• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಂಕುಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಪ್ರತಿಭಟನೆ
ಕನ್ನಡಪರ ಕಾರ್ಯಕರ್ತರು ಗ್ರಾಹಕರಿಗೆ ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಚಲನ್‌ಗಳನ್ನು ನೀಡುತ್ತಿರುವದನ್ನು ಖಂಡಿಸಿ ಪ್ರತಿಭಟಸಿದರು.
ಎಸ್‌.ಎಂ. ಕೃಷ್ಣರಿಂದ ಬಹಳಷ್ಟು ಕಲಿತೆ : ಚನ್ನಪಟ್ಟಣ ಶಾಸಕ ಸಿ. ಪಿ. ಯೋಗೇಶ್ವರ್

ನಾನು ಮೊದಲ ಬಾರಿ 1999ರಲ್ಲಿ ಶಾಸಕನಾದಾಗ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ಅವರು ನನಗೆ ಬಹಳ ಮಾರ್ಗದರ್ಶನ ನೀಡಿದರು. ಅವರಿಂದ ನಾನು ಬಹಳ ಕಲಿತೆ ಎಂದು ಶಾಸಕ ಯೋಗೇಶ್ವರ್ ಸ್ಪರಿಸಿದರು.

ಸಮಗ್ರ ಕೃಷಿ ಅರಿವು ಲಾಭದಾಯಕ ವ್ಯವಸಾಯಕ್ಕೆ ಪೂರಕ: ಡಾ. ಪಿ. ವೀರನಾಗಪ್ಪ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧಿಕಾರಿಗಳಿಗೆ ಸಮಗ್ರ ಪೋಷಕಾಂಶ ಹಾಗೂ ಗೊಬ್ಬರ ನಿರ್ವಹಣೆ ಕುರಿತು 15 ದಿನಗಳ ತರಬೇತಿ
ನಾಳೆ ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ ರೈತ ಸಂಘದಿಂದ ನಿರ್ಧಾರ
ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡುತಿತ್ತು. ಆದರೆ, ಅಧಿಕಾರಕ್ಕೆ ಒಂದೂವರೆ ವರ್ಷ ಕಳೆದರೂ, ಈ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ.
ಡಿಕೆ ಶಿವಕುಮಾರ್‌ಗೆ ಎಸ್.ಎಂ. ಕೃಷ್ಣ ರಾಜಕೀಯ ಗಾಡ್ ಫಾದರ್
ಡಿ.ಕೆ.ಶಿವಕುಮಾರ್ ಅವರು ಬಂಗಾರಪ್ಪರವರ ನಂತರ ಎಸ್.ಎಂ.ಕೃಷ್ಣ ಅವರನ್ನು ಮೆಚ್ಚಿಕೊಂಡಿದ್ದರು. ಅವರ ರಾಜಕೀಯ ಬೆಳವಣಿಗೆಯ ಪ್ರತಿ ಹೆಜ್ಜೆಯಲ್ಲಿ ಕೃಷ್ಣ ಅವರೇ ಮಾರ್ಗದರ್ಶಕರಾಗಿದ್ದರು.
ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಜಿಲ್ಲಾಧಿಕಾರಿ
ಬಿಡದಿ, ರಾಮನಗರ ಪಟ್ಟಣ, ಚನ್ನಪಟ್ಟಣದಲ್ಲಿ ಜಿಲ್ಲೆಯ ನಾಗರಿಕರು ಎಸ್.ಎಂ.ಕೃಷ್ಣರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಜಿಲ್ಲಾಡಳಿತದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ
ಕೃಷ್ಣರಿಂದ ಕಾಂಗ್ರೆಸ್ ಸಂಘಟನೆ ಜೊತೆಗೆ ಅಭಿವೃದ್ಧಿಗೂ ಕೊಡುಗೆ
ಎಸ್‌.ಎಂ ಕೃಷ್ಣ ಅವರು ಕರ್ನಾಟಕದಲ್ಲಿ ಪ್ರಾರಂಭಿಸಿದ ಪಾಂಚಜನ್ಯ ಯಾತ್ರೆ ಅಂದಿನ ಕಾಂಗ್ರೆಸ್‌ಗೆ ಮರುಹುಟ್ಟು ಅಂತಲೇ ಹೇಳಲಾಗುತ್ತದೆ.
ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಕಚೇರಿಯಲ್ಲಿ ಎಸ್.ಎಂ.ಕೃಷ್ಣಗೆ ನುಡಿನಮನ
ನಾಡು ಕಂಡ ಧೀಮಂತ ರಾಜಕಾರಣಿಗಳಲ್ಲಿ ಎಸ್.ಎಂ.ಕೃಷ್ಣ ಅಗ್ರಗಣ್ಯರು. ಬಹುಕಾಲ ಕಾಂಗ್ರೆಸ್‌ ಪಕ್ಷದ ಭಾಗವಾಗಿದ್ದುಕೊಂಡು, ನಾಡಿನ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.
ರಾಜ್ಯ , ರಾಷ್ಟ್ರಕ್ಕೆ ಎಸ್‌.ಎಂ. ಕೃಷ್ಣ ಕೊಡುಗೆ ಅಪಾರ
ಇಂದು ಬೆಂಗಳೂರು ನಗರ ಐಟಿ ಹಬ್ ಆಗಿ ಗುರುತಿಸಿಕೊಂಡಿದ್ದರೆ, ಅದಕ್ಕೆ ಎಸ್.ಎಂ. ಕೃಷ್ಣ ದೂರದೃಷ್ಟಿ ಕಾರಣ.
ನಾಡಿನ ಮಹಾನ್ ಚೇತನ ಎಸ್.ಎಂ. ಕೃಷ್ಣ: ಕುಮಾರಸ್ವಾಮಿ
ಎಸ್.ಎಂ.ಕೃಷ್ಣ ಯಾವುದೇ ವಿವಾದಕ್ಕೆ ಸಿಲುಕದ ಪ್ರಶ್ನಾತೀತ , ಅಜಾತಶತ್ರು ರಾಜಕಾರಣಿಯಾಗಿ ಸೇವೆ ಸಲ್ಲಿಸಿದ್ದು ಕನ್ನಡ ನಾಡಿನ ಹೆಮ್ಮೆಯ ವಿಷಯ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved