• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋಸರಲ್ಲಿ ಕಲ್ಲು ಹುಡುಕುವುದು ಬಿಟ್ಟು ಕೆಲಸ ಮಾಡಿ :ಶಾಸಕ ಎನ್.ಶ್ರೀನಿವಾಸ್
ಕಳೆದ 30 ವರ್ಷಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಆಡಳಿತ ನಡೆಸಿದ್ದರೂ 50 ಕೋಟಿ ವೆಚ್ಚದ ಕಾಮಗಾರಿಗೆ ಮಂತ್ರಿಗಳು ಚಾಲನೆ ನೀಡಿದ ಉದಾಹರಣೆಗಳಿಲ್ಲ. ಆದರೆ ಇದೀಗ 300 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ್ದಕ್ಕೆ ಟೀಕೆ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಟ್ಟು, ನಿಮ್ಮ ಕಾಲದಲ್ಲಿ ನಡೆದ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸಿ, ಜನರ ಮನಸ್ಸಿನಲ್ಲಿ ಉಳಿಯುವ ಕೆಲಸ ಮಾಡಿ ಎಂದು ಶಾಸಕ ಎನ್.ಶ್ರೀನಿವಾಸ್ ವಿರೋಧ ಪಕ್ಷದವರಿಗೆ ಟಾಂಗ್ ನೀಡಿದರು.
ಮಾರ್ಚ್‌ ಅಂತ್ಯದೊಳಗೆ ಗರಿಷ್ಠ ನಿವೇಶನ ಹಂಚಿಕೆ: ಸಚಿವ ಕೆ.ಎಚ್. ಮುನಿಯಪ್ಪ
ಬೇಸಿಗೆ ಆರಂಭವಾಗುತ್ತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ ಉಪಚರಿಸಬೇಕೆಂದು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಹಾರೋಹಳ್ಳಿವರೆಗೆ ಮೆಟ್ರೋ ವಿಸ್ತರಣೆಗೆ ಚಿಂತನೆ
ಹಾರೋಹಳ್ಳಿ: ಕೈಗಾರಿಕಾ ಪ್ರದೇಶವನ್ನು ಹೊಂದಿರುವ ಹಾರೋಹಳ್ಳಿವರೆಗೆ ನಮ್ಮ ಮೆಟ್ರೋ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಹೋಬಳಿಗಳಲ್ಲಿ ರಸಗೊಬ್ಬರ ಗೋದಾಮಿಗೆ ಜಾಗ ಗುರುತಿಸಿ
ಮಾಗಡಿ: ತಾಲೂಕಿನ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಪ್ರತಿ ಹೋಬಳಿಯಲ್ಲೂ ದಾಸ್ತಾನು ಕೇಂದ್ರ ಕಟ್ಟಿಸಲು ಜಾಗ ಗುರುತಿಸುವಂತೆ ಕೃಷಿ ಅಧಿಕಾರಿಗಳಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ತಾಕೀತು ಮಾಡಿದರು.
ನಮೂನೆ 3/ಎ ಇ-ಖಾತಾ ಅಭಿಯಾನ ಯಶಸ್ಸಿಗೆ ಸಿದ್ಧ
ರಾಮನಗರ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಸ್ವತ್ತಿನ ಮಾಲೀಕರಿಗೆ ನಮೂನೆ 3/ಎ ಇ - ಖಾತಾ ನೀಡಲು ರಾಜ್ಯ ಸರ್ಕಾರ ಇ-ಖಾತಾ ಅಭಿಯಾನದಂತಹ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ. ಇದನ್ನು ಯಶಸ್ವಿಗೊಳಿಸಲು ನಗರಸಭೆ ಸಿದ್ಧವಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ) ಮನವಿ ಮಾಡಿದರು.
ಸಾಲ ವಸೂಲಾತಿಗೆ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ
ರಾಮನಗರ: ಸಾಲ ವಸೂಲಾತಿ ಸಂದರ್ಭಗಳಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ಕ್ರಮಗಳಿಂದ ಆಗುತ್ತಿರುವ ಅನಾಹುತ, ದುರ್ಘಟನೆ ನಿಯಂತ್ರಿಸಲು ಜಾರಿಗೊಂಡಿರುವ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025 ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದನ್ನು ಉಲ್ಲಂಘಿಸಿದಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಎಚ್ಚರಿಕೆ ನೀಡಿದರು
ಎರಡು ದಿನಗಳಿಂದ ನಿರಂತರ ವಿದ್ಯುತ್‌ ಕಡಿತ : 25ಕ್ಕೂ ಹೆಚ್ಚು ಹಳ್ಳಿಗಳು ರಾತ್ರಿ ಕಗ್ಗತ್ತಲಲ್ಲಿ

ಕಳೆದ ಎರಡು ದಿನಗಳಿಂದ ನಿರಂತರ ವಿದ್ಯುತ್‌ ಕಡಿತವಾಗಿ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ 25ಕ್ಕೂ ಹೆಚ್ಚು ಹಳ್ಳಿಗಳು ರಾತ್ರಿ ಕಗ್ಗತ್ತಲಲ್ಲಿ ಮುಳುಗಿದ್ದಲ್ಲದೆ, ಕುಡಿಯಲು ನೀರಿಲ್ಲದೆ, ಊಟ ತಯಾರಿಸಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಗುರಿ :ಜಿಲ್ಲಾಧ್ಯಕ್ಷ ಚಂದ್ರಸಾಗರ್
ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ, ಅರಣ್ಯ ಬೆಳಿಸಿ ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ತಪಾಸಣೆ, ಯುಪಿಎಸ್ಸಿ. ಕೆಪಿಎಸ್ಸಿ ಕೋಚಿಂಗ್ ತರಬೇತಿ, ಗ್ರಾಮೀಣ ಭಾಗದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಗ್ಯಾರಂಟಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು. ಧ್ವನಿ ಇಲ್ಲದ ಜನರಿಗೆ ನೆರವಾಗುವಂತಹ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿ, ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದರು.
ಸಂಘವನ್ನು ಲಾಭದತ್ತ ಕೊಂಡೊಯ್ಯಲು ಸಹಕರಿಸುವೆ: ಮಂಜು
ಷೇರುದಾರರು 11ಕ್ಕೆ 11 ಸ್ಥಾನಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಟ್ಟಿದ್ದರು. ಈಗ ನನ್ನ ಮೇಲೆ ವಿಶ್ವಾಸವಿಟ್ಟು ಸಂಘದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸಲು ಕಲ್ಪಿಸಿರುವ ಅ‍ವಕಾಶವನ್ನು ಸದುಪಯೋಗ ಪಡಿಸಿಕೊಳ್ಳುತ್ತೇನೆ. ಸಂಘವನ್ನು ಹಿರಿಯರು ಕಟ್ಟಿ ಬೆಳೆಸಿದ್ದಾರೆ. ಕೆಲ ವರ್ಷಗಳ ಕಾಲ ಅನ್ಯರ ಪಾಲಾದ ಕಾರಣ ಸಂಘದ ಬೆಳವಣಿಗೆ ಕುಂಠಿತಗೊಂಡಿತು. ಈಗ ಮೋಲ್ನೋಟಕ್ಕೆ ನಾನು ಸಂಘದ ಅಧ್ಯಕ್ಷನಾಗಿದ್ದರು ಹಿರಿಯರ ಮಾರ್ಗದರ್ಶನದಲ್ಲಿ ಸಂಘ ಮುನ್ನಡೆಯಲಿದೆ ಎಂದು ಹೇಳಿದರು.
ರೇಷ್ಮೆಗೂಡು ಬೆಲೆ ಇಳಿಕೆ: ರೈತರ ಆಕ್ರೋಶ
ಚನ್ನಪಟ್ಟಣ: ರೈತ ಬೆಳೆದು ತಂದ ರೇಷ್ಮೆಗೂಡಿಗೆ ಹರಾಜಿನಲ್ಲಿ ಅತ್ಯಂತ ಕಡಿಮೆ ದರ ಕೂಗುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸಿದ ಪ್ರಸಂಗ ನಗರದ ರೇಷ್ಮೆ ಮಾರುಕಟ್ಟೆ ಮುಂದೆ ನಡೆಯಿತು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved