೇಹಿತನನ್ನು ಕೊಲೆಗೈದಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಎರಡನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಾದ, ಪ್ರತಿವಾದ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ನ್ಯಾಯಾಧೀಶ ಕುಮಾರ್ ಎಚ್.ಎನ್. ಜೀವಾವಧಿ ಶಿಕ್ಷೆ ಹಾಗೂ ತಲಾ 50 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಇಂದು ನಿಜಗಲ್ ಸಿದ್ಧರಬೆಟ್ಟದಲ್ಲಿ ಅದ್ಧೂರಿ ಹನುಮ ಜಯಂತಿ
ಪ್ರತಿ ವರ್ಷದಂತೆ ಈ ವರ್ಷವೂ ಸಹ ಹನುಮ ಜಯಂತಿಯನ್ನು ನಿಜಗಲ್ ಸಿದ್ಧರ ಬೆಟ್ಟದಲ್ಲಿ ಆಚರಿಸಲಿದ್ದು ಅತ್ಯಾಧುನಿಕ ವಿದ್ಯುತ್ ಲೇಸರ್ ಕಿರಣಗಳು ಮತ್ತು ಬಣ್ಣ ಬಣ್ಣದ ವಿದ್ಯುತ್ ದೀಪಗಳ ಬೆಳಕಿನಿಂದ ಸುಮಾರು 3562 ಅಡಿ ಎತ್ತರವಿರುವ ಇಡೀ ಬೆಟ್ಟವನ್ನು ಸಿಂಗಾರ ಮಾಡಲಾಗಿದೆ.
ಪಿಡಿಒ ಶೋಭಾರಾಣಿ ವರ್ಗಾವಣೆ ಮಾಡುವಂತೆ ಪ್ರತಿಭಟನೆ
ಟಿ.ಬೇಗೂರು ಗ್ರಾಮಪಂಚಾಯಿತಿ ಕಚೇರಿಯ ಆವರಣದಲ್ಲಿ ಅಧ್ಯಕ್ಷೆ ಮಮತಾ ರವಿಕುಮಾರ್ ಸೇರಿದಂತೆ 14 ಜನ ಸದಸ್ಯರು ರಾಜೀನಾಮೆ ಪತ್ರಗಳನ್ನು ಹಿಡಿದು ಮೌನ ಪ್ರತಿಭಟನೆ ನಡೆಸಿದರು.
ಎಸ್.ಎಂ.ಕೃಷ್ಣ ಅವರ ಅಂತಿನ ದರ್ಶನ ಪಡೆಯಲು ಹಾತೊರೆದ ಸಾರ್ವಜನಿಕರು
ಎಸ್.ಎಂ.ಕೃಷ್ಣ ಪಾರ್ಥಿವ ಶರೀರ ಸಾಗಿಸುತ್ತಿದ್ದ ವಾಹನದ ಮೇಲೆ ಮಾರ್ಗದುದ್ದಕ್ಕೂ ಸಾರ್ವಜನಿಕರು ಹೂವಿನ ಮಲೆ ಸುರಿಸಿದರು. ನೂರಾರು ಜನರು ಪಾರ್ಥಿವ ಶರೀರ ಇಟ್ಟಿದ್ದ ವಾಹನ ಹಿಂಬಾಲಿಸಿದರು.
ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡಿ: ರೈತ ಸಂಘ
ಮಾಗಡಿ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈಗಾಗಲೇ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದು, ನಮ್ಮ ಬೇಡಿಕೆಗಳನ್ನು ಅಧಿಕಾರಿಗಳು ಬಗೆಹರಿಸುವ ಕೆಲಸ ಮಾಡಬೇಕು.
ಕೃಷ್ಣರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಚನ್ನಪಟ್ಟಣದ ಜನ
ಎಸ್‌.ಎಂ.ಕೃಷ್ಣ ಪಾರ್ಥಿವ ಶರೀರ ರಾಮನಗರದಿಂದ ಚನ್ನಪಟ್ಟಣಕ್ಕೆ ಆಗಮಿಸುವ ಸುದ್ದಿ ತಿಳಿದ ಗ್ರಾಮೀಣ ಜನರು ಕೆಂಗಲ್ ಬಳಿಯಿಂದಲೇ ಅಲ್ಲಲ್ಲಿ ರಸ್ತೆಯಲ್ಲಿ ಜಮಾಯಿಸಿದ್ದರು.
ವೃದ್ಧನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರು
ಮಾನಗಲ್ ಬೆಟ್ಟದ ಹತ್ತಿರ ಕುರಿ, ದನ ಮೇಯಿಸಲು ಹೋಗಿದ್ದಾಗ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಚಿರತೆ ಕುರಿ ಮೇಲೆ ದಾಳಿ ಮಾಡಿದೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved