• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಂತ ಹಿತಾಸಕ್ತಿಗೆ ಸರ್ಕಾರದ ಆಸ್ತಿ ಕಳೆಯಬೇಡಿ: ಪಿಡಿಒ ಪುರುಷೋತ್ತಮ್‌
ಸರ್ಕಾರಿ ಆಸ್ತಿ ಉಳಿಸುವ ನಿಟ್ಟಿನಲ್ಲಿ ಪಂಚಾಯ್ತಿ ಸದಸ್ಯರ ಒಪ್ಪಿಗೆ ಕೇಳದೆ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕಾಗುತ್ತದೆ ಎಂದು ಪಿಡಿಒ ಪುರುಷೋತ್ತಮ್ ಹೇಳಿದರು.
ದರಖಾಸ್ತು ಪೋಡಿ ದುರಸ್ತಿ ಸರಳೀಕರಣ
ಸಾಗುವಳಿ ಆಧಾರದ ಮೇಲೆ ಸರ್ಕಾರ ಕಾಲ ಕಾಲಕ್ಕೆ ಮಂಜೂರಾತಿ ಮಾಡಿದ್ದ ಜಮೀನಿಗೆ ಅಧಿಕೃತ ದಾಖಲೆಗಳಿಲ್ಲದೆ ಪರದಾಡುತ್ತಿದ್ದ ರೈತರಿಗೆ ದರಖಾಸ್ತು ಪೋಡಿ ದುರಸ್ತಿ ಸರಳೀರಣದಿಂದಾಗಿ ಪೋಡಿ ದುರಸ್ತಿ ಮಾಡಿಕೊಳ್ಳುವುದು ಇದೀಗ ಸರಳವಾಗಿದೆ.
ಹಣದ ಆಸೆಗೆ ಹೆತ್ತ ಮಗುವನ್ನೇ ಮಾರಾಟ ಮಾಡಿದ ತಾಯಿ!
ಹಣದ ಆಸೆಗೆ ಬಿದ್ದು ತಾಯಿ ತನ್ನ ಗಂಡನಿಗೂ ತಿಳಿಸದೆ ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ವಕೀಲರು ಆರೋಗ್ಯದ ಕಡೆಗೂ ಕಾಳಜಿ ವಹಿಸಿ: ನ್ಯಾಯಾಧೀಶ ಅರುಣ್ ಕುಮಾರ್
ವಕೀಲರು ನಿತ್ಯ ಜೀವನದಲ್ಲಿ ತಮ್ಮ ವೃತ್ತಿಯ ಜೊತೆಗೆ ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕು ಎಂದು ಜೆಎಂಎಫ್‌ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರುಣ್ ಕುಮಾರ್ ತಿಳಿಸಿದರು.
ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ದಿನಸಿ, ತರಕಾರಿ ರವಾನೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪ್ರಸಾದ ಸೇವಿಸುತ್ತಾರೆ. ಅಂತಹ ಪುಣ್ಯ ಕಾರ್ಯಕ್ಕೆ ಕಳೆದ 30 ವರ್ಷಗಳಿಂದ ದಿನಸಿ, ತರಕಾರಿ ದಾನ ಮಾಡುತ್ತಿರುವ ಪ್ರಶಂಸನೀಯ, ಇಂತಹ ಧರ್ಮ ಕಾರ್ಯಗಳು ಬೇರೆಯವರಿಗೆ ಮಾದರಿಯಾಗಲಿವೆ.
ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿದ ಅಂಬೇಡ್ಕರ್: ದಲಿತಸೇನೆಯ ಅಧ್ಯಕ್ಷ ಟಿ.ಭರತ್
ಈ ದೇಶದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಮರಣವು ಈ ದೇಶಕ್ಕೆ ತುಂಬಲಾರದ ನಷ್ಟವಾಗಿದ್ದರೂ, ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರು ನಮಗೆ ತೋರಿಸಿದ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಜಾತಿ, ಮತ, ರಹಿತವಾದ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು.
ಅಭಿವೃದ್ಧಿ ಕಾರ್ಯಗಳ ಮೂಲಕ ರಾಮನಗರದ ಸೌಂದರ್ಯ ಹೆಚ್ಚಿಸಲು ಆದ್ಯತೆ : ಶಾಸಕ ಇಕ್ಬಾಲ್ ಹುಸೇನ್

ನಗರದ 31 ವಾರ್ಡ್‌ಗಳಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕುಡಿಯುವ ನೀರು ಯೋಜನೆ ಸಾಕಾರವಾಗುತ್ತಿದೆ. ಸುಸಜ್ಜಿತವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧ ಮಾಡಿದ್ದು ಮತ್ತಷ್ಟು ಸೌಲಭ್ಯಗಳನ್ನು 5 ಕೋಟಿ ರು. ವೆಚ್ಚದಲ್ಲಿ ಕಲ್ಪಿಸಲಾಗುತ್ತಿದೆ. 

ಕಿಡಿಗೇಡಿಯನ್ನು ಬಂಧಿಸಿದರೆ ಸಾಲದು, ಕಠಿಣ ಶಿಕ್ಷೆಯಾಗಬೇಕು: ಎನ್.ರಾಜಶೇಖರ್
ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಹಿಂದೂ, ಮುಸ್ಲಿಂ, ಕ್ರೈಸ್ತರೆನ್ನದೇ ಎಲ್ಲಾ ಧರ್ಮ, ಜಾತಿಯವರೆಗೂ ಅನ್ನ, ಆಶ್ರಯ, ಶಿಕ್ಷಣ ನೀಡಿದ್ದಾರೆ.
ನ್ಯಾಯಾಂಗ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗಬೇಕು: ನ್ಯಾ. ಎಚ್.ಪಿ.ಸಂದೇಶ್
ಅಧಿಕಾರ ಅವಧಿಯಲ್ಲಿ ತಾಲೂಕಿಗೆ ಕಣ್ವ ಏತ ನೀರಾವರಿ ಯೋಜನೆ ಮತ್ತು ನೂತನ ನ್ಯಾಯಾಲಯ ಕಟ್ಟಡಕ್ಕೆ ಇದ್ದ ಜಾಗದ ಸಮಸ್ಯೆಯನ್ನು ಬಗೆಹರಿಸಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ್ದನ್ನು ಸ್ಮರಿಸಿಕೊಂಡು, ರಾಜ್ಯದ ಒಣ ಪ್ರದೇಶಕ್ಕೆ ಅನುಕೂಲವಾಗುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಂಗಾ- ಕಾವೇರಿ ನೀರಾವರಿ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕು. ಆಗ ರಾಜ್ಯದ ಒಣ ಪ್ರದೇಶ ಸಮೃದ್ಧತೆಯನ್ನು ಕಾಣುತ್ತದೆ.
ಕನ್ನಡಿಗರನ್ನು ಒಗ್ಗೂಡಿಸಿ ಏಕೀಕರಣ ಚಳವಳಿ: ಪ್ರಾಧ್ಯಾಪಕ ಕೆ.ಎಂ. ಮಹಾದೇವಪ್ಪ
ತಾ.ಕಸಾಪದಿಂದ ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ, ಕುಮಾರ್, ಶೋಭಾಕುಮಾರ್, ಅಣ್ಣಪ್ಪ, ಸತ್ಯಜಿತ್ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved