ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಬ್ಬರು ಬೈಕ್ ಕಳ್ಳರ ಬಂಧನ: 4 ದ್ವಿಚಕ್ರ ವಾಹನ ವಶ
ತಾತಗುಣಿ ಬಸ್ ನಿಲ್ದಾಣದ ಬಳಿ ಲಿಂಗರಾಜುಗೌಡ ಮತ್ತು ರಘು ಡಿಯೋ ಗಾಡಿ ನಿಲ್ಲಿಸಿಕೊಂಡು ನಿಂತಿದ್ದರು. ಪೊಲೀಸ್ ಪೇದೆಗಳಾದ ಮುರಳೀಧರ ಮತ್ತು ರಾಹುಲ್ ಅವರನ್ನು ನೋಡಿದಾಕ್ಷಣ ಅವರಿಬ್ಬರು ಪರಾರಿಯಾಗಲು ಯತ್ನಿಸಿದರು.
ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಮನವಿ
ರಾಮನಗರ ಶಾಸಕ ಇಕ್ಬಾಲ್ ಹುಸೇನ್, ನಮ್ಮ ಕ್ಷೇತ್ರ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿದೆ. ಜಿಲ್ಲಾ ಕೇಂದ್ರಕ್ಕೆ ಸೂಕ್ತ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿ ಕಲ್ಪಿಸಬೇಕು. ಇದಕ್ಕಾಗಿ ಹೆಚ್ಚಿನ ಅನುದಾನ ಬೇಕಿದೆ ಎಂದು ಮನವಿ ಮಾಡಿದರು.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 52 ಸಾವಿರ ಕುಟುಂಬಗಳಿಗಿಲ್ಲ ಗೃಹಭಾಗ್ಯ!
ಜಿಲ್ಲಾ ಪಂಚಾಯಿತಿ ನಡೆಸಿದ ಸರ್ವೆಯಲ್ಲಿ ಜಿಲ್ಲೆಯಲ್ಲಿ ಬರೊಬ್ಬರಿ 52,559 ಕುಟುಂಬಗಳಿಗೆ ಸ್ವತ ಸೂರು ಮಾತ್ರವಲ್ಲದೇ, ನಿವೇಶನವೂ ಇಲ್ಲದಿರುವುದು ಬಹಿರಂಗಗೊಂಡಿದೆ.
ಬೈಕ್ಗೆ ಸಾರಿಗೆ ಬಸ್ ಡಿಕ್ಕಿ: ಹಿಂಬದಿ ಸವಾರ ಸಾವು
ಮದ್ದೂರು: ಬೈಕ್ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗಿನ ಜಾವ ಜರುಗಿದೆ
ಬಿಡಿಸಿಸಿ ಬ್ಯಾಂಕ್ನಿಂದ ೧೮ ಕೋಟಿ ಸಾಲ ವಿತರಣೆ
ಚನ್ನಪಟ್ಟಣ: ಡಿಸಿಸಿ ಬ್ಯಾಂಕ್ನಿಂದ ೮೯ ಕೋಟಿ ಶೂನ್ಯ ಬಡ್ಡಿ ದರದಲ್ಲಿ ಕೆಸಿಸಿ ಬೆಳೆಸಾಲ ಮತ್ತು ಸ್ವಸಹಾಯ ಸಂಘದ ಸಾಲ ನೀಡಿದ್ದು, ಇನ್ನು ಮುಂದೆ ಯುಪಿಐ ಆಧಾರಿತ ಮೊಬೈಲ್ ಬ್ಯಾಂಕಿಂಗ್ ಸೇವೆ ಸಹ ನೀಡಲಿದ್ದೇವೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ದೇವ್ ತಿಳಿಸಿದರು.
ಶಾಲಾ ವ್ಯಾನ್ ಫೀಸ್ ಕಟ್ಟದ್ದಕ್ಕೆ ಬಾಲಕಿಗೆ ಪರೀಕ್ಷೆ ಬರೆಯಲು ನಿರಾಕರಣೆ
ರಾಮನಗರ: ಸ್ಕೂಲ್ ವ್ಯಾನ್ ಫೀಸ್ ಕಟ್ಟಿಲ್ಲ ಎಂದು ಮೂರನೇ ತರಗತಿ ವಿದ್ಯಾರ್ಥಿಯನ್ನು ಪರೀಕ್ಷೆಗೆ ಕೂರಿಸದೆ ಶಾಲಾ ಆಡಳಿತ ಮಂಡಳಿ ಅಮಾನವೀಯ ವರ್ತನೆ ತೋರಿದೆ ಎಂಬ ದೂರು ನಗರದ ನೇಟಸ್ ಇಂಟರ್ ನ್ಯಾಷನಲ್ ಶಾಲೆಯ ವಿರುದ್ಧ ಕೇಳಿಬಂದಿದೆ.
ಹೊರ ಗುತ್ತಿಗೆ ಎಇ ವಜಾಕ್ಕೆ ಎಸ್ಸಿ-ಎಸ್ಟಿ ಗುತ್ತಿಗೆದಾರರ ಒತ್ತಾಯ
ರಾಮನಗರ: ಎಸ್ಸಿ ಎಸ್ಟಿ ಗುತ್ತಿಗೆದಾರರ ಮೇಲೆ ದೌರ್ಜನ್ಯ ಎಸಗುತ್ತಿರುವ ಕೆಆರ್ ಐಡಿಎಲ್ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಎಂಜಿನಿಯರ್ ಮಂಜುನಾಥ್ನನ್ನು ಸೇವೆಯಿಂದ ವಜಾಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಕೆಆರ್ ಐಡಿಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು.
ಅಂಗಾಂಗ ದಾನ ಮಾಡಿದ ಕುಟುಂಬದವರಿಗೆ ಸನ್ಮಾನ
ರಾಮನಗರ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಂಗಾಂಗ ದಾನ ಮಾಡಿದ್ದ ಕುಟುಂಬದವರನ್ನು ಗುರುತಿಸಿ ಮೆಚ್ಚುಗೆಯ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಕಾಡಾನೆ ಹಿಮ್ಮೆಟ್ಟಿಸಲು ಹೊಸ ಯಂತ್ರ-ತಂತ್ರ
ರಾಮನಗರ: ಕಾಡಾನೆಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಜಿಲ್ಲೆಯಲ್ಲಿ ಆನೆ - ಮಾನವ ಸಂಘರ್ಷ ಇರುವ ಅರಣ್ಯ ಗಡಿಯಲ್ಲಿ ‘ಫಾರ್ಮಾ ಗಾರ್ಡ್ ಡಿವೈಸ್‘ ಬಳಕೆಗೆ ಮುಂದಾಗಿದೆ.
ಅವಧಿ ಮೀರಿದ ಔಷಧ ವಿಲೇವಾರಿಗೆ ಹೊಸ ವ್ಯವಸ್ಥೆ: ನಮ್ರತಾ ಹಳ್ಳೂರು
ರಾಮನಗರ: ಅವಧಿ ಮೀರಿದ ಔಷಧಗಳನ್ನು ಜಿಲ್ಲೆಯ ಔಷಧ ಮಳಿಗೆಗಳಲ್ಲಿ ಆರಂಭವಾಗಿರುವ ನೂತನ ವೈಜ್ಞಾನಿಕ ವಿಲೇವಾರಿ ವ್ಯವಸ್ಥೆಯನ್ನು ಬಳಸಿಕೊಳ್ಳುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಜಿಲ್ಲೆಯ ಸಹಾಯಕ ಔಷಧ ನಿಯಂತ್ರಣಾಧಿಕಾರಿ ನಮ್ರತಾ ಹಳ್ಳೂರ ಕರೆ ನೀಡಿದ್ದಾರೆ.
< previous
1
...
11
12
13
14
15
16
17
18
19
...
388
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ