• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ನಡೆ ತಾಂಡಾದ ಕಡೆ ಅಭಿಯಾನಕ್ಕೆ ಚಾಲನೆ
ಕನಕಪುರ: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಯೋಜನೆಯಲ್ಲಿ ಬಂಜಾರ ಜನಾಂಗದ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಶಿಕ್ಷಣ ಕುರಿತು ಜಾಗೃತಿ ಮೂಡಿಸಲು "ಬಂಜಾರ ಅಕಾಡೆಮಿ ನಡೆ ತಾಂಡಾದ ಕಡೆ ಅಭಿಯಾನ "ಕ್ಕೆ ತಾಲೂಕಿನ ಚೌಕಸಂದ್ರ ಗ್ರಾಮದಲ್ಲಿ ಚಾಲನೆ ನೀಡಲಾಯಿತು
ಮಲೇರಿಯಾ ಜನಜಾಗೃತಿ ಮೂಡಿಸಿ
ಚನ್ನಪಟ್ಟಣ: ಪ್ರತಿಯೊಬ್ಬರೂ ತಮ್ಮ ಮನೆಗಳ ಸುತ್ತ ಮುತ್ತ ಕೊಳಚೆ ನೀರು ನಿಂತು, ಸೊಳ್ಳೆಗಳ ಉತ್ಪತ್ತಿಯಾಗದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪದ್ಮಾವತಿ ತಿಳಿಸಿದರು.
ಸದೃಢ ಶಿಕ್ಷಣಕ್ಕೆ ಅಗತ್ಯ ಮಾರ್ಗ ಕಂಡುಕೊಳ್ಳಲು ಸಲಹೆ
ರಾಮನಗರ: ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಬೆಂಗಳೂರಿನ ಪಕ್ಕದಲ್ಲಿರುವ ರಾಮನಗರ ಜಿಲ್ಲೆ ಆರ್ಥಿಕವಾಗಿ ಸದೃಢವಾಗಿದ್ದು ಶೈಕ್ಷಣಿಕವಾಗಿ ಹಿಂದುಳಿದಿದೆ. ಇಲ್ಲಿನ ಮಕ್ಕಳ ಸದೃಢ ಶಿಕ್ಷಣಕ್ಕೆ ಅಗತ್ಯ ದಾರಿಗಳನ್ನು ಕಂಡುಕೊಳ್ಳಬೇಕಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಹಾಗೂ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಹೇಳಿದರು.
ಬಮೂಲ್ ಚುನಾವಣಾ ಅಖಾಡಕ್ಕೆ ಡಿಕೆಸು ಎಂಟ್ರಿ!

  ಬಮೂಲ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಇದೇ ಮೊದಲ ಬಾರಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಹಾಲಿನ ರಾಜಕಾರಣ ರಂಗೇರುವಂತೆ ಮಾಡಿದೆ.

ಕೆಂಗಲ್‌ನಲ್ಲಿ ವಿಶ್ವಸಂರಕ್ಷಣಾ ಮಹಾಯಜ್ಞ
ಚನ್ನಪಟ್ಟಣ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಕ್ಷೇತ್ರದಲ್ಲಿ ಲೋಕ ಕಲ್ಯಾಣಾರ್ಥ ಹಮ್ಮಿಕೊಂಡಿರುವ ವಿಶ್ವ ಸಂರಕ್ಷಣಾ ಮಹಾಯಜ್ಞಕ್ಕೆ ಮೇಲುಕೋಟೆಯ ಯತಿ ನಾರಾಯಣ ಜೀಯರ್ ನೇತೃತ್ವದಲ್ಲಿ ಕುಂಡಗಳಿಗೆ ಪೂಜೆ ಸಲ್ಲಿಸುವ ಮೂಲಕ ನಾಲ್ಕು ದಿನ ನಡೆಯುವ ಯಾಗಕ್ಕೆ ಚಾಲನೆ ನೀಡಲಾಯಿತು.
ಬಾಲಕಿ ಸಾವಿನ ಸತ್ಯ ವರದಿಯಿಂದ ಗೊತ್ತಾಗಲಿದೆ: ಛಲವಾದಿ ನಾರಾಯಣಸ್ವಾಮಿ
ಬಾಲಕಿ ಖುಷಿ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಶವದ ಮರಣೋತ್ತರ ಪರೀಕ್ಷೆಯನ್ನು ಪೂರ್ಣಗೊಂಡು ವೈದ್ಯಕೀಯ ವರದಿ ಸಿದ್ಧವಿದೆ.
ಸಿದ್ದು - ಡಿಕೆಶಿ ಯೋಗ್ಯತೆ ಅಕ್ಟೋಬರ್ ನಲ್ಲಿ ಗೊತ್ತಾಗುತ್ತೆ: ಆರ್.ಅಶೋಕ್
ಎಚ್.ಡಿ.ಕುಮಾರಸ್ವಾಮಿರವರು ಸಹ ಟೌನ್‌ಶಿಪ್ ಮಾಡಲು ಮುಂದಾಗಿದ್ದರು. ರೈತರು ವಿರೋಧಿಸಿದ್ದರಿಂದ ಅವರು ಆ ಯೋಜನೆಯನ್ನು ಕೈಬಿಟ್ಟಿದ್ದರು. 20 ವರ್ಷ ಹಿಂದಿನ ನೋಟಿಫಿಕೇಷನ್ ಗೆ ಈಗ 20 ಪೈಸೆಯ ಬೆಲೆ ಇಲ್ಲ.
ಕಾರ್ಮಿಕ ಹಕ್ಕುಗಳ ರಕ್ಷಣೆಗೆ ನಿರಂತರ ಹೋರಾಟ: ಕಾರ್ಮಿಕ ಮುಖಂಡರು
ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು, ಮತ್ತು ಇಎಸ್ಐ, ಪಿಎಫ್, ಬೋನಸ್ ಪಾವತಿಗಿರುವ ಎಲ್ಲ ವೇತನ ಮಿತಿಯನ್ನು ತೆಗೆಯಬೇಕು ಎಂದು ಆಗ್ರಹಿಸಿದರು.
ಬಿಡದಿ ಟೌನ್‌ಶಿಪ್ ಕೈಬಿಡದಿದ್ದರೆ ಸಿಎಂ, ಡಿಸಿಎಂ, ವಿಧಾನಸೌಧಕ್ಕೆ ಮುತ್ತಿಗೆ
ಕಾಂಗ್ರೆಸ್ ಸರ್ಕಾರ ರೈತರ ಮೇಲೆ ದೌರ್ಜನ್ಯ ಎಸಗಿ ಭೂಮಿ ಕಬಳಿಸಲು ಮುಂದಾಗಿದೆ. ಕಳೆದೊಂದು ವರ್ಷದಿಂದ ಆ ಪಕ್ಷದ ನಾಯಕರು ಬೇನಾಮಿ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿ ಖರೀದಿ ಮಾಡಿದ್ದಾರೆ.
ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ
ರೈತ ನಾಯಕರು ಹಾಗೂ ವಿಪಕ್ಷ ನಾಯಕರು ಪ್ರತಿಭಟನಾ ಸಭೆ ನಡೆಸಿದ ತರುವಾಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 335
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved